ವೃದ್ಧಾಪ್ಯದಲ್ಲಿ ದೇಹಪುಷ್ಠಿ


Team Udayavani, Aug 11, 2019, 5:00 AM IST

OLD-AGE

ಕಳೆದ ಸಂಚಿಕೆಯಿಂದ- ನ್ಯೂರೊಮಸ್ಕಾಲರ್‌ ವ್ಯವಸ್ಥೆ
– ವಯಸ್ಸಾಗುತ್ತಿದ್ದಂತೆ ನರ-ಸ್ನಾಯು ಸಮನ್ವಯವು ನಶಿಸಲಾರಂಭಿಸುತ್ತದೆ.
– ಸಂಧಿವಾತದಂತಹ ಅನಾರೋಗ್ಯಗಳು ಸಂಕಷ್ಟ ತರುತ್ತವೆ.
– ಜೀರ್ಣಾಂಗವ್ಯೂಹದ ಕೆಳಭಾಗದಲ್ಲಿರುವ ಸ್ನಾಯುಗಳು ದುರ್ಬಲವಾಗುತ್ತವೆ.
– ಕೆಲವು ಸ್ನಾಯು ಅಂಗಾಂಶಗಳು ಸಂಕುಚನಗೊಂಡರೆ ಇನ್ನು ಕೆಲವು ನಶಿಸುತ್ತವೆ, ಇನ್ನು ಕೆಲವು ಸಂಕುಚನ ಗೊಳ್ಳುವ ತಮ್ಮ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತವೆ.
– ಸ್ನಾಯು ಪರಿಮಾಣ ನಷ್ಟವು ಕಡಿಮೆ ಬಿಎಂಆರ್‌, ಸ್ನಾಯು ಸಾಮರ್ಥ್ಯ ಕುಸಿತ ಮತ್ತು ಶಕ್ತಿಯ ಅಗತ್ಯ ಕುಸಿಯಲು ಕಾರಣವಾಗುತ್ತದೆ.
– ಸಕ್ರಿಯ ಜೀವನ ಶೈಲಿಯನ್ನು ರೂಢಿಸಿಕೊಳ್ಳುವುದರಿಂದ ಮೇಲ್ಕಂಡ ಅಸಹಜತೆಗಳನ್ನು ಸಾಕಷ್ಟು ನಿವಾರಿಸಿಕೊಳ್ಳಬಹುದು.

ಹೃದಯದ ಆರೋಗ್ಯ
– ವಯೋವೃದ್ಧರಲ್ಲಿ ಹೃದಯವು ರಕ್ತವನ್ನು ಪಂಪ್‌ ಮಾಡುವ ಸಾಮರ್ಥ್ಯ ಕುಸಿಯುತ್ತದೆ, ದೈಹಿಕ ಚಟುವಟಿಕೆ ಕಡಿಮೆಯಾಗಿರುವುದು ಇದಕ್ಕೆ ಕಾರಣವಾಗಿರುತ್ತದೆ.
– ದೈಹಿಕ ಚಟುವಟಿಕೆಗಳು ಕಡಿಮೆಯಾಗುವುದರಿಂದ ಲೊ ಎಚ್‌ಡಿಎಲ್‌, ಹೈ ಎಲ್‌ಡಿಎಲ್‌ ಸ್ಥಿತಿ ಉಂಟಾಗುತ್ತದೆ; ಇದು ಹೃದ್ರೋಗಗಳನ್ನು ಉಂಟು ಮಾಡಬಹುದು.
-ಉಪ್ಪು ಸೇವಿಸುವ ಪ್ರಮಾಣವನ್ನು ಕಡಿಮೆ ಮಾಡುವ ಮೂಲಕ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು.

ಹಾರ್ಮೋನ್‌ ಕಾರ್ಯ

ಚಟುವಟಿಕೆಗಳಲ್ಲಿ ಬದಲಾವಣೆ
-ಉದಾಹರಣೆಗೆ, “ಗ್ರೋಥ್‌ ಹಾರ್ಮೋನ್‌’ ಸಾಂದ್ರತೆ ಕಡಿಮೆಯಾಗುವುದರಿಂದ ಲೀನ್‌ ಬಾಡಿ ಮಾಸ್‌ ಕೂಡ ಕುಸಿಯುತ್ತದೆ. ಟೆಸ್ಟೊಸ್ಟಿರೋನ್‌ ಸಾಂದ್ರತೆ ಕಡಿಮೆಯಾಗಿ ಸ್ನಾಯು ಸಾಮರ್ಥ್ಯ ಕುಸಿಯುತ್ತದೆ. ಪಿನಿಯಲ್‌ ಗ್ರಂಥಿ (ಮಿದುಳು) ಯು ಮೆಲಟೋನಿನ್‌ ಹಾರ್ಮೋನನ್ನು ಕಡಿಮೆ ಉತ್ಪಾದಿಸುವುದರಿಂದ ನಿದ್ದೆ ಕಡಿಮೆಯಾಗುತ್ತದೆ.

ಜ್ಞಾನ ಗ್ರಹಣ ಚಟುವಟಿಕೆಗಳು
-ಜ್ಞಾನ ಗ್ರಹಣದ ಚಟುವಟಿಕೆಗಳು ಮಾನಸಿಕ ಕ್ರಿಯೆಗಳಾಗಿದ್ದು, ನಾವು ಯಾವುದೇ ಕೆಲಸ ಕಾರ್ಯಗಳನ್ನು ನಡೆಸುವುದಕ್ಕೆ ಅನುವು ಮಾಡಿಕೊಡುತ್ತವೆ. ವಯೋವೃದ್ಧರಲ್ಲಿ ಪೌಷ್ಟಿಕಾಂಶ ಸ್ಥಿತಿಯನ್ನು ಉತ್ತಮಪಡಿಸಿದರೆ ಜ್ಞಾನಗ್ರಹಣ ಚಟುವಟಿಕೆಯನ್ನು ದಕ್ಷವಾಗಿ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಮನೋ ವ್ಯಾಯಾಮಗಳಿಂದಲೂ ಇದಕ್ಕೆ ಸಹಾಯವಾಗುತ್ತದೆ.

ಸಾಮಾಜಿಕ- ಆರ್ಥಿಕ ಅಂಶಗಳು
-ಸಾಮಾಜಿಕ – ಆರ್ಥಿಕ ಅಂಶಗಳು ಮತ್ತು ಆರೋಗ್ಯದ ನಡುವಣ ಸಂಬಂಧವನ್ನು ಅರ್ಥ ಮಾಡಿಕೊಳ್ಳುವುದು ಅತ್ಯಂತ ಆವಶ್ಯಕ. ಏಕೆಂದರೆ, ಪುನರಪಿ ಹೇರಲ್ಪಡುವ ಬಡತನದ ಸರಪಣಿ ಚಕ್ರಕ್ಕೆ ಕಾರಣವೇನು ಎಂಬುದನ್ನು ಅರ್ಥ ಮಾಡಿಕೊಳ್ಳುವುದು ಅಗತ್ಯವಾಗಿದೆ. ಸಾಮಾಜಿಕ- ಆರ್ಥಿಕವಾಗಿ ಕೆಳ ಸ್ಥಿತಿಗತಿಗಳು ಆರೋಗ್ಯ ಕೆಡಲು ಕಾರಣವಾಗುತ್ತವೆ, ಇದರಿಂದ ಆದಾಯ ಗಳಿಕೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.

ಮುಂದುವರಿಯುವುದು

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.