ಕೋವಿಡ್‌-19ನಿಂದ ಚೇತರಿಸಿಕೊಂಡ ಬಳಿಕ ಹಲ್ಲುಜ್ಜುವ ಬ್ರಶ್‌ ಯಾಕೆ ಬದಲಾಯಿಸಬೇಕು?


Team Udayavani, Jan 23, 2022, 5:39 PM IST

ಕೋವಿಡ್‌-19ನಿಂದ ಚೇತರಿಸಿಕೊಂಡ ಬಳಿಕ ಹಲ್ಲುಜ್ಜುವ ಬ್ರಶ್‌ ಯಾಕೆ ಬದಲಾಯಿಸಬೇಕು?

ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿವೆ. ಒಂದು ಬಾರಿ ಕೊರೊನಾ ವೈರಸ್‌ ಸೋಂಕಿಗೀಡಾಗಿ ಗುಣಮುಖನಾಗಿ ಚೇತರಿಸಿಕೊಂಡ ವ್ಯಕ್ತಿಯು ಮತ್ತೂಮ್ಮೆ ಕೋವಿಡ್‌-19 ಸೋಂಕಿಗೀಡಾಗಬಹುದು ಎಂಬುದು ಈಗಾಗಲೇ ಸಾಬೀತಾಗಿದೆ. ಸೋಂಕನ್ನು ತಡೆಗಟ್ಟಲು ಲಸಿಕೆ ಹಾಕಿಸಿಕೊಳ್ಳುವುದು ಪ್ರಧಾನ ಮಾರ್ಗೋ ಪಾಯವಾಗಿದ್ದರೂ ಎಲ್ಲ ಸನ್ನಿವೇಶಗಳಲ್ಲಿ, ಎಲ್ಲ ಸಮಯದಲ್ಲಿ ಲಸಿಕೆಯಿಂದಲೂ ಪೂರ್ಣ ಪ್ರಮಾಣದ ರಕ್ಷಣೆ ಸಿಗುವುದಿಲ್ಲ ಎಂಬ ಅಭಿಪ್ರಾಯ ತಜ್ಞರದ್ದಾಗಿದೆ.
ಈ ಹಿನ್ನೆಲೆಯಲ್ಲಿ ಇದುವರೆಗೆ ಸೋಂಕಿಗೀಡಾಗದವರು ಮತ್ತು ಇತ್ತೀಚೆಗೆ ಕೋವಿಡ್‌-19ಕ್ಕೆ ಒಳಗಾಗಿ ಚೇತರಿಸಿಕೊಂಡವರು ಮುನ್ನೆಚ್ಚರಿಕೆಗಳನ್ನು ವಹಿಸುವುದು ಬಹಳ ಮುಖ್ಯವಾಗಿದೆ.

ಇತ್ತೀಚೆಗೆ ಕೋವಿಡ್‌-19 ಸೋಂಕಿಗೆ ತುತ್ತಾದವರು ಚೇತರಿಸಿಕೊಂಡ ಕೂಡಲೇ ಹಲ್ಲುಜ್ಜುವ ಬ್ರಶ್‌ ಬದಲಾಯಿಸಿಕೊಳ್ಳು ವುದು ಒಳ್ಳೆಯದು ಎಂದು ದಂತವೈದ್ಯರು ಅಭಿಪ್ರಾಯಪಡುತ್ತಾರೆ. ಇದರಿಂದ ಅವರು ಸ್ವತಃ ಮರಳಿ ಸೋಂಕಿಗೆ ತುತ್ತಾಗುವ ಅಪಾಯ ದೂರವಾಗುವುದಷ್ಟೇ ಅಲ್ಲದೆ ಮನೆಯಲ್ಲಿ ಅದೇ ವಾಶ್‌ರೂಮ್‌ ಉಪಯೋಗಿಸುವ ಇತರರು ಕೂಡ ಸೋಂಕಿಗೆ ತುತ್ತಾಗುವ ಅಪಾಯವನ್ನು ತಡೆಯಬಹುದು ಎನ್ನುತ್ತಾರೆ ದಂತವೈದ್ಯರು.

ಸೋಂಕು ಇನ್ನಷ್ಟು ಮಂದಿಗೆ ಪ್ರಸಾರವಾಗುವುದನ್ನು ತಡೆಯಲು ರೋಗಿಯು ಕೋವಿಡ್‌-19ನಿಂದ ಚೇತರಿಸಿಕೊಂಡ ಕೂಡಲೇ ಹಲ್ಲುಜ್ಜುವ ಬ್ರಶ್‌ ಮತ್ತು ಟಂಗ್‌ ಕ್ಲೀನರ್‌ ಇತ್ಯಾದಿಗಳನ್ನು ಬದಲಾಯಿಸಬೇಕು ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಇವುಗಳಲ್ಲಿ ವೈರಾಣುಗಳು ಅಡಗಿರಬಹುದು, ಹೀಗಾಗಿ ಅವುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂಬುದಾಗಿ ಅವರು ಹೇಳುತ್ತಾರೆ.

ನಾವು ಇನ್ನು ಕೂಡ ಕೋವಿಡ್‌-19 ಸಾಂಕ್ರಾಮಿಕದ ವಿರುದ್ಧ ಹೋರಾಟ ನಡೆಸುತ್ತಿದ್ದು, ಹೊಸ ಹೊಸ ರೂಪಾಂತರಿಗಳನ್ನು ಪತ್ತೆಯಾಗುತ್ತಲೇ ಇವೆ. ಹೀಗಾಗಿ ಈ ವೈರಾಣುವಿನ ಪ್ರಸರಣವನ್ನು ತಡೆಯಲು ಎಲ್ಲ ರೀತಿಗಳಲ್ಲಿಯೂ ಸಹಕರಿಸಬೇಕಾದದ್ದು ನಮ್ಮ ಸಾಮಾಜಿಕ ಮತ್ತು ವೈಯಕ್ತಿಕ ಜವಾಬ್ದಾರಿಯಾಗಿದೆ.
ನಾವು ಕೋವಿಡ್‌-19 ಸೋಂಕಿಗೆ ಒಳಗಾಗಿ ಚೇತರಿಸಿಕೊಂಡ ತತ್‌ಕ್ಷಣ ನಮ್ಮ ಹಲ್ಲುಜ್ಜುವ ಬ್ರಶ್‌ ಮತ್ತು ಟಂಗ್‌ ಕ್ಲೀನರ್‌ ಇತ್ಯಾದಿಗಳನ್ನು ಬದಲಾಯಿಸಿಕೊಳ್ಳುವುದು ನಮ್ಮ ಕುಟುಂಬದವರು ಮತ್ತು ನಿಕಟವರ್ತಿಗಳನ್ನು ಸೋಂಕಿನಿಂದ ಕಾಪಾಡುವಲ್ಲಿ ದೂರಗಾಮಿ ಪರಿಣಾಮಗಳನ್ನು ಬೀರುತ್ತದೆ.

-ಡಾ| ಆನಂದದೀಪ್‌ ಶುಕ್ಲಾ
ಅಸೋಸಿಯೇಟ್‌ ಪ್ರೊಫೆಸರ್‌
ಮಣಿಪಾಲ ದಂತವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ, ಮಾಹೆ, ಮಣಿಪಾಲ

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

4-cholestral

Cholesterol: ಕೊಲೆಸ್ಟರಾಲ್‌ ತಗ್ಗಿಸುವ ಔಷಧ ಸ್ಟಾಟಿನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.