ಕಾರಣವೇನು? ಪರಿಹಾರ ಹೇಗೆ? ಬಾಲ್ಯದಲ್ಲೇ ಬೊಜ್ಜು!


Team Udayavani, Jul 14, 2019, 5:24 AM IST

OVER-WEGHIT

ಕಳೆದ ಸಂಚಿಕೆಯಿಂದ-ಶಿಶುಗಳಲ್ಲಿ ಬೊಜ್ಜು ತಡೆಯುವುದು ಮಗುವಿಗೆ ಹೆಚ್ಚು ಕಾಲ ಎದೆಹಾಲು ಉಣ್ಣಿಸಿದರೆ ಮಗು ಬೆಳೆದಂತೆ ಅಧಿಕ ದೇಹತೂಕ, ಬೊಜ್ಜು ಉಂಟಾಗುವ ಸಾಧ್ಯತೆ ಕಡಿಮೆಯಾಗುತ್ತದೆ. ಎದೆಹಾಲು ಉಂಡ ಮಕ್ಕಳು ಅಧಿಕ ದೇಹತೂಕ ಬೆಳೆಸಿಕೊಳ್ಳುವ ಸಾಧ್ಯತೆಗಳು ಶೇ.15ರಿಂದ 20ರಷ್ಟು ಕಡಿಮೆಯಾಗುತ್ತದೆ. ಆರು ತಿಂಗಳು ಅಥವಾ ಅದಕ್ಕಿಂತ ದೀರ್ಘ‌ಕಾಲ ಎದೆಹಾಲು ಸೇವಿಸುವ ಶಿಶುಗಳು ಬೊಜ್ಜು ಬೆಳೆಸಿಕೊಳ್ಳುವ ಸಾಧ್ಯತೆ ಶೇ.20ರಿಂದ 40ರಷ್ಟು ಕಡಿಮೆ.

ಬಾಲ್ಯದ ಬೊಜ್ಜನ್ನು
ತಡೆಯುವುದು ಹೇಗೆ?
ಬಾಲ್ಯದಲ್ಲಿಯೇ ಬೊಜ್ಜು ಬೆಳೆಸಿಕೊಳ್ಳುವುದನ್ನು ತಡೆಯಲು ಬಹು ಆಯಾಮದ ಕಾರ್ಯವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ. ಆಹಾರಾಭ್ಯಾಸ ಪರಿವರ್ತನೆ, ವರ್ತನಾತ್ಮಕ ಬದಲಾವಣೆ ಮತ್ತು ದೈಹಿಕ ಚಟುವಟಿಕೆಗಳು ಇದರಲ್ಲಿ ಸೇರಿವೆ. ಹೊಟೇಲುಗಳಲ್ಲಿ ಊಟ ಉಪಾಹಾರ ಸೇವಿಸದೆ ಇರುವುದು, ಸಾಫ್ಟ್ ಡ್ರಿಂಕ್‌ ಕುಡಿಯುವುದನ್ನು ಕಡಿಮೆ ಮಾಡುವುದು, ಸೇವಿಸುವುದೇ ಆದಲ್ಲಿ ಕಡಿಮೆ ಸೇವಿಸುವುದು, ಕ್ಯಾಲೊರಿ ಸಮೃದ್ಧ ಆಹಾರಗಳನ್ನು ಕಡಿಮೆ ಮಾಡಿ ನಾರಿನಂಶಯುಕ್ತ ಆಹಾರಗಳನ್ನು ಹೆಚ್ಚು ಉಪಯೋಗಿಸುವುದು ಇತ್ಯಾದಿ ಆಹಾರಾಭ್ಯಾಸ ಬದಲಾವಣೆಗಳಲ್ಲಿ ಸೇರಿವೆ. ಮಕ್ಕಳು ಮತ್ತು ಹೆತ್ತವರಲ್ಲಿ ಆರೋಗ್ಯಪೂರ್ಣ ಆಹಾರ ಶೈಲಿಯ ಬಗ್ಗೆ ಎಚ್ಚರ ಮೂಡಿಸುವುದು, ಆಹಾರ ದಿನಚರಿಯ ಬಗ್ಗೆ ಬರೆದಿರಿಸಿಕೊಳ್ಳಲು ಮಕ್ಕಳನ್ನು ಪ್ರೋತ್ಸಾಹಿಸುವುದು ವರ್ತನಾತ್ಮಕ ಬದಲಾವಣೆಯ ಕಾರ್ಯತಂತ್ರಗಳಲ್ಲಿ ಸೇರಿವೆ. ಸ್ತ್ರೀಯರು ಮತ್ತು ಬಾಲಕಿಯರ ಪೌಷ್ಟಿಕಾಂಶ ಮಟ್ಟವನ್ನು ಉತ್ತಮಪಡಿಸುವುದು ಕೂಡ ಬಾಲ್ಯದಲ್ಲಿಯೇ ಬೊಜ್ಜು ಬೆಳೆಸಿಕೊಳ್ಳುವುದನ್ನು ತಡೆಗಟ್ಟುವಲ್ಲಿ ನಿರ್ಣಾಯಕವಾಗಿದೆ. ಗರ್ಭಧಾರಣೆಯ ಬಳಿಕ ಮತ್ತು ಅದಕ್ಕೆ ಮುನ್ನ ತಾಯಿಯ ಪೌಷ್ಟಿಕಾಂಶ ಮಟ್ಟವು ಜನಿಸಲಿರುವ ಶಿಶುವಿನ ಮೇಲೆ ಪರಿಣಾಮ ಬೀರುತ್ತದೆಯಲ್ಲದೆ, ಬಳಿಕದ ಜೀವನದಲ್ಲಿ ಬೊಜ್ಜು ಬೆಳೆಸಿಕೊಳ್ಳುವ ಅಪಾಯದ ಜತೆಗೆ ಸಂಬಂಧ ಹೊಂದಿರುತ್ತದೆ.

-ಮುಂದುವರಿಯುವುದು

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.