ಬ್ಯಾಂಕಾಪುರದ ವ್ಯಂಗ್ಯಚಿತ್ರ ಪ್ರದರ್ಶನ


Team Udayavani, Dec 1, 2018, 3:02 PM IST

2ee.jpg

ಬ್ಯಾಂಕ್‌ಗೆ ಸಮಾಜದ ಎಲ್ಲ ಸ್ತರಗಳ ಜನರೂ ಬರುತ್ತಾರೆ. ಬ್ಯಾಂಕ್‌ ಅಕೌಂಟ್‌ ತೆರೆಯಲು ಬರುವವರು, ಠೇವಣಿ ಇಡಲು ಬರುವ ಶ್ರೀಮಂತರು, ಸಹಿ ಹಾಕಲೂ ಬಾರದ ಅನಕ್ಷರಸ್ಥರು, ಹಣ ಕಳೆದಿದ್ದೀರೆಂದು ಮ್ಯಾನೇಜರ್‌ ಜೊತೆ ಜಗಳಕ್ಕೆ ಬರುವವರು… ಹೀಗೆ ನೂರಾರು ಬಗೆಯ ಜನರನ್ನು ಅಲ್ಲಿ ಕಾಣಬಹುದು. ಹಾಗಾಗಿ ಅಲ್ಲಿ ಹಾಸ್ಯ ಪ್ರಸಂಗಗಳಿಗೇನೂ ಬರವಿಲ್ಲ. ಆ ಎಲ್ಲ ಪ್ರಸಂಗಗಳನ್ನು ತಮ್ಮ ಮೊನಚು ಗೆರೆಗಳಿಂದ ಚಿತ್ರವನ್ನಾಗಿಸಿ ದವರು ಎಚ್‌.ಎಸ್‌.ವಿಶ್ವನಾಥ.

ಕಾರ್ಪೋರೇಷನ್‌ ಬ್ಯಾಂಕ್‌ನಲ್ಲಿ ದೊಡ್ಡ ಹುದ್ದೆಯಲ್ಲಿದ್ದ ಎಚ್‌ಎಸ್‌ವಿ, ಪ್ರವೃತ್ತಿಯಲ್ಲಿ ವ್ಯಂಗ್ಯಚಿತ್ರಕಾರರು. ರಾಜ್ಯದ ಅನೇಕ ಪತ್ರಿಕೆ, ಮಾಸಿಕ, ವಾರಪತ್ರಿಕೆಗಳಲ್ಲಿ ಪ್ರಕಟವಾದ ಇವರ ಸಾವಿರಾರು ವ್ಯಂಗ್ಯಚಿತ್ರಗಳು ಜನರಿಗೆ ಮೆಚ್ಚಿಗೆಯಾಗಿವೆ. ನಿವೃತ್ತಿಯ ನಂತರ, ತಮ್ಮ ವೃತ್ತಿಜೀವನಕ್ಕೆ ಸಂಬಂ ಧಿಸಿದ ಎಲ್ಲ ವ್ಯಂಗ್ಯಚಿತ್ರಗಳನ್ನು ಸೇರಿಸಿ Bankartoons ಎಂಬ ಸಂಕಲನವನ್ನು ಹೊರತಂದಿ ದ್ದಾರೆ. ಈಗ, ಭಾರತೀಯ ವ್ಯಂಗ್ಯಚಿತ್ರಕಾರರ ಸಂಸ್ಥೆಯು ಬ್ಯಾಂಕಾಟೂìನ್‌ ವ್ಯಂಗ್ಯಚಿತ್ರ ಪ್ರದರ್ಶನ ಹಮ್ಮಿಕೊಂಡಿದೆ. ಇಂದು ಬೆಳಗ್ಗೆ 11 ಗಂಟೆಗೆ, ಕಾರ್ಪೋರೇಷನ್‌ ಬ್ಯಾಂಕ್‌ನ ಅಸಿಸ್ಟಂಟ್‌ ಜನರಲ್‌ ಮ್ಯಾನೆಜರ್‌ ಕೆ. ದಿವಾಕರ್‌ ಕಾರ್ಯ ಕ್ರಮವನ್ನು ಉದ್ಘಾಟಿಸಲಿದ್ದಾರೆ.
ಪ್ರದರ್ಶನ 15 ದಿನ ನಡೆಯಲಿದೆ.

 ಎಲ್ಲಿ? ಭಾರತೀಯ ವ್ಯಂಗ್ಯಚಿತ್ರ ಗ್ಯಾಲರಿ

 ಮಿಡ್‌ಫೋರ್ಡ್‌ ಹೌಸ್‌, ಮಿಡ್‌ಫೋರ್ಡ್‌
ಗಾರ್ಡನ್‌, ಟ್ರಿನಿಟಿ ವೃತ್ತ, ಎಂ.ಜಿ.ರಸ್ತೆ
ಯಾವಾಗ?: ಡಿ.1-15, ಬೆಳಗ್ಗೆ 10-ಸಂಜೆ 6
„ ಹೆಚ್ಚಿನ ವಿವರಗಳಿಗೆ: 99800091428

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.