ಏಳು ದಿನ, ಏಳು ಆಟ!


Team Udayavani, Aug 11, 2018, 4:03 PM IST

0123.jpg

ಯಕ್ಷಪ್ರಿಯರಿಗೆ ಇಲ್ಲೊಂದು ಬಂಪರ್‌ ಸುದ್ದಿಯಿದೆ. ಸಿರಿಕಲಾ ಮೇಳ ಹಾಗೂ ಅತಿಥಿ ಕಲಾವಿದರಿಂದ, ಸಿರಿಕಲಾ ಯಕ್ಷ ಸಪ್ತಾಹ ನಡೆಯುತ್ತಿದ್ದು, ವಿವಿಧ ಬಡಾವಣೆಗಳಲ್ಲಿ ಏಳು ದಿನ, ಏಳು ಯಕ್ಷ ಪ್ರಸಂಗಗಳು ಪ್ರದರ್ಶನಗೊಳ್ಳಲಿವೆ. ಆ.17ರ ಸಂಜೆ 6.30ಕ್ಕೆ “ಸುದರ್ಶನ ಗರ್ವಭಂಗ’ (ಹೊಟೇಲ್‌ ಅನ್ನಕುಟೀರ, ಕತ್ರಿಗುಪ್ಪೆ ಮುಖ್ಯರಸ್ತೆ) ಆ.18 ಸಂಜೆ 6ಕ್ಕೆ “ಜಯ ವಸುಂಧರ’ (ಮುಲ್ಕಿ ಸುಂದರ್‌ ರಾಮ್‌ ಶೆಟ್ಟಿ ಸಭಾಭವನ, ವಿಜಯ ಬ್ಯಾಂಕ್‌ ಲೇಔಟ್‌, ಬನ್ನೇರುಘಟ್ಟ ರಸ್ತೆ) ಆ. 19ರ ಸಂಜೆ 6ಕ್ಕೆ “ಭೀಷ್ಮ ವಿಜಯ’ (ಶ್ರೀ ವರದಾಂಜನೇಯ ಸ್ವಾಮಿ ದೇವಸ್ಥಾನ, ಕೆಪಿಟಲ್‌ಸ್ಕೂಲ್‌ ಹತ್ತಿರ, ಆರ್‌ಬಿಐ ಲೇಔಟ್‌) ಆ.20ರ ಸಂಜೆ 6ಕ್ಕೆ “ಮಾರುತಿ ಪ್ರತಾಪ’ (ಶ್ರೀ ಆದಿಚುಂಚನಗಿರಿ ಮಠ, ಜಯನಗರ) ಆ.21 ಸಂಜೆ 6ಕ್ಕೆ “ಮಣಿಪುರ ವೈಭವ’ (ಶ್ರೀ ಚೌಡೇಶ್ವರಿ ದೇವಸ್ಥಾನ, ಬೇಗೂರು) ಆ. 22ರ ಸಂಜೆ 6 “ರಾಜಾ ಯಯಾತಿ’ (ಉದಯಭಾನು ಕಲಾಸಂಘ, ಗವಿಪುರ) ಆ. 23 ಸಂಜೆ-4.30ಕ್ಕೆ “ಇಂದ್ರ ಕೀಲಕ’ (ನಯನ ಸಭಾಂಗಣ, ಜೆ.ಸಿ.ರಸ್ತೆ) ನಡೆಯಲಿವೆ.

ಯಾವಾಗ?: ಆಗಸ್ಟ್‌ 17-23 
ಹೆಚ್ಚಿನ ಮಾಹಿತಿಗೆ: 9341839075

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.