ಛಾಯಾ”ಚಿತ್ರ ಮಾಲಾ’: ಫೋಟೋಗ್ರಫಿ ಎಂಬ ಸಂಗೀತ ಕಛೇರಿ!


Team Udayavani, Jun 22, 2019, 4:08 PM IST

lead-art-(3)-copy-copy

ಫೋಟೋಗ್ರಫಿ ಎಂದರೆ ಅದು ಆ ಕ್ಷಣದ ಸತ್ಯ ಎನ್ನುವುದೇನೋ ನಿಜ. ಆದರೆ ಅದು ಯಾವ ಕಾಲಕ್ಕೂ ಉಳಿದುಬಿಡುವ ಸತ್ಯ. ಇಂದು ವಿಡಿಯೋಗಳ ಭರಾಟೆಯ ನಡುವೆಯೂ ಫೋಟೋಗಳು ತಮ್ಮ ಹೊಳಪನ್ನು ಕಳೆದುಕೊಂಡಿಲ್ಲ. ಡಿಜಿಟಲ್‌ ತಂತ್ರಜ್ಞಾನ ಬಂದ ಮೇಲೆ ಫೋಟೋ ಕ್ಲಿಕ್ಕಿಸುವುದು ಹೆಚ್ಚಾಗಿರಬಹುದು, ರಾಶಿಗಟ್ಟಲೆ ಫೋಟೋಗಳು ನಮ್ಮ ನಡುವೆ ಹಾಗೂ ಅಂತರ್ಜಾಲದಲ್ಲಿ ಹರಿದಾಡುತ್ತಿರಬಹುದು. ಆದರೆ, ಕಲಾತ್ಮಕ ಫೋಟೋ ಮತ್ತು ಕಲೆಯಾಗಿ ಛಾಯಾಗ್ರಹಣ ತನ್ನ ಛಾಪು ಕಳೆದುಕೊಂಡಿಲ್ಲ.

ತಂತ್ರಜ್ಞಾನ ಬಂದಾಕ್ಷಣ ಉತ್ತಮ ಫೋಟೋಗಳನ್ನು ತೆಗೆಯುವುದು ಸುಲಭವಾಗಿಬಿಟ್ಟಿದೆ ಎನ್ನುವ ಮಾತು ನಿಜವಲ್ಲ. ಹಳೆ ತಲೆಮಾರಿನ ಛಾಯಾಗ್ರಾಹಕರ ಫೋಟೋಗಳನ್ನು ನೋಡಿದಾಗ ಈ ಸಂಗತಿ ಮನದಟ್ಟಾಗುತ್ತದೆ. ಮಾಲಾ ಮುಖರ್ಜಿ ಅಂಥಾ ಛಾಯಾಗ್ರಾಹಕರಲ್ಲೊಬ್ಬರು. ಫೋಟೋಗ್ರಫಿಯೆಂದರೆ ಅದು ಸಂಗೀತ ಕಛೇರಿ ಇದ್ದಂತೆ ಎನ್ನುವುದು ಅವರ ಅನಿಸಿಕೆ. ಸರಿಯಾಗಿ ಸೆರೆ ಹಿಡಿದರೆ ಫೋಟೋದಲ್ಲಿ ಲಯವನ್ನು, ರಾಗ- ತಾಳವನ್ನು ಕಾಣಬಹುದು ಎನ್ನುತ್ತಾರೆ ಅವರು.

ಅವರ ಛಾಯಾಚಿತ್ರ ಪ್ರದರ್ಶನ ನಗರದಲ್ಲಿ ನಡೆಯುತ್ತಿದೆ. ಲಂಡನ್‌ನಲ್ಲಿ ಛಾಯಾಗ್ರಹಣವನ್ನು ಕಲಿಕೆಯಾಗಿ ಅಭ್ಯಾಸ ಮಾಡಿದ ಅವರ ಮೊದಲ ಛಾಯಾಗ್ರಹಣ ಪ್ರದರ್ಶನಕ್ಕೆ ವೇದಿಕೆಯಾಗಿದ್ದು ನಮ್ಮ ಬೆಂಗಳೂರು, ಅದು 25 ವರ್ಷಗಳ ಹಿಂದೆ. ದೇಶ ವಿದೇಶಗಳಲ್ಲಿ ಅವರ ಛಾಯಾಚಿತ್ರ ಪ್ರದರ್ಶನಗಳು ಏರ್ಪಟ್ಟಿವೆ, ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಫೋಟೋದಲ್ಲಿ ಕಾಣಿಸಲ್ಪಡುವ ವಿಷಯ ಮಾತ್ರವಲ್ಲ, ಬಣ್ಣ, ಅದರ ಪ್ರಕೃತಿ ಎಲ್ಲವನ್ನೂ ಪರಿಗಣನೆಗೆ ತೆಗೆದುಕೊಂಡು ಕ್ಯಾಮೆರಾದಲ್ಲಿ ಸೆರೆಹಿಡಿಯುವುದು ಅವರ ವೈಶಿಷ್ಟé.

ಎಲ್ಲಿ?: ಎಂ.ಕೆ.ಎಫ್. ಮ್ಯೂಸಿಯಂ ಆಫ್ ಆರ್ಟ್‌, ನಂ. 55/1 ಲಾವೆಲ್ಲೆ ರಸ್ತೆ ಯಾವಾಗ?: ಜೂನ್‌ 29- ಜುಲೈ 13

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.