ಶತಮಾನದ ಆಶ್ರಮ


Team Udayavani, Jan 11, 2020, 6:03 AM IST

shatamanada

ಹಿನ್ನೆಲೆ: ರಾಮಕೃಷ್ಣ ಪರಮಹಂಸ ಮತ್ತು ವಿವೇಕಾನಂದರ ಚಿಂತನೆಗಳಿಗೆ ಮಾರುಹೋದ ಕೆಲವರು, 1901ರ ಮಾರ್ಚ್‌ನಲ್ಲಿ ಬೆಂಗಳೂರಿನಲ್ಲಿ ವೇದಾಂತ ಸೊಸೈಟಿಯನ್ನು ತೆರೆದರು. ನಂತರ, ಆ ಅನುಯಾಯಿಗಳು ಇಲ್ಲೊಂದು ಆಶ್ರಮ ಸ್ಥಾಪಿಸಿ, ಸಿದ್ಧಾಂತಗಳ ಪ್ರಸಾರಕ್ಕೆ ಮುಂದಾಗಬೇಕೆಂದು ರಾಮಕೃಷ್ಣ ಪರಮಹಂಸರನ್ನು ಕೋರಿಕೊಂಡರು. ಅವರ ಕೋರಿಕೆಯ ಪರಿಣಾಮವಾಗಿ, 1904ರಲ್ಲಿ ಬಾಡಿಗೆ ಮನೆಯೊಂದರಲ್ಲಿ ಆಶ್ರಮ ಅಸ್ತಿತ್ವಕ್ಕೆ ಬಂದಿತು.

ನಿರ್ಮಾಣ: ಈಗಿರುವ ಆಶ್ರಮದ ಕಟ್ಟಡ ನಿರ್ಮಾಣ ಪ್ರಾರಂಭವಾಗಿದ್ದು 1906ರಲ್ಲಿ.

ಶಿಲಾನ್ಯಾಸ: 1906ರ ಆಗಸ್ಟ್ 20ರಂದು ಸ್ವಾಮಿ ಅಭೇದಾನಂದರು ಕಟ್ಟಡಕ್ಕೆ ಶಿಲಾನ್ಯಾಸ ಮಾಡಿದರು.

ಕಲ್ಲಿನ ಅಡಿಯಲ್ಲಿ: ಒಂದು ಸಂಸ್ಕೃತ ಭಗವದ್ಗೀತೆ ಪುಸ್ತಕ, ಶ್ರೀ ರಾಮಕೃಷ್ಣ ಮತ್ತು ಸ್ವಾಮಿ ವಿವೇಕಾನಂದರ ಚಿತ್ರಗಳು, ಐದು ಬಗೆಯ ಆಭರಣಗಳು (ಪಂಚ ಲೋಹ) ಮತ್ತು ಕೆಲವು ಹಿಂದೂ ಪವಿತ್ರ ಚಿಹ್ನೆಗಳನ್ನು ಕಟ್ಟಡದ ಮೂಲೆಯ ಕಲ್ಲಿನ ಕೆಳಗೆ ಇಡಲಾಗಿದೆ.

ಉದ್ಘಾಟನೆ: 1908ರ ಅಂತ್ಯದ ವೇಳೆಗೆ ಕಟ್ಟಡದ ನಿರ್ಮಾಣ ಪೂರ್ಣಗೊಂಡಿತು. 1909ರ ಜನವರಿ 20ರಂದು ಸ್ವಾಮಿ ಬ್ರಹ್ಮಾನಂದರು ಆಶ್ರಮವನ್ನು ಉದ್ಘಾಟಿಸಿದರು.

ಮರು ನಾಮಕರಣ: ಆರಂಭದಲ್ಲಿ ಈ ಕೇಂದ್ರವನ್ನು “ರಾಮಕೃಷ್ಣ ಮಿಷನ್‌ ಸಂಸ್ಥೆ’ ಎಂದು ಕರೆಯಲಾಗುತ್ತಿತ್ತು. ಸ್ವಾಮಿ ಬ್ರಹ್ಮಾನಂದರ ಸಲಹೆಯಂತೆ 1910ರಲ್ಲಿ “ರಾಮಕೃಷ್ಣ ಆಶ್ರಮ’ ಎಂದು ಹೆಸರು ಬದಲಾಯಿಸಲಾಯ್ತು. ಏಪ್ರಿಲ್‌ 1 1999ರಲ್ಲಿ, ಆಶ್ರಮವನ್ನು “ರಾಮಕೃಷ್ಣ ಮಠ’ ಎಂದು ಮರುನಾಮಕರಣ ಮಾಡಲಾಯ್ತು.

ಪ್ರಾರ್ಥನಾ ಮಂದಿರ: ಆಶ್ರಮದ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಿದ್ದಂತೆ, 1959ರಲ್ಲಿ ಪ್ರಾರ್ಥನಾ ಮಂದಿರವನ್ನು ನಿರ್ಮಿಸಲಾಯ್ತು. ಅದೇ ರೀತಿ, ಶಾರದಾ ಮಾತಾಜಿಯವರ ಸ್ಮಾರಕ ಭವನ, ರಾಮಕೃಷ್ಣ ಪರಮಹಂಸರ ಸ್ಮಾರಕ ಭವನ, ವಿವೇಕಾನಂದರ ಸ್ಮಾರಕ ಭವನ, 1600 ಮಂದಿ ಕೂರಬಹುದಾದ ರಾಮಕೃಷ್ಣ ಬಯಲು ಸಭಾಂಗಣ, ಆಶ್ರಮದ ಆವರಣದಲ್ಲಿದೆ.

ಮಾತೆ ತಂಗಿದ್ದ ಜಾಗ: 1911ರಲ್ಲಿ ಬೆಂಗಳೂರಿಗೆ ಬಂದ ಶಾರದಾ ಮಾತೆಯವರು ಇಲ್ಲಿ ತಂಗಿದ್ದ ನೆನಪಿಗಾಗಿ, ಅವರು ಧ್ಯಾನಕ್ಕೆ ಕುಳಿತಿದ್ದ ಸ್ಥಳದ ಮೇಲೆ ಕಲ್ಲಿನ ಮಂಟಪ ನಿರ್ಮಿಸಲಾಗಿದೆ. ವಿವೇಕಾನಂದರು ಬೆಂಗಳೂರಿಗೆ ಬಂದಾಗ, ವಿರಮಿಸಿದ ಕಲ್ಲಿನ ಬೆಂಚನ್ನೂ ಇಲ್ಲಿಯೇ ಇಡಲಾಗಿದೆ…

ಎಲ್ಲಿದೆ?: ಬುಲ್‌ ಟೆಂಪಲ್‌ ರಸ್ತೆ, ಬಸವನಗುಡಿ

(ಬೆಂಗಳೂರಿನಲ್ಲಿ ಚೆಲುವು ಇರುವುದೇ ಹಳೇ ಕಟ್ಟಡಗಳಲ್ಲಿ. ವಾರಕ್ಕೆ ಒಂದೊಂದರಂತೆ, ಕಟ್ಟಡಗಳ ತುಣುಕು ಮಾಹಿತಿಯ ಸರಮಾಲೆ ಈ ಅಂಕಣದಲ್ಲಿ ಮೂಡಿ ಬರಲಿದೆ )

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.