ನೃತ್ಯದಲ್ಲಿ ಮೂಡಿದ ಗೀತ ಗೋವಿಂದ 


Team Udayavani, Dec 22, 2018, 1:00 PM IST

444.jpg

ಸಂಸ್ಕೃತ ಸಾಹಿತ್ಯದಲ್ಲಿ ಜಯದೇವ ಕವಿಯ “ಗೀತಗೋವಿಂದ’ವು ಅತಿಪ್ರಮುಖವಾದ ಕೃತಿ. ಅದರಲ್ಲಿ ಭಕ್ತಿಯ ಪರಮ ಪ್ರೇಮರೂಪವನ್ನು ಬಹು ಅರ್ಥವತ್ತಾಗಿ, ಶೃಂಗಾರದ ಹಿನ್ನೆಲೆಯಲ್ಲಿ ಚಿತ್ರಿಸಲಾಗಿದೆ. ಈ ಶ್ರೇಷ್ಠ ಕೃತಿಯನ್ನು ನೃತ್ಯ ರೂಪಕದ ಮೂಲಕ ಡಾ. ಲಕ್ಷ್ಮೀ ಬಿ. ಅವರು ಪ್ರಸ್ತುತಪಡಿಸುತ್ತಿದ್ದಾರೆ. ಸಂಗೀತ-ನೃತ್ಯ-ಅಧ್ಯಾತ್ಮಿಕ ಹಿನ್ನೆಲೆಗಳಲ್ಲಿ ಕೃತಿಯ ಮೌಲ್ಯಗಳನ್ನು ವಿಮರ್ಶಿಸಿ, ನೃತ್ಯವನ್ನು ಸಂಯೋಜಿಸಲಾಗಿದೆ. ಗೀತಗೋವಿಂದ ಕೃತಿಯನ್ನು ನಾಟ್ಯಶಾಸ್ತ್ರದ ದೃಷ್ಟಿಯಲ್ಲಿ ಅಭ್ಯಸಿಸಿ ಬೆಂಗಳೂರು ವಿ.ವಿ.ಯ ನೃತ್ಯ ನಾಟಕ ಮತ್ತು ಸಂಗೀತ ವಿಭಾಗದಿಂದ ಡಾಕ್ಟರೇಟ್‌ ಪದವಿಯನ್ನೂ ಲಕ್ಷ್ಮೀ ಅವರು ಪಡೆದಿದ್ದಾರೆ. 

ಅದಮ್ಯಚೇತನದ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌, ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ನಿವೃತ್ತ ಐ.ಎ.ಎಸ್‌. ಅಧಿಕಾರಿ ಡಾ. ಸಿ. ಸೋಮಶೇಖರ, ಕವಿ ಜರಗನಹಳ್ಳಿ ಶಿವಶಂಕರ್‌, ಕೇಂದ್ರ ಸಂಸ್ಕೃತಿ ಇಲಾಖೆಯ ಪರಿಣತ ಸಮಿತಿಯ ಸದಸ್ಯ ಡಾ. ಜಿ.ಕೆ. ಅಶ್ವತ್‌ ಹರಿತಸ್‌, ಕರ್ನಾಟಕ ಕಲಾಶ್ರೀ ಬಿ.ಕೆ. ವಸಂತಲಕ್ಷ್ಮೀ, ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ, ಬಿ.ಬಿ.ಎಂ.ಪಿ. ಮಾಜಿ ಸದಸ್ಯ ನೋಟರಿ ಪಬ್ಲಿಕ್‌ ಪಿ. ಜಯ್‌ ಕುಮಾರ್‌ ಭಾಗವಹಿಸಲಿದ್ದಾರೆ. “ಗೀತಗೋವಿಂದಂ ನೃತ್ಯರೂಪಕ’ವು, ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಪ್ರದರ್ಶಿಸಲ್ಪಡುತ್ತಿದೆ. 

ಎಲ್ಲಿ?: ಜೆ.ಎಸ್‌.ಎಸ್‌. ಪಬ್ಲಿಕ್‌ ಶಾಲೆ, ದೇವಗಿರಿ ಶ್ರೀ ವೆಂಕಟರಮಣ ದೇವಸ್ಥಾನದ ಎದುರು, ಬನಶಂಕರಿ 2ನೇ ಹಂತ 
ಯಾವಾಗ?: ಡಿ. 27, ಗುರುವಾರ ಸಂಜೆ 5.30

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.