101ರ ಮಾಸದ ಮೆಲುಕು
ಗಾಯನ, ನೃತ್ಯ, ಯಕ್ಷಗಾನ
Team Udayavani, Oct 26, 2019, 4:02 AM IST
ರಾಜಧಾನಿಯ ಪ್ರಮುಖ ಕಲಾಸಂಸ್ಥೆಯಾದ ಕಲಾ ಕದಂಬ ಆರ್ಟ್ ಸೆಂಟರ್, ಈಗ ದಶಮಾನೋತ್ಸವದ ಸಂಭ್ರಮದಲ್ಲಿದೆ. ಆ ಪ್ರಯುಕ್ತ, ವರ್ಷಪೂರ್ತಿ ವೈಶಿಷ್ಟ್ಯಪೂರ್ಣ ಕಾರ್ಯಕ್ರಮವನ್ನು “ದಶದಿಶ’ ಶೀರ್ಷಿಕೆಯಲ್ಲಿ ಅಯೋಜಿಸಿದೆ. ನಿರ್ದೇಶಕ ಡಾ.ರಾಧಾಕೃಷ್ಣ ಉರಾಳ ಅವರ ಪರಿಕಲ್ಪನೆಯ “ಮಾಸದ ಮೆಲುಕು’ ಸರಣಿ ಕಾರ್ಯಕ್ರಮವು ಶತಕ ಪೂರೈಸಿದ ಸಡಗರವೂ ಜೊತೆಗೂಡಿದೆ.
ಈ ಸರಣಿಯ 101ನೇ ಕಾರ್ಯಕ್ರಮ ಇದಾಗಿದ್ದು, ಸೆಂಟರ್ನ ಕಲಾವಿದರಿಂದ ಗಾಯನ, ನೃತ್ಯ ಹಾಗೂ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಬೆಂಗಳೂರು ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನ ಸಂಸ್ಥಾಪಕ ಮುನಿರಾಜು, ಜೈನ್ ಹೆರಿಟೇಜ್ ಶಾಲೆಯ ಪ್ರಾಂಶುಪಾಲೆ ಅರ್ಚನಾ ವಿಶ್ವನಾಥ್, ಸಿದ್ಧಿಗಣಪತಿ ದೇವಾಲಯ ಸಮಿತಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಪಾಲ್ಗೊಳ್ಳುವರು.
ಎಲ್ಲಿ?: ಸಿದ್ಧಿಗಣಪತಿ ದೇವಾಲಯ, ಕೆಎಸ್ಆರ್ಟಿಸಿ ಬಡಾವಣೆ, ಚಿಕ್ಕಲ್ಲಸಂದ್ರ
ಯಾವಾಗ?: ಅ.26, ಶನಿವಾರ ಸಂಜೆ 5.30
ಹೆಚ್ಚಿನ ಮಾಹಿತಿಗೆ: 9886066732
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ