ಲಿಂಗತ್ವ ಅಲ್ಪಸಂಖ್ಯಾಕರಿಗೆ ಧ್ವನಿಭಾಷಿಕ ಚಿಕಿತ್ಸೆಯ ಪಾತ್ರ

"ಹುದುಗಿರುವ ವ್ಯಕ್ತಿಗೆ ಧ್ವನಿ ನೀಡುವುದು'

Team Udayavani, Aug 25, 2019, 5:05 AM IST

s

ಸಾಂದರ್ಭಿಕ ಚಿತ್ರ.

ಕಳೆದ ಸಂಚಿಕೆಯಿಂದ-ಪುರುಷರು ಮತ್ತು ಮಹಿಳೆಯರದು ಎಂದು ಸ್ಥಾಪಿತವಾಗಿರುವ ಸಂವಹನ ವಿಧಾನಗಳನ್ನು ಆಯಾ ಲಿಂಗದ ನಿರ್ದಿಷ್ಟ ಲಕ್ಷಣ ಎಂಬುದಾಗಿ ಭಾವಿಸಲಾಗುತ್ತದೆ. ಸ್ತ್ರೀಯರದು ಕೀರಲಾದ ಉನ್ನತ ಸ್ಥಾಯಿಯ ಸ್ವರ, ಪುರುಷರದು ಕೆಳ ಸ್ಥಾಯಿಯ ಸ್ವರ ಎಂದು ಸ್ವೀಕೃತವಾಗಿರುತ್ತದೆ; ಇದೇವೇಳೆ ಪುರುಷರಿಗೆ ಹೋಲಿಸಿದರೆ ಸ್ತ್ರೀಯರದು ಮೃದು ಮತ್ತು ಸ್ಪಷ್ಟವಾದ ಮಾತುಗಾರಿಕೆ ಎನ್ನಲಾಗುತ್ತದೆ. ದೈಹಿಕ ಹಾವಭಾವಗಳು, ಕೈಕರಣಗಳು, ಎದುರಿನ ಮಾತುಗಾರನಿಂದ ಇರಿಸಿಕೊಳ್ಳುವ ಅಂತರ, ಕಣೊ°àಟ ಮತ್ತು ನಗು ಕೂಡ ಪುರುಷರು ಮತ್ತು ಸ್ತ್ರೀಯರಲ್ಲಿ ಭಿನ್ನವಾಗಿರುತ್ತವೆ. ಲಿಂಗತ್ವ ಅಲ್ಪಸಂಖ್ಯಾಕರಿಗೆ ಧ್ವನಿಭಾಷಿಕ ಚಿಕಿತ್ಸೆಯು ಸಂವಹನದ ಈ ಅಂಶಗಳ ಬಗೆಗೂ ಗಮನ ಹರಿಸುತ್ತದೆ. ಈ ಬದಲಾವಣೆಗಳು ಆಯಾ ಲಿಂಗದ ಹೆಚ್ಚು ಚೆನ್ನಾದ ಪ್ರತಿನಿಧೀಕರಣಕ್ಕೆ ಸಹಾಯ ಮಾಡುತ್ತವೆ; ಪರಿಣಾಮವಾಗಿ ಆತ್ಮವಿಶ್ವಾಸ, ಕಲ್ಯಾಣ ಮತ್ತು ಜೀವನ ಗುಣಮಟ್ಟವೂ ವೃದ್ಧಿಸುತ್ತದೆ.

ಲಿಂಗತ್ವ ಅಲ್ಪಸಂಖ್ಯಾಕರಿಗಾಗಿ ಲಭ್ಯವಿರುವ ಧ್ವನಿ ಭಾಷಿಕ ಚಿಕಿತ್ಸೆಯು ಅವರು ಸಮಾಜದಲ್ಲಿ ಉತ್ತಮವಾಗಿ ಬೆರೆಯಲು ಸಹಾಯ ಮಾಡುತ್ತದೆ. ಧ್ವನಿ ಭಾಷಿಕ ಚಿಕಿತ್ಸಕ /ಭಾಷಾ ಚಿಕಿತ್ಸಕರು ಈ ಲಿಂಗತ್ವ ಅಲ್ಪಸಂಖ್ಯಾಕರನ್ನು ವಿಶ್ಲೇಷಿಸಲು ಮತ್ತು ನಿರ್ವಹಿಸಲು ತರಬೇತಿ ಹೊಂದಿ ಪ್ರಮಾಣೀಕೃತರಾಗಿರುತ್ತಾರೆ.

ಲಿಂಗತ್ವ ಅಲ್ಪಸಂಖ್ಯಾಕರ ಬಗ್ಗೆ ಯಾವುದೇ ತಾರತಮ್ಯ ಅಥವಾ ಹೇವರಿಕೆ ಇಲ್ಲದೆ ಅಗತ್ಯವಾದ ಚಿಕಿತ್ಸೆಯನ್ನು ಅವರು ಒದಗಿಸುತ್ತಾರೆ. ಪ್ರತೀ ವರ್ಷ ಎಪ್ರಿಲ್‌ 16ನ್ನು “ವಿಶ್ವ ಧ್ವನಿ ದಿನ’ವನ್ನಾಗಿ ಆಚರಿಸಲಾಗುತ್ತದೆ. ಧ್ವನಿಯ ಪ್ರಾಮುಖ್ಯದ ಬಗ್ಗೆ ಜನಸಮುದಾಯದಲ್ಲಿ ಅರಿವನ್ನು ವೃದ್ಧಿಸುವುದು ಈ ದಿನಾಚರಣೆಯ ಗುರಿಗಳಲ್ಲಿ ಒಂದಾಗಿದೆ. “ವಿಶ್ವ ಧ್ವನಿ ದಿನ’ ಮಾತ್ರವಲ್ಲದೆ ವರ್ಷದುದ್ದಕ್ಕೂ ನಾವು ನಮ್ಮ ನಮ್ಮದೇ ಧ್ವನಿ ಮತ್ತು ಜನ ಸಮುದಾಯದ ಧ್ವನಿಯ ಬಗ್ಗೆ ಸಹಾನುಭೂತಿ ಮತ್ತು ಪ್ರೀತಿಯುಳ್ಳವರಾಗಿರೋಣ. ಇದು ನಮ್ಮ ಧ್ವನಿಯನ್ನು ಗುರುತಿಸಿ ಸಂತೋಷವಾಗಿ ಜೀವಿಸಲು ಸಹಕಾರಿಯಾಗುತ್ತದೆ.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

4-cholestral

Cholesterol: ಕೊಲೆಸ್ಟರಾಲ್‌ ತಗ್ಗಿಸುವ ಔಷಧ ಸ್ಟಾಟಿನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.