ಮಂಗನಕಾಯಿಲೆ ರಾಜ್ಯತಂಡದಿಂದ ಸಮೀಕ್ಷೆ
Team Udayavani, Feb 8, 2019, 12:30 AM IST
ಉಡುಪಿ: ಮಂಗನ ಕಾಯಿಲೆ ಸ್ಥಿತಿಗತಿ ಕುರಿತು ವಿಶ್ಲೇಷಣೆ ನಡೆಸಲು ರಾಜ್ಯ ಮಟ್ಟದ ತಂಡ ಗುರುವಾರ ಉಡುಪಿಗೆ ಆಗಮಿಸಿತು.
ಆರೋಗ್ಯ ಇಲಾಖೆಯ ನಿವೃತ್ತ ಕಾರ್ಯದರ್ಶಿ ಮದನ್ ಗೋಪಾಲ್ ಮತ್ತು ಮಂಡ್ಯ ಮೆಡಿಕಲ್ ಕಾಲೇಜಿನ ನಿರ್ದೇಶಕ ಡಾ| ಶಿವಕುಮಾರ್ ಅವರನ್ನೊಳಗೊಂಡ ತಂಡ ಶಿವಮೊಗ್ಗದಿಂದ ಸಿದ್ಧಾಪುರ ಹೊಸಂಗಡಿ ಪ್ರದೇಶಕ್ಕೆ ತೆರಳಿ ಸಮೀಕ್ಷೆ ನಡೆಸಿತು.
ಅನಂತರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿತು. ಶುಕ್ರವಾರ ಶಿವಮೊಗ್ಗ ಜಿಲ್ಲೆಯ ಮಂಗನ ಕಾಯಿಲೆ ಪೀಡಿತರು ಚಿಕಿತ್ಸೆ ಪಡೆಯುತ್ತಿರುವ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಹಾಗೂ ಇತರ ಸ್ಥಳಗಳಿಗೆ ತಂಡ ಭೇಟಿ ನೀಡುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kapu ದಿಢೀರ್ ಅನಾರೋಗ್ಯ; ಬಾಲಕಿ ಸಾವು
Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್ ವೈಟರ್ಗೆ ಲಕ್ಷಾಂತರ ರೂ.ವಂಚನೆ
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ
ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′