ನಾವು ನಿಮ್ಮೊಡನಿದ್ದೇವೆ!


Team Udayavani, Jun 30, 2019, 5:15 AM IST

aa

ಮುಂದುವರಿದುದು-5. ಉತ್ತಮ ಮಾನಸಿಕ ಆರೋಗ್ಯವನ್ನು ಪುನರ್‌ಸ್ಥಾಪಿಸುವುದು ಮತ್ತು ಕಾಪಾಡಿಕೊಳ್ಳುವುದಕ್ಕಾಗಿ ಆರೋಗ್ಯಯುತ ಜೀವನಶೈಲಿಯನ್ನು ರೂಢಿಸಿಕೊಳ್ಳುವುದಕ್ಕೆ ಸಹಾಯ ಮಾಡುವುದು.

ಇತರ ಕಾಯಿಲೆಗಳಿಂದ ಬಳಲಿ ಗುಣಮುಖರಾಗುತ್ತಿರುವವರಂತೆಯೇ ಮಾನಸಿಕ ಅಸ್ವಾಸ್ಥ್ಯ ಹೊಂದಿ ಗುಣ ಕಾಣುತ್ತಿರುವವರು ಕೂಡ ಆರೋಗ್ಯಯುತ ಮತ್ತು ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಪ್ರಯೋಜನ ಪಡೆಯಬಹುದಾಗಿದೆ. ತಮ್ಮ ಸದಸ್ಯ ಸಕ್ರಿಯ ಸಾಮಾಜಿಕ ಜೀವನವನ್ನು ಮುನ್ನಡೆಸುವುದರಲ್ಲಿ ಕುಟುಂಬಗಳು ನಿರ್ಣಯಾತ್ಮಕ ಪಾತ್ರವನ್ನು ವಹಿಸಬಹುದಾಗಿದೆ. ವ್ಯಕ್ತಿ ಸಾಕಷ್ಟು ವ್ಯಾಯಾಮ ಮಾಡುವುದು ಅಥವಾ ತಮ್ಮ ಸೃಜನಶೀಲ ಪ್ರತಿಭೆಯನ್ನು ಬೆಳಕಿಗೆ ತರುವಲ್ಲಿ ಸಹಾಯ ಮಾಡಬಹುದಾದ ಕ್ಲಬ್‌ ಅಥವಾ ಸಮೂಹಗಳನ್ನು ಸೇರಿಕೊಳ್ಳುವುದಕ್ಕೆ ಕುಟುಂಬಗಳು ನೆರವಾಗಬಹುದು. ಯೋಗ ಚಿಕತ್ಸೆ ಮತ್ತು ಇತರ ವಿಧವಾದ ಸೃಜನಶೀಲ ಅಭಿವ್ಯಕ್ತಿಗಳು ಈ ನಿಟ್ಟಿನಲ್ಲಿ ಪ್ರಯೋಜನಕಾರಿಯಾಗಿವೆ.

6. ತುರ್ತು ಸಂದರ್ಭಗಳಲ್ಲಿ ಕುಟುಂಬಗಳ ಪಾತ್ರ
ಮಾನಸಿಕ ಅಸ್ವಾಸ್ಥ್ಯ ಹೊಂದಿರುವವರ ಆರೋಗ್ಯ ಕುಸಿತ ಅಥವಾ ತುರ್ತು ಸಂದರ್ಭ ಉದ್ಭವಿಸಿದಾಗ ಆರೋಗ್ಯ ಸೇವಾ ಸೌಲಭ್ಯ ಅಥವಾ ತಂಡಗಳಿಗೆ ಮುನ್ಸೂಚನೆ ನೀಡಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಕುಟುಂಬವು ಮಹತ್ತರ ಪಾತ್ರವನ್ನು ನಿಭಾಯಿಸಬಹುದಾಗಿದೆ.

ಮಾನಸಿಕ ಅಸ್ವಾಸ್ಥ್ಯವೂ ಇನ್ನಿತರ ಅನಾರೋಗ್ಯಗಳಂಥದ್ದೇ: ಸರಿಯಾದ ವೈದ್ಯಕೀಯ ಆರೈಕೆ, ನಿಭಾವಣೆ ಮತ್ತು ಬಲವಾದ ಬೆಂಬಲವಿದ್ದರೆ ರೋಗಪೀಡಿತರು ಗುಣಮುಖ ರಾಗಬಹುದಾಗಿದೆ. ಚಿಕಿತ್ಸಾ ಪ್ರಕ್ರಿಯೆಯಲ್ಲಿ ಕುಟುಂಬಗಳು ಸಕ್ರಿಯ ತೊಡಗಿಸಿಕೊಳ್ಳುವಿಕೆಯು ರೋಗಿಯು ಗುಣ ಹೊಂದುವ ಫ‌ಲಿತಾಂಶ ಮತ್ತು ಕುಟುಂಬದ ಒಟ್ಟಾರೆ ಕ್ಷೇಮದಲ್ಲಿ ಪ್ರಯೋಜನವನ್ನು ನೀಡುತ್ತದೆ. ಈ ವಿಚಾರದಲ್ಲಿ ಕುಟುಂಬಗಳ ಅತ್ಯಂತ ಶೀಘ್ರವಾಗಿ ತೊಡಗಿಕೊಳ್ಳಬೇಕು ಮತ್ತು ಒಳಗೊಳ್ಳಬೇಕು. ಮಾನಸಿಕ ಅಸ್ವಾಸ್ಥ್ಯ ಹೊಂದಿರುವವರಿಗೆ ನೆರವು, ಬೆಂಬಲದಲ್ಲಿ ಕುಟುಂಬಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ.

ಟಾಪ್ ನ್ಯೂಸ್

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.