ಕರೆಯುತಿದೆ, ಸಾವಯವ ಸಂತೆ…


Team Udayavani, Jul 7, 2018, 12:04 PM IST

kareyutide.jpg

ಸಿರಿಧಾನ್ಯ, ಸಾವಯವ ಆಹಾರಕ್ರಮ ಇದೀಗ ಮಹಾನಗರದ ಬದುಕಿನ ಭಾಗವಾಗಿದೆ. ಇಂಟರ್‌ನ್ಯಾಶನಲ್‌ ಕಂಪಟೆನ್ಸ್‌ ಸೆಂಟರ್‌ ಫಾರ್‌ ಆಗ್ಯಾನಿಕ್‌ ಅಗ್ರಿಕಲ್ಚರ್‌ ಹಾಗೂ ಬಿಬಿಎಂಪಿ ಸಹಯೋಗದಲ್ಲಿ “ಬೆಂಗಳೂರು ಸಾವಯವ ಸಂತೆ’ ಹಮ್ಮಿಕೊಳ್ಳಲಾಗಿದೆ.

ಎರಡು ದಿನಗಳ ಈ ಮೇಳದಲ್ಲಿ 40- 50 ಸಾವಯವ ಕಂಪನಿಗಳು, ರೈತರು ಭಾಗವಹಿಸಿ ಎಲ್ಲ ಬಗೆಯ ಸಾವಯವ ತರಕಾರಿ, ಹಣ್ಣು, ಪದಾರ್ಥಗಳು ಪ್ರದರ್ಶನಕ್ಕೆ ಇಡಲಿದ್ದಾರೆ. ಉತ್ತರಖಂಡ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕದಿಂದ ಸಾವಯವ ಬೆಳೆ ಬೆಳೆದ ರೈತರು ಕೂಡ ಮೇಳದಲ್ಲಿ ಈ ಸಂತೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಾವಯವ ಹಣ್ಣು, ತರಕಾರಿ, ಹಾಲು, ಡೈರಿ ಪದಾರ್ಥ, ಕಾಸೆಟಿಕ್ಸ್‌, ಡಯೆಟ್‌ ಪದಾರ್ಥಗಳ ಮಾರಾಟ ಇರಲಿದೆ. ಸಾವಯವ ಪದಾರ್ಥಗಳ ಖಾದ್ಯ ರುಚಿಯನ್ನೂ ಸ್ಥಳದಲ್ಲಿಯೇ ಸವಿಯಬಹುದು.

ಎಲ್ಲಿ?: ಬಿಬಿಎಂಪಿ ಆಟದ ಮೈದಾನ, ಬೆಥನಿ ಶಾಲೆ ಸಮೀಪ, ಕೋರಮಂಗಲ 5ನೇ ಬ್ಲಾಕ್‌
ಯಾವಾಗ?: ಜು.7-8, ಬೆ.9.30ರಿಂದ ರಾ.8
ಪ್ರವೇಶ: ಉಚಿತ

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.