ಪುಸ್ತಕ ಮೇಳದಲ್ಲಿ ಮಕ್ಕಳೇ “ಪ್ರಥಮ’


Team Udayavani, Oct 20, 2018, 3:59 PM IST

2556.jpg

ದಶಕಗಳ ಹಿಂದೆ ಎರಡಾಣೆ ನಾಕಾಣೆ ದುಡ್ಡನ್ನು ತೆತ್ತು ಕೊಂಡ ಪುಸ್ತಕ ಓದಿದ್ದ ಮನಸ್ಸುಗಳಿಗೆ ಈಗಲೂ ಬಣ್ಣದ ತುತ್ತೂರಿ, ಅಜ್ಜನ ಕೋಲು, ನಮ್ಮ ಮನೆಯ ಸಣ್ಣ ಪಾಪ ಮುಂತಾದ ಕವಿತೆಗಳು ನೆನಪಿವೆ. ಕವಿತೆಗಳ ಜೊತೆ ನೀಡಲಾಗಿದ್ದ ಚಿತ್ರಗಳೂ ಮನದಲ್ಲಿ ಹಚ್ಚ ಹಸಿರು. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪುಸ್ತಕ ಮೇಳದಲ್ಲಿ ಗಂಭೀರ ಸಾಹಿತ್ಯದ ಜೊತೆ ಜೊತೆಗೇ ಗುಣಮಟ್ಟದ, ರಂಗು ರಂಗಿನ ಚಿತ್ರಗಳನ್ನು ಹೊತ್ತ ಮಕ್ಕಳ ಪುಸ್ತಕಗಳು ಮೇಳದ ರಂಗನ್ನು ಹೆಚ್ಚಿಸಿವೆ. ಶಿಶು ಸಾಹಿತ್ಯಕ್ಕೆ ಹಿಂದಿದ್ದ ಮಹತ್ವ, ಆಕರ್ಷಣೆ, ಬೆರಗನ್ನು ಉಳಿಸಿಕೊಳ್ಳುವ ಕೆಲಸ ನಡೆದೇ ಇದೆ. ಈ ಕೆಲಸದಲ್ಲಿ ನಿರತವಾಗಿರುವ ಸಂಸ್ಥೆಗಳಲ್ಲೊಂದು ಲಾಭರಹಿತ ಎನ್‌ಜಿಒ ಪ್ರಥಮ್‌ ಬುಕ್ಸ್‌. 

ಕನ್ನಡದ ಹಳೆಯ ತಲೆಮಾರಿನ ಕವಿಗಳು, ಸಾಹಿತಿಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ಸಲುವಾಗಿ ಪಂಜೆ ಮಂಗೇಶರಾಯರು, ಕುವೆಂಪು, ಡಾ. ಜಿ.ಪಿ. ರಾಜರತ್ನಂ, ಡಾ. ಸಿದ್ದಯ್ಯ ಪುರಾಣಿಕ ಮತ್ತು ಬಿ.ಕೆ. ತಿರುಮಲಮ್ಮ ಅವರ ಕವಿತೆಗಳ ಗುಚ್ಚವನ್ನು ಪ್ರಥಮ್‌ ಬುಕ್ಸ್‌ ಹೊರತಂದಿತ್ತು. ಇದರ ಜೊತೆಗೆ ಕನ್ನಡ ಮತ್ತು ಇಂಗ್ಲೀಷ್‌ ಎರಡೂ ಇರುವ ದ್ವಿಭಾಷಾ ಪುಸ್ತಕಗಳು ಮಳಿಗೆಯಲ್ಲಿವೆ.

ಇತರೆ ಪುಸ್ತಕ ಮಳಿಗೆಗಳಲ್ಲೂ ಮಕ್ಕಳು, ಪಾಲಕರು ಮಕ್ಕಳ ಪುಸ್ತಕಗಳನ್ನು ಬಿಡಿಸಿ ಓದುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮೇಳದಲ್ಲಿ ಎಲ್ಲಾ ಪುಸ್ತಕಗಳ ಮೇಲೆ ಕನಿಷ್ಠ ಶೇ.15 ರಿಯಾಯಿತಿ ಇದೆ.  ಡಿಜಿಟಲ್‌ ಯುಗದಲ್ಲಿ ಕಾಗದ ಬೆಲೆ ಕಳೆದುಕೊಳ್ಳುತ್ತಿದೆ ಎಂಬ ಆತಂಕ ಮನೆ ಮಾಡಿರುವ ಹೊತ್ತಿನಲ್ಲಿ ಮಕ್ಕಳನ್ನು ಸ್ಮಾರ್ಟ್‌ಫೋನ್‌ಮತ್ತು ಕಂಪ್ಯೂಟರ್‌ ಪರದೆಯಿಂದ ಆಚೆಗೆ ಕರೆ ತರುವ ಕೆಲಸ ಪುಸ್ತಕ ಮೇಳಗಳಿಂದಾಗುತ್ತಿರುವುದು ಸುಳ್ಳಲ್ಲ. ಅಕ್ಟೋಬರ್‌ 15ರಿಂದ ನಡೆಯುತ್ತಿರುವ “ಬೆಂಗಳೂರು ಪುಸ್ತಕ ಮೇಳ’ ನಾಳೆ ಕೊನೆಗೊಳ್ಳಲಿದೆ.  

ಎಲ್ಲಿ?: ತ್ರಿಪುರವಾಸಿನಿ, ಅರಮನೆ ಮೈದಾನ
ಯಾವಾಗ?: ಅ. 21ರ ವರೆಗೆ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.