ಮಣಿಪಾಲ ಸಮಗ್ರ ಕ್ಯಾನ್ಸರ್‌ ಆರೈಕೆ ಕೇಂದ್ರ


Team Udayavani, Mar 23, 2019, 1:37 PM IST

cancer.jpg

ಮುಂದುವರಿದುದು-  ಕ್ಯಾನ್ಸರ್‌ ಶಸ್ತ್ರಚಿಕಿತ್ಸೆಯಲ್ಲಿ ನಾಲ್ಕು ವಿಭಾಗಗಳಿವೆ.
1. ಅಪಾಯಕಾರಿ ಆಗಬಹುದಾದ ಗಂಟುಗಳು, ಊತಗಳು, ಮಚ್ಚೆಗಳು ಮತ್ತು ಹುಣ್ಣುಗಳಿಗೆ ನಡೆಸುವ ಶಸ್ತ್ರಚಿಕಿತ್ಸೆ.
2. ಗೊತ್ತಾಗಿರುವ ಕ್ಯಾನ್ಸರನ್ನು ಸಂಪೂರ್ಣವಾಗಿ ನಿವಾರಿಸಲು ಮತ್ತು ಗುಣ ಹೊಂದಿದ ಬಳಿಕ ಸರಿಹೋಗುವಂತೆ ಅಂಗಾಂಗ ಪುನಾರಚನೆ ಶಸ್ತ್ರಚಿಕಿತ್ಸೆ.
3. ಮೆಟಾಸ್ಟಾಟಿಕ್‌ ಕಾಯಿಲೆಯನ್ನು ಸಂಪೂರ್ಣವಾಗಿ ನಿವಾರಿಸಲು ನಡೆಸುವ ಶಸ್ತ್ರಚಿಕಿತ್ಸೆ.
4. ಕ್ಯಾನ್ಸರ್‌ಗೆ ಸಂಬಂಧಿಸಿದ ಲಕ್ಷಣಗಳಿಂದ ಉಪಶಮನ ಹೊಂದಲು ಮತ್ತು ಜೀವನ ಗುಣಮಟ್ಟವನ್ನು ಹೆಚ್ಚಿಸಲು ಕೈಗೊಳ್ಳುವ ಶಸ್ತ್ರಚಿಕಿತ್ಸೆಗಳು (ಪಾಲಿಯೇಟಿವ್‌ ಶಸ್ತ್ರಚಿಕಿತ್ಸೆ).
ಐದನೆಯ ವಿಭಾಗವಾದ ಪುನಾರಚನಾ ಶಸ್ತ್ರಚಿಕಿತ್ಸೆಯು ಕ್ಯಾನ್ಸರ್‌ ಶಸ್ತ್ರಚಿಕಿತ್ಸೆಯಲ್ಲವಾದರೂ ಎಲ್ಲ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆಗಳು ಸ್ವಲ್ಪ ಮಟ್ಟಿನ ಪುನಾರಚನೆಯನ್ನು ಒಳಗೊಂಡಿರುತ್ತವೆ.

ಮುಖ್ಯಾಂಶಗಳು:
1. ಓಂಕಾಲಜಿ ಶಸ್ತ್ರಕ್ರಿಯೆಯು ಅಪಾಯಕಾರಿ ಬೆಳವಣಿಗೆಗಳನ್ನು ಪತ್ತೆಹಚ್ಚಲು ನಡೆಸುವ ಶಸ್ತ್ರಕ್ರಿಯೆಗಳು (ಬಯಾಪ್ಸಿ), ಪ್ರಾಥಮಿಕ ಗಡ್ಡೆಗಳು ಮತ್ತು ಮುಂದುವರಿದ ಹಂತಗಳನ್ನು ನಿವಾರಿಸಲು ನಡೆಸುವ ಶಸ್ತ್ರಕ್ರಿಯೆಗಳು ಹಾಗೂ ಉಪಶಮನಕಾರಿ ಶಸ್ತ್ರಕ್ರಿಯೆಗಳನ್ನು ಒಳಗೊಳ್ಳುತ್ತದೆ.
2. ಪುನಾರಚನೆಯ ಶಸ್ತ್ರಕ್ರಿಯೆಯು ಪೂರ್ತಿಯಾಗಿ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆ ಅಲ್ಲವಾದರೂ ವಾಸ್ತವವಾಗಿ ಎಲ್ಲ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆಗಳು ಸ್ವಲ್ಪಮಟ್ಟಿಗಿನ ಪುನಾರಚನೆಯನ್ನು ಹೊಂದಿರುತ್ತವೆ. ಶಸ್ತ್ರಚಿಕಿತ್ಸೆಯ ಈ ಹಂತದಲ್ಲಿ ಸಾಮಾನ್ಯವಾಗಿ ಪ್ಲಾಸ್ಟಿಕ್‌ ಅಥವಾ ವಾಸ್ಕಾéಲಾರ್‌ ಶಸ್ತ್ರಚಿಕಿತ್ಸಾ ಪರಿಣಿತರು ನೆರವು ಒದಗಿಸುತ್ತಾರೆ.
3. ರಚನಾತ್ಮಕ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆಗಳ ಗುರಿ ಆರೋಗ್ಯವಂತ ಅಂಗಾಂಶಗಳಿಗೆ ಹಾನಿ ಮಾಡದೆಯೇ ಅಪಾಯಕಾರಿ ಗಡ್ಡೆಗಳನ್ನು ನಿವಾರಿಸುವುದು.
4. ಸರ್ಜಿಕಲ್‌ ಓಂಕಾಲಜಿಯು ಕಾಯಿಲೆ ಆಧರಿತ ಶಸ್ತ್ರಚಿಕಿತ್ಸಾ ಶಿಸ್ತು ಆಗಿದ್ದು, ಇದರಲ್ಲಿಯ ಶೈಕ್ಷಣಿಕ ತರಬೇತಿ, ಕೋರ್ಸ್‌ಗಳು ಕ್ಯಾನ್ಸರ್‌ ರೋಗಿಗಳಲ್ಲಿ ಕ್ಯಾನ್ಸರ್‌ ತಡೆ, ರೋಗ ಪತ್ತೆ, ಚಿಕಿತ್ಸೆ ಮತ್ತು ಪುನಶ್ಚೇತನದಂತಹ ಬಹು ಸ್ವರೂಪದ ಚಿಕಿತ್ಸಾ ವಿಧಾನಕ್ಕೆ ಸರ್ಜನ್‌ಗಳನ್ನು ಸಿದ್ಧಗೊಳಿಸುತ್ತದೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.