18 ದಿನಗಳು: ಮಹಾಭಾರತದ ವಿಶಿಷ್ಟ ನೃತ್ಯನಾಟಕ


Team Udayavani, Jan 18, 2020, 6:04 AM IST

18-days

ಇಡೀ ಮಹಾಭಾರತವೇ ಒಂದು ಸೊಗಸು. ಅದರಲ್ಲೂ ಆ ಯುದ್ಧದ ಚಿತ್ರಣ ನೀಡುವ 18 ದಿನಗಳು, ಅತ್ಯಂತ ಕುತೂಹಲದ ಪರ್ವ. ಮಹಾಭಾರತದ ಆ ಕುತೂಹಲದ ಘಟ್ಟವನ್ನು ನೃತ್ಯದ ಫ್ರೆàಮ್‌ನಲ್ಲಿ ತೋರಿಸಲು, ಪ್ರಭಾತ್‌ ಆರ್ಟ್ಸ್ ಇಂಟರ್‌ನ್ಯಾಷನಲ್‌ ಕಲಾವಿದರು ಸಜ್ಜಾಗಿದ್ದಾರೆ. “18 ದಿನಗಳು- ಯುಗಾಂತ್ಯದ ಆರಂಭ’ ಎಂಬ ಈ ನೃತ್ಯನಾಟಕ ಹಲವು ವೈಶಿಷ್ಟಗಳ ಸಮಾಗಮ.

ವ್ಯಾಸ ವಿರಚಿತ ಮಹಾಭಾರತದ ಕಥೆಯಲ್ಲಿ ಆ ಹದಿನೆಂಟು ದಿನಗಳೇ ರೋಚಕ ಸನ್ನಿವೇಶ. ಒಬ್ಬೊಬ್ಬರ ಸಾಮರ್ಥ್ಯ, ಸಮರಕಲೆ, ಬುದ್ಧಿವಂತಿಕೆ, ಯುದ್ಧತಂತ್ರ ಇತ್ಯಾದಿಯನ್ನು ಆಳವಾಗಿ ಚಿಂತಿಸಿ, ಯುಕ್ತಾಯುಕ್ತವಾಗಿ ನಿರ್ಮಿಸಲಾಗಿದೆ. ಶ್ರೀಕೃಷ್ಣನ ಧರ್ಮದ ನಡೆಯನ್ನು ಸಾಕ್ಷತ್ಕರಿಸುವ ದರ್ಶನ ಇಲ್ಲಾಗಲಿದೆ.

ಈ ನೃತ್ಯನಾಟಕವನ್ನು ರಂಗಭೂಮಿ, ಶಾಸ್ತ್ರೀಯ ನೃತ್ಯ ಮತ್ತು ಆಧುನಿಕ ತಂತ್ರಜ್ಞಾನದ ಕೈಚಳಕಗಳನ್ನು ಬಳಸಿ ಸಂಯೋಜಿಸಲಾಗಿದೆ. ಆ್ಯನಿಮೇಷನ್‌ ತಂತ್ರಗಳ ಮೂಲಕ, ಕುರುಕ್ಷೇತ್ರ ಯುದ್ಧದ ಚಿತ್ರಣವನ್ನು ತೋರಿಸಲಾಗುವುದು. ಸಂಸ್ಕೃತದ ಶ್ಲೋಕಗಳು ಹೃದಯಕ್ಕೆ ಇಳಿಯಲಿವೆ. ಯುವ ಕಲಾ ಪ್ರತಿಭೆಗಳಾದ ಶರತ್‌ ಆರ್‌. ಪ್ರಭಾತ್‌, ಭರತ್‌ ಆರ್‌. ಪ್ರಭಾತ್‌ ನೇತೃತ್ವದಲ್ಲಿ 60 ಕಲಾವಿದರ ತಂಡವು ಪ್ರದರ್ಶನಕ್ಕೆ ಸಿದ್ಧವಾಗಿದ್ದು, ನೃತ್ಯನಾಟಕದ ಅವಧಿ 90 ನಿಮಿಷ. ಟಿಕೆಟ್‌ಗಳು ಬುಕ್‌ ಮೈ ಶೋನಲ್ಲಿ ಲಭ್ಯ.

ಎಲ್ಲಿ?: ರವೀಂದ್ರ ಕಲಾಕ್ಷೇತ್ರ
ಯಾವಾಗ?: ಜ.18, ಶನಿವಾರ, ಸಂಜೆ 6.15
ಹೆಚ್ಚಿನ ಮಾಹಿತಿ: 9886576659

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.