ಬೆಂಗ್ಳೂರಲ್ಲಿದೆ ವಿಶ್ವದ ಅತಿ ದೊಡ್ಡ 16 ಅಡಿಯ ಮುಕ್ತಿನಾಗ!


Team Udayavani, Jul 29, 2017, 4:18 PM IST

6554.jpg

ನಿನ್ನೆ ತಾನೆ ನಾಗರ ಪಂಚಮಿ ಮುಗಿದಿದೆ. ಆದರೆ, ಭಕ್ತರ ಮನದೊಳಗೆ ನಾಗನ ಮೇಲಿನ ಭಕ್ತಿ ನಿರಂತರ ಪ್ರವಹಿಸುತ್ತಲೇ ಇರುತ್ತೆ. ನಾಗದೇವರು ಅಂದಾಕ್ಷಣ ಕುಕ್ಕೆ ಸುಬ್ರಮಣ್ಯವೇ ನೆನಪಾದರೂ, ಬೆಂಗ್ಳೂರಿನಲ್ಲಿ ವಿಶ್ವದ ಅತಿದೊಡ್ಡ ಮುಕ್ತಿನಾಗ ಮೂರ್ತಿಯನ್ನು ಕಾಣಬಹುದಾಗಿದೆ. ಈ ಮೂರ್ತಿಯ ವಿಗ್ರಹದ ಎತ್ತರವೇ ಬರೋಬ್ಬರಿ 16 ಅಡಿ!

ತಮಿಳುನಾಡಿನ ನಾಗರಕೋಯಿಲ್‌ ಹಾಗೂ ಸಿಂಗಾಪುರದಲ್ಲಿ 5 ಅಡಿ ಎತ್ತರದ ನಾಗವಿಗ್ರಹ ಇರುವುದು ಅನೇಕರಿಗೆ ಗೊತ್ತು. ಆದರೆ, ಬೆಂಗಳೂರಿನಲ್ಲಿನ ಮುಕ್ತಿನಾಗ ಕ್ಷೇತ್ರದ ವಿಗ್ರಹ ಅದಕ್ಕೂ ಮೂರು ಪಟ್ಟು ಎತ್ತರವಿದ್ದು, ಈ ಮೂರ್ತಿಯನ್ನು ಕೃಷ್ಣ ಶಿಲೆಯಲ್ಲಿ ನಿರ್ಮಿಸಲಾಗಿದೆ. ಅಲ್ಲದೆ, ಈ ಕ್ಷೇತ್ರದಲ್ಲಿ 1008 ಸಣ್ಣ ಸಣ್ಣ ನಾಗ ಮೂರ್ತಿಗಳ ಬನವೂ ಇದೆ.

ಇದಕ್ಕೂ ಒಂದು ಕತೆ!
ದೇಗುಲದ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಶಾಸ್ತ್ರೀಗಳು, ತಿಂಗಳಿಗೊಮ್ಮೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಿಬರುತ್ತಿದ್ದರಂತೆ. ಒಂದು ದಿನ ನಾಗದೇವರು ಇವರ ಕನಸಿನಲ್ಲಿ ಬಂದು ಇವರ ಕನಸಿನಲ್ಲಿ ಬಂದು, ರಾಮೋಹಳ್ಳಿಯ ಬಳಿ ಓಡಾಡಿದ ಹಾಗೆ ಕಾಣಿಸಿತಂತೆ. ಶಾಸ್ತ್ರೀಗಳು ರಾಮೋಹಳ್ಳಿಯ ದಾರಿಯಲ್ಲಿ ಸಾಗುವಾದ 16 ಅಡಿ ಇರುವ ಹಾವಿನ ಪೊರೆಯೊಂದು ಕಂಡಿದ್ದು, ಆ ಹಿನ್ನೆಲೆಯಲ್ಲಿ 16 ಅಡಿ ಎತ್ತರದ ನಾಗಮೂರ್ತಿಯನ್ನು ನಿರ್ಮಿಸಲು ತೀರ್ಮಾನಿಸಿದರಂತೆ.

ಸ್ಥಾಪನೆ ಹಿಂದಿನ ಸಾಹಸ
ಇಲ್ಲಿ ನಾಗ ವಿಗ್ರಹವನ್ನು ಗರ್ಭಗುಡಿಯಲ್ಲಿ ಸ್ಥಾಪಿಸಿದ್ದೇ ಒಂದು ಸಾಹಸಗಾಥೆ. ಈ ಮೂರ್ತಿಯನ್ನು ತಮಿಳುನಾಡಿನ ಕಾಂಚೀಪುರದ ಶಿಲ್ಪಿ ಪದ್ಮಶ್ರೀ ಗಣಪತಿಸ್ಥಪತಿ ಹಾಗೂ 15 ಮಂದಿ ಸಹ ಶಿಲ್ಪಿಗಳು ನಿರ್ಮಿಸಿದರು. ಈ ಮೂರ್ತಿಯನ್ನು ಬೆಗ್ಳೂರಿಗೆ 32 ಚಕ್ರದ ಬೃಹತ್‌ ಟ್ರಕ್ಕಿನಲ್ಲಿ ತರಲಾಯಿತು. 2010ರ, ಏಪ್ರಿಲ್‌ 4ರಂದು ಇಲ್ಲಿ ಪ್ರತಿಷ್ಠಾಪಿಸಲಾಯಿತು. ನಾಗದೋಷ ಪರಿಹಾರಕ್ಕೆ ಪ್ರಸಿದ್ಧವಾಗಿರುವ ಈ ಕ್ಷೇತ್ರದ ನಿರ್ಹಹಣೆಯನ್ನು ಗೌರಿ ಸುಬ್ರಹ್ಮಣ್ಯ ಹೊತ್ತಿದ್ದಾರೆ.

ಏನಿದು?: ಮುಕ್ತಿನಾಗ ಕ್ಷೇತ್ರ
ದರುಶನಕೆ ದಾರಿ: ಮೆಜೆಸ್ಟಿಕ್‌ನಿಂದ 18 ಕಿ.ಮೀ. ದೂರದ ದೊಡ್ಡ ಆಲದ ಮರದ ರಸ್ತೆಯಲ್ಲಿ 5 ಕಿ.ಮೀ. ಸಾಗಿದರೆ, ರಾಮೋಹಳ್ಳಿ ಸಿಗುತ್ತೆ. ಅಲ್ಲಿಂದ ಕೇವಲ 1 ಕಿ.ಮೀ.
ಸಂಪರ್ಕ: 9535383921, 8880936094

ಅನಿಲ್‌ ಕುಮಾರ್‌

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.