ಕರಾವಳಿ ದೀಪಾವಳಿ

ಬಂಟರ ಸಂಘದಿಂದ ಸಾಂಸ್ಕೃತಿಕ ಸಂಭ್ರಮ

Team Udayavani, Oct 26, 2019, 4:04 AM IST

karavali

ಎಲ್ಲೆಡೆ ದೀಪಾವಳಿ ಸಡಗರ ಶುರುವಾಗಿದೆ. ಬೇರೆ ಬೇರೆ ಸ್ಥಳಗಳಿಂದ ಬೆಂಗಳೂರಿಗೆ ಬಂದು ನೆಲೆಸಿದವರೆಲ್ಲ, ಹಬ್ಬ ಆಚರಿಸಲು ಹುಟ್ಟೂರಿನತ್ತ ಮುಖ ಮಾಡಿದ್ದಾರೆ. ಆದರೆ, ಕಾರಣಾಂತರಗಳಿಂದ ಊರಿಗೆ ಹೋಗಲು ಆಗದಿರುವವರು ಬೇಸರಪಟ್ಟುಕೊಳ್ಳಬೇಕಿಲ್ಲ. ರಾಜಧಾನಿಯಲ್ಲಿಯೇ ಸಾಂಪ್ರದಾಯಕವಾಗಿ ಹಬ್ಬ ಆಚರಿಸಬಹುದು. ಬಾಲ್ಯದ ದಿನಗಳನ್ನು ನೆನಪಿಸುವ ದೀಪಾವಳಿ ಆಚರಣೆಗೆ ನಿಮ್ಮ ಜೊತೆಗೂಡಲಿದೆ ಬಂಟರ ಸಂಘ.

ಹಬ್ಬದ ಪ್ರಯುಕ್ತ ದೀಪಾವಳಿ ಸಂಭ್ರಮವನ್ನು ಹಮ್ಮಿಕೊಂಡಿರುವ ಬಂಟರ ಸಂಘ, ಆ ಮೂಲಕ ವಿವಿಧ ಸಾಂಸ್ಕೃತಿಕ, ಮನೋರಂಜಕ ಸ್ಪರ್ಧೆಗಳನ್ನು ಆಯೋಜಿಸಿದೆ. ಹಾಸ್ಯ ಕಾರ್ಯಕ್ರಮ, ನಾಟಕ, ಯಕ್ಷಗಾನ ವೇಷ ಅಷ್ಟೇ ಅಲ್ಲ, ಹಬ್ಬದ ಪ್ರಮುಖ ಆಕರ್ಷಣೆಯಾದ ಭಕ್ಷ್ಯ-ಭೋಜ್ಯಗಳೂ ಇಲ್ಲಿ ಇರಲಿವೆ. ಮನೆಮಂದಿಯೊಂದಿಗೆ ಬಂದು ಹಬ್ಬ ಆಚರಿಸಿದರಾಯ್ತು.

ವೇಷ ಕಟ್ಟಿ: ಜೀವನದಲ್ಲಿ ಒಮ್ಮೆಯಾದರೂ ಯಕ್ಷಗಾನ ಪಾತ್ರ ಮಾಡಬೇಕು, ವೇದಿಕೆ ಮೇಲೆ ಬಣ್ಣ ಹಚ್ಚಿ ಕುಣಿಯಬೇಕು ಅಂತ ಆಸೆಪಟ್ಟವರು ನೀವಾಗಿದ್ದರೆ, ನಿಮಗೆ ಇಲ್ಲೊಂದು ಅವಕಾಶವಿದೆ. ಆಸೆಯ ವೇಷಕ್ಕೆ ಬಣ್ಣ ಹಚ್ಚಿಸಿಕೊಳ್ಳಬಹುದು. ಮಕ್ಕಳು, ಮಹಿಳೆಯರು, ಪುರುಷರೆಲ್ಲರಿಗೂ ಅವಕಾಶವಿದೆ. ಶ್ರೀದೇವಿ, ಮಹಿಷಾಸುರಮ ಕೇಸರಿ ತಟ್ಟಿ (ಬಣ್ಣದ ವೇಷ) ಹನುಮಂತ ಇತ್ಯಾದಿ ವಿಶೇಷ ಪಾತ್ರಗಳಿಗೆ ವಿಶೇಷ ದರ ನಿಗದಿಸಲಾಗಿದೆ. ವೇಷ ಧರಿಸುವವರು ಟ್ರ್ಯಾಕ್‌ ಪ್ಯಾಂಟ್‌ ಮತ್ತು ಟಿ-ಶರ್ಟ್‌ ತರಬೇಕು.

ಬಣ್ಣ ಹಚ್ಚಿಸಿಕೊಳ್ಳಲು: 1000 ರೂ.
ನೋಂದಣಿ ಮತ್ತು ವಿವರಗಳಿಗೆ: 9845376085, 9845605958

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.