ಬೆಂಗಳೂರು ಅವರೇಕಾಯ್‌ ಮೇಳ 


Team Udayavani, Dec 29, 2018, 7:16 AM IST

10.jpg

ಈಗ ಅವರೆಕಾಯಿ ಸೀಸನ್‌. ವಾರದಲ್ಲಿ ಮೂರು ಬಾರಿ ಅವರೆ ಸಾರು, ಅವರೆ ಉಪ್ಪಿಟ್ಟು ತಿಂದು ಬೇಜಾರಪ್ಪಾ, ಬೇಜಾರು ಅಂದ್ರಾ? ಹಾಗಾದರೆ, ಅವರೆಯ ಥರಹೇವಾರಿ ತಿನಿಸುಗಳನ್ನು ಸವಿಯಲು ನೀವಿಲ್ಲಿಗೆ ಬರಲೇಬೇಕು. ಎಲ್ಲಿಗೆ, ವಾಸವಿ ಕಾಂಡಿಮೆಂಟ್ಸ್‌ ನಡೆಸುವ ಅವರೆ ಬೇಳೆ ಮೇಳಕ್ಕೆ. ಅವರೆ ಬೇಳೆ ಐಸ್‌ ಕ್ರೀಂ, ಅವರೆಬೇಳೆ ಬೋಂಡಾ ಸೇರಿದಂತೆ 112ಕ್ಕೂ ಹೆಚ್ಚಿನ ಬಗೆಯ ಅವರೆ ಕಾಯಿ ತಿನಿಸುಗಳು ಮೇಳದಲ್ಲಿ ಇರಲಿವೆ. ಮಾಗಡಿಯ ರೈತರು ಬೆಳೆದ ಫ್ರೆಶ್‌ ಅವರೆಕಾಯಿಯನ್ನು ಖರೀದಿಸಿ, ಮನೆಯಲ್ಲಿ  ಹೊಸ ತಿನಿಸುಗಳನ್ನು ಮಾಡಬಹುದು. ಇಂದು ಬೆಳಗ್ಗೆ 10.30ಕ್ಕೆ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮೇಳವನ್ನು ಉದ್ಘಾಟಿಸಲಿದ್ದಾರೆ. 
ಇದೇ ಸಂದರ್ಭದಲ್ಲಿ ವಾಸವಿ ಕಾಂಡಿಮೆಂಟ್ಸ್‌ನ ಆನ್‌ಲೈನ್‌ ಸ್ಟೋರ್‌(www.vasavi.store) ಕೂಡ ಉದ್ಘಾಟನೆಗೊಳ್ಳಲಿದೆ. ಶಾಸಕ ಉದಯ ಗರುಡಾಚಾರ್‌, ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌, ಪಾಲಿಕೆ ಸದಸ್ಯೆ ವಾಣಿ ವಿ. ರಾವ್‌, ಶಾಸಕ ರಾಮಲಿಂಗಾರೆಡ್ಡಿ, ನಟಿ ತಾರಾ ಅನುರಾಧ, ಸಾಯಿ ಗೋಲ್ಡ್‌ನ ಶರವಣ, ನಗರ ಪೊಲೀಸ್‌ ಆಯುಕ್ತ ಸುನೀಲ್‌ ಕುಮಾರ್‌, ದಕ್ಷಿಣ ವಲಯ ಡಿಸಿಪಿ ಅಣ್ಣಾಮಲೈ, ನಟ ದೊಡ್ಡಣ್ಣ, ನಿರ್ಮಾಪಕ ಚಿನ್ನೇಗೌಡರು, ಆರ್‌. ಜೆ. ಶ್ರುತಿ, ನಟಿ ರೂಪಿಕಾ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮಾಗಡಿಯ 25 ರೈತರನ್ನು ಸನ್ಮಾನಿಸುವ ಕಾರ್ಯಕ್ರಮವೂ ಏರ್ಪಾಡಾಗಿದೆ. 

ಎಲ್ಲಿ?:ಶ್ರೀ ವಾಸವಿ ಕಾಂಡಿಮೆಂಟ್ಸ್‌, ಸಜ್ಜನ್‌ ರಾವ್‌ ವೃತ್ತ, ವಿ.ವಿ.ಪುರಂ
ಯಾವಾಗ? : ಡಿ.29-ಜನವರಿ 8, ಬೆಳಗ್ಗೆ 11-10

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.