22 ಕಲಾವಿದರ ಚಿತ್ರಕಲಾ ಪ್ರದರ್ಶನ 


Team Udayavani, Nov 24, 2018, 11:00 AM IST

10.jpg

ಕಲೆಗೆ ಇರುವ ಶಕ್ತಿ ಅಪಾರ ಮತ್ತು ಅಪರಿಮಿತ. ಸಂಗೀತ, ಸಾಹಿತ್ಯ, ಚಿತ್ರಕಲೆ, ವಾಸ್ತುಶಿಲ್ಪ… ಹೀಗೆ ಪ್ರಕಾರ ಯಾವುದೇ ಆದರೂ, ಪ್ರತಿಯೊಂದಕ್ಕೂ ಮಾನವನ ಅಂತರ್‌ ಶಕ್ತಿಯನ್ನು ಜಾಗೃತಿಗೊಳಿಸುವ ಶಕ್ತಿಯಿದೆ. ಚಿತ್ರಗಳ ಮೂಲಕ ಜಾಗೃತಿ ಮೂಡಿಸುವ, ಸಮಾಜ ಸೇವೆ ಮಾಡುವ ಉದ್ದೇಶದ “ಊರ್ಜಾ’ ಚಿತ್ರಕಲಾ ಪ್ರದರ್ಶನ, ತಾಜ್‌ ವೆಸ್ಟ್‌ ಎಂಡ್‌ ಮತ್ತು ಕಲಾವಿದ ಎಂ. ಜಿ. ದೊಡ್ಡಮನಿ ನೇತೃತ್ವದಲ್ಲಿ ನಡೆಯುತ್ತಿದೆ.

“ಊರ್ಜಾ’ ಎಂದರೆ ಸಂಸ್ಕೃತದಲ್ಲಿ ಶಕ್ತಿ ಎಂದರ್ಥ. ಈ ಪ್ರದರ್ಶನದಲ್ಲಿ ದೇಶದ ವಿವಿಧ ಭಾಗಗಳ 22 ಹಿರಿ, ಕಿರಿಯ ಕಲಾವಿದರ ಶಕ್ತಿ, ಒಂದು ಒಳ್ಳೆಯ ಉದ್ದೇಶಕ್ಕಾಗಿ ಒಗ್ಗೂಡಿದೆ.

ಪ್ರದರ್ಶನದ ಮೂಲಕ ಸಂಗ್ರಹವಾದ ಹಣದ ಒಂದು ಭಾಗ “ಸ್ತ್ರೀ ಜಾಗೃತಿ ಸಮಿತಿ’ಯ ಕೆಲಸ ಕಾರ್ಯಗಳಿಗೆ ಸಂದಾಯವಾಗಲಿದೆ. ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಸ್ತ್ರೀಯರ ಅಭಿವೃದ್ಧಿಗಾಗಿ ಈ ಸಮಿತಿ ಕಾರ್ಯ ನಿರ್ವಹಿಸುತ್ತಿದೆ.

ಖ್ಯಾತ ಕಲಾವಿದ ಎಂ. ಜಿ. ದೊಡ್ಡಮನಿಯವರು, ಈ ಪ್ರದರ್ಶನದ ನೇತೃತ್ವ ವಹಿಸಿದ್ದು, ದೇಶದ ವಿವಿಧ ಭಾಗಗಳ ಹಿರಿಯ ಹಾಗೂ ಉದಯೋನ್ಮುಖ ಕಲಾವಿದರನ್ನು ಒಂದೆಡೆ ಸೇರಿಸಿದ್ದಾರೆ. ಹಿರಿಯ ಕಲಾವಿದರಾದ ಎಸ್‌.ಜಿ. ವಾಸುದೇವ, ಕೆ.ಟಿ. ಶಿವಪ್ರಸಾದ್‌, ಸಚಿನ್‌ ಜಲತಾರೆ, ಗುರುದಾಸ್‌ ಶೆನಾಯ್‌, ಬಾಸುಕಿ ದಾಸ್‌, ಜಿ.ಎಂ.ಎಸ್‌ ಮಣಿ ಮತ್ತು ಉದಯೋನ್ಮುಖ ಕಲಾವಿದರಾದ ಆಶು ಗುಪ್ತಾ, ಬಬಿತಾ ಸಕ್ಸೇನಾ, ಜ್ಯೋತಿ ಗುಪ್ತಾ, ಕಾಂತಿ, ನೀಲಂ ಮಲ್ಹೋತ್ರ, ನಿವೇದಿತಾ ಗೌಡ, ರಿತು ಚಾವ್ಲಾ ಮಾಥೂರ್‌, ರೋಶ್‌ ರವೀಂದ್ರನ್‌, ವನಜಾ ಬಾಲ, ವೆಂಕಟರಾಮನ್‌ ಆರ್‌. ಇವರ ಕಲಾಕೃತಿಗಳು ಪ್ರದರ್ಶನದಲ್ಲಿವೆ.

ಎಲ್ಲಿ?: ತಾಜ್‌ ವೆಸ್ಟ್‌ ಎಂಡ್‌, ರೇಸ್‌ ಕೋರ್ಸ್‌ ರಸ್ತೆ,
 ಯಾವಾಗ?: ನ. 24-28, ಬೆಳಗ್ಗೆ 11-8
 ಪ್ರವೇಶ: ಉಚಿತ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.