ಮುಚ್ಚಿದ ಕಣ್ಣೊಳಗಿಂದ ಪಾಕ ಸಂದೇಶ


Team Udayavani, Oct 6, 2018, 11:14 AM IST

4.jpg

ಬಾಬಾ ಡಾ ದಾಭಾ ಏರ್ಪಡಿಸಿರುವ “ಸ್ವದೇಶಿ ಫ‌ುಡ್‌ ಆಂಡ್‌ ಶಾಪಿಂಗ್‌’ ಮೇಳ ಯಲಹಂಕದಲ್ಲಿ ನಡೆಯು ತ್ತಿದೆ. ಮೇಳದ ಪ್ರಮುಖ ಆಕರ್ಷಣೆ ಮೂಲತಃ ಉಡುಪಿಯವರಾದ ಸಂದೇಶ್‌. ಅವರು ಪಿಯುಸಿ ಯಲ್ಲಿ ಫೇಲಾದಾಗ ಅವರ ತಂದೆ ಕೆಲಸಕ್ಕೆ ಬಾರದವನು ಎಂದಿದ್ದನ್ನೇ ಸವಾಲಾಗಿ ಸ್ವೀಕರಿಸಿ, ತಂದೆ ನಡೆಸುತ್ತಿರುವ ಹೊಟೆಲ್‌ ಉದ್ಯಮದಲ್ಲಿಯೇ ಏನಾದರೂ ಹೊಸತನ್ನು ಸಾಧಿಸಬೇಕೆಂಬ ಹಠದಿಂದ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಅಡುಗೆ ಮಾಡುವ ಕಲೆ ಕರಗತ ಮಾಡಿಕೊಂಡರು. ಕಣ್ಣಿಗೆ ಬಟ್ಟೆ ಕಟ್ಟಿಕೊಂಡೇ ಈರುಳ್ಳಿ, ತರಕಾರಿ, ಮೆಣಸಿನಕಾಯಿ ಎಲ್ಲವನ್ನೂ ಕತ್ತರಿಸಿಕೊಳ್ಳುತ್ತಾರೆ. ಕಣ್ಣಿಗೆ ಬಟ್ಟೆ ಕಟ್ಟಿಕೊಂಡೇ ಇವರು ಘೀ ರೈಸ್‌, ಜೀರಾ ರೈಸ್‌, ವೆಜ್‌ ಫ‌ಲಾವ್‌, ಮಸಾಲಾ ರೈಸ್‌, ಗೋಬಿ ಮಂಚೂರಿ, ಇಡ್ಲಿ ವಡೆ, ದೋಸೆಯನ್ನೂ ರುಚಿ ರುಚಿಯಾಗಿ ಮಾಡುತ್ತಾರೆ. ಯಲಹಂಕಕ್ಕೆ ಬಂದರೆ ಸಂದೇಶ್‌ ಅವರ ಅಡುಗೆ ರುಚಿ ಮಾತ್ರ ವಲ್ಲದೆ ಮೇಳದ ದಸರಾ ಗೊಂಬೆ ಪ್ರದರ್ಶನ, ಭಾರತೀಯ ಸಾಂಪ್ರದಾುಕ ಫ್ಯಾಶನ್‌ ಶೋ ಮುಂತಾದ ಕಾರ್ಯಕ್ರಮಗಳನ್ನೂ ನೋಡಬಹುದು. 

ಎಲ್ಲಿ?: ನಿಸರ್ಗ ಮೈದಾನ,ಯಲಹಂಕ ಯಾವಾಗ?: ಅ. 6- 7

ಭಾರತದಲ್ಲಿ ಈವರೆಗೂ ಯಾರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಅಡುಗೆ ಮಾಡಿದ್ದನ್ನು ನಾನು ಕೇಳಿಲ್ಲ. ಆರು ಗಂಟೆಗಳ ಕಾಲ
ನಿರಂತರವಾಗಿ ಅಡುಗೆ ಮಾಡಿದ್ದು ಇಲ್ಲಿಯವರೆಗಿನ ದಾಖಲೆ. ವಿಶ್ವ ದಾಖಲೆ ಮತ್ತು ಗಿನ್ನಿಸ್‌ ದಾಖಲೆಗೆ ನನ್ನ ಹೆಸರು
ನೋಂದಾಯಿಸಿ ದ್ದೇನೆ.

 ಸಂದೇಶ ದೊಡಮನಿ 

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.