ಎರಡೂ ಮುಕ್ಕಾಲು ಲಕ್ಷ ರೂ. ದೇಣಿಗೆ ಸಂಗ್ರಹಿಸಿದ ಮಕ್ಕಳು


Team Udayavani, Mar 24, 2018, 3:48 PM IST

254125.jpg

ಶಾಲೆ ಮತ್ತು ಮನೆಯ ನಡುವೆ ಮಕ್ಕಳು ದಿನದ ಬಹುಪಾಲು ಸಮಯವನ್ನು ಕಳೆದುಬಿಡುತ್ತಾರೆ. ಅದರ ನಡುವೆ ಆಟ, ಪ್ರವಾಸ ಮೋಜು ಮಸ್ತಿಯಲ್ಲಿ ಕಳೆದುಹೋಗಿಬಿಡುತ್ತಾರೆ. ಅಂಥದ್ದರಲ್ಲಿ ಮಾರತ್ತಹಳ್ಳಿಯ ವಿಬ್‌ಗ್ಯೋರ್‌ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಮಕ್ಕಳು, ಅಸಹಾಯಕರಿಗೆ ಸಹಾಯ ಮಾಡುವ ಕೆಲಸಕ್ಕೆ  ನಿಂತುಬಿಟ್ಟಿದ್ದಾರೆ. ಸೀಳುತುಟಿ ಸಮಸ್ಯೆ ಗುಣಪಡಿಸಬಹುದಾದ್ದು. ಆದರೆ ಹಣದ ಕೊರತೆಯಿಂದಲೋ, ತಿಳಿವಳಿಕೆ ಇಲ್ಲದೆಯೋ ಈಗಲೂ ಅನೇಕ ಮಕ್ಕಳು ಈ ಸಮಸ್ಯೆಯಿಂದ ಕೊನೆಯವರೆಗೂ ಬಳಲುತ್ತಾರೆ. ಈ ಸಮಸ್ಯೆಯ ನಿವಾರಣೆಗಾಗಿ ವಿಬ್‌ಗ್ಯಾರ್‌ ಶಾಲೆಯ ಮಕ್ಕಳು 2 ಲಕ್ಷ 83 ಸಾವಿರದಷ್ಟು ಮೊತ್ತವನ್ನು ದೇಣಿಗೆ ರೂಪದಲ್ಲಿ ಸಂಗ್ರಹಿಸುವಲ್ಲಿ ಸಫ‌ಲರಾಗಿದ್ದಾರೆ. 

ಸರ್ಕಾರೇತರ ಸಂಸ್ಥೆ ಅಖೀಲ ಭಾರತ ಮಹಿಳಾ ಸೇವಾ ಸಮಾಜ ಈ ಮಕ್ಕಳಿಗೆ ನೆರವಾಗಿದೆ. ಮಕ್ಕಳು ದೇಣಿಗೆಯನ್ನು ಸಂಗ್ರಹಿಸಿದ್ದು ಕ್ರೌಡ್‌ ಫ‌ಂಡಿಂಗ್‌ ಮೂಲಕ.”ಫ‌ುಯೆಲ್‌ ಎ ಡ್ರೀಮ್‌’ ಎನ್ನುವ ಜಾಲತಾಣ ಅವರಿಗೆ ವೇದಿಕೆ ಕಲ್ಪಿಸಿಕೊಟ್ಟಿತ್ತು. ಬೆಂಗಳೂರಿನಂಥ ಮಹಾನಗರಗಳಲ್ಲಿ ಮಕ್ಕಳು ಸಮಾಜದಲ್ಲಿ ತಮ್ಮ ಕೈಲಾದಷ್ಟು ಬದಲಾವಣೆ ತರುವ ಉದ್ದೇಶದಿಂದ ಕಾರ್ಯಪ್ರವೃತ್ತರಾಗಿರುವುದು ಇತರರಿಗೂ ಸ್ಪೂರ್ತಿಯಾಗಬಲ್ಲುದು

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.