ನಿಮ್ಮ ಮನದಾಳಕ್ಕೆ ಭೈರಪ್ಪನವರ ಮಂದ್ರ


Team Udayavani, Jul 7, 2018, 12:04 PM IST

nimmamanadala.jpg

ಕತೆಯನ್ನು ಹೃದಯದೊಳಗೆ ಇಳಿಸಿಕೊಳ್ಳುತ್ತಾ, ಹಿಂದೂಸ್ತಾನಿ ಸಂಗೀತದ ಎಲ್ಲ ಸುಮುಧರ ರಾಗಗಳನ್ನೂ, ಆಲಾಪಗಳನ್ನೂ ಸವಿಯುವ ಎರಡೆರಡು ಸುಖ ನಿಮ್ಮದಾಗಬೇಕಾದರೆ, “ಮಂದ್ರ’ ನಾಟಕಕ್ಕಿಂತ ಬೇರೊಂದು ಆಯ್ಕೆ ಇಲ್ಲ. ಸಂಪೂರ್ಣ ಸಂಗೀತಸತ್ವದ “ಮಂದ್ರ’ ಎಸ್‌.ಎಲ್‌. ಭೈರಪ್ಪನವರ ಬೃಹತ್‌ ಕಾದಂಬರಿ. ಸಂಗೀತಕಾರ ಪಂಡಿತ್‌ ಮೋಹನ್‌ಲಾಲ್‌ ಬದುಕಿನ ಏಳು- ಬೀಳು, ಆರೋಹಣಗಳನ್ನೇ ಧ್ವನಿಯಾಗಿಸಿಕೊಂಡಿದೆ.

ಸಂಗೀತದ ಶಿಖರ ಮುಟ್ಟಿ, ವೈಯಕ್ತಿಕ ಬದುಕಿನಲ್ಲಿ ಪಾತಾಳಕ್ಕೆ ಇಳಿಯುವ ಮೋಹನ್‌ಲಾಲ್‌ನದ್ದು ಇಲ್ಲಿ ಅತಿವಿಶಿಷ್ಟ ಪಾತ್ರ. ತನ್ನ ಖ್ಯಾತಿಯ ಆಕರ್ಷಣೆಯಿಂದಲೇ ಅಕ್ರಮ ಸಂಬಂಧಗಳನ್ನು ಹೊಂದುತ್ತಾ, ಕೊನೆಗೆ ಅವನ ಕಾಮದ ವ್ಯಕ್ತಿತ್ವದೆದುರು ಸಂಗೀತದ ಪ್ರತಿಭೆಯೇ ಸೋತು, ಪತ್ನಿಯ ಮುಂದೆ ಶರಣಾಗತಿಯಾದಂತೆ ನಿಲ್ಲುವ ಮೋಹನ್‌ಲಾಲ್‌, ಪ್ರೇಕ್ಷಕರನ್ನು ಇನ್ನಿಲ್ಲದಂತೆ ಕಾಡುತ್ತಾನೆ.

ಈ ನಾಟಕವನ್ನು ಕಲಾಗಂಗೋತ್ರಿ ಪ್ರಸ್ತುತಪಡಿಸುತ್ತಿದ್ದು, ಡಾ.ಬಿ.ವಿ. ರಾಜಾರಾಮ್‌ ನಿರ್ದೇಶಿಸಿದ್ದಾರೆ. 600 ಪುಟಗಳ ಬೃಹತ್‌ ಕಾದಂಬರಿ ಎರಡೂವರೆ ಗಂಟೆ, ಪ್ರೇಕ್ಷಕನನ್ನು ಮಂತ್ರಮುಗ್ಧವಾಗಿಸುತ್ತದೆ. ಹಣ್ಣು ಹಣ್ಣು ಮುದುಕ ಮೋಹನ್‌ಲಾಲ್‌ನ ಕಣ್ಣೊಳಗಿಂದ ಒಂದೊಂದೇ ಪಾತ್ರಗಳು ತೆರೆದುಕೊಳ್ಳುತ್ತಾ ಸಾಗುತ್ತವೆ. ಈ ನಾಟಕವನ್ನು ನೋಡುವ ಸದಾವಕಾಶ ಕೈತಪ್ಪಿದರೆ, ಅತ್ಯಮೂಲ್ಯ ಸಂಗತಿಯನ್ನು ಕಳಕೊಂಡ ಭಾವ ಹುಟ್ಟದೇ ಇರದು.

ಎಲ್ಲಿ?: ಜು.12, ಗುರುವಾರ, ರಾ.7.30
ಯಾವಾಗ?: ರಂಗಶಂಕರ, ಜೆ.ಪಿ. ನಗರ
ಪ್ರವೇಶ: 100 ರೂ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.