ಪ್ಯಾಲೇಸ್‌ ಆಗ್ಬಿಟ್ಟೈತೆ!


Team Udayavani, Nov 3, 2018, 1:07 PM IST

46.jpg

ಮನೆಮನದ ಹಬ್ಬ ದೀಪಾವಳಿಯನ್ನು ಗರುಡ ಮಾಲ್‌ನಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಹಬ್ಬದ ಪ್ರಯುಕ್ತ, ಮಾಲ್‌ನ ಎದುರು ಮೈಸೂರು ಅರಮನೆಯ ಸೆಟ್‌ ಹಾಕಲಾಗಿದ್ದು, ಮಣ್ಣಿನ ಹಾಗೂ ಎಲೆಕ್ಟ್ರಿಕಲ್‌ ದೀಪಗಳಿಂದ ಝಗಮಗಿಸುತ್ತಿರುವ ಅರಮನೆ ಒಂದು ಕ್ಷಣ ಮೈಸೂರನ್ನು ನೆನಪಿಸುತ್ತದೆ. 10 ಸಾವಿರಕ್ಕೂ ಹೆಚ್ಚು ಗೊಂಬೆಗಳ ಪ್ರದರ್ಶನ ನಡೆಯುತ್ತಿದೆ. ಅಷ್ಟೇ ಅಲ್ಲದೆ, ಮಾಲ್‌ನಲ್ಲಿ ಸ್ಥಾಪಿತವಾಗಿರುವ 5 ಅಡಿ ಅಗಲ, 10 ಅಡಿ ಉದ್ದದ ಬೃಹತ್‌ ದೀಪ, ಹಬ್ಬದ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ. 

ಮಾಲ್‌ 50ಕ್ಕೂ ಹೆಚ್ಚು ಮಳಿಗೆಗಳಲ್ಲಿ ಗೃಹ ಕೈಗಾರಿಕೆಯ ಹಣತೆಗಳು, ಮಣ್ಣಿನ ಗೊಂಬೆಗಳು, ಸಾವಯವ ಪದಾರ್ಥಗಳು, ಸಾವಯವ ಖಾದ್ಯಗಳು, ಮಣ್ಣಿನ ಕಲಾಕೃತಿಗಳು, ಆಭರಣಗಳು, ಬುಡಕಟ್ಟು ಸಂಪ್ರದಾಯದ ಆಭರಣಗಳು, ಜೈಪುರದ ಕಲಾಕೌತುಕಗಳು, ಚನ್ನಪಟ್ಟಣದ ಗೊಂಬೆಗಳು ಲಭ್ಯವಿದ್ದು, ಸ್ಥಳದಲ್ಲೇ ಗೊಂಬೆಗಳ, ಕಲಾಕೃತಿಗಳ ನಿರ್ಮಾಣ ಮತ್ತು ಪ್ರದರ್ಶನ ಕಾರ್ಯಾಗಾರಗಳೂ ನಡೆಯುತ್ತಿವೆ. ನ. 4 ರವರೆಗೆ ಮಾಲ್‌ನ ಎಲ್ಲ ಮಳಿಗೆಗಳಲ್ಲಿ ಗ್ರಾಹಕರಿಗೆ ಶೇ.50ರಷ್ಟು ರಿಯಾಯಿತಿ ದೊರೆಯಲಿದೆ. 

ಎಲ್ಲಿ?: ಗರುಡಾ ಮಾಲ್‌, ರೆಸಿಡೆನ್ಸಿ ರಸ್ತೆ
ಯಾವಾಗ?: ನ.3 ಮತ್ತು 4

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.