ನಾಯಿಗಳಿಗೊಂದು ಬ್ಯೂಟಿಫ‌ುಲ್‌ ಪಾರ್ಕು


Team Udayavani, Jan 7, 2017, 4:40 PM IST

5441156.jpg

ಬೆಂಗಳೂರಲ್ಲಿ ಬಹುತೇಕ ಮನೆಗಳಲ್ಲಿ ನಾಯಿಗಳಿವೆ. ಆದರೆ ಆ ನಾಯಿಗೆ ಕಾಂಪೌಂಡ್‌ ಅಥವಾ ಮನೆ ಬಾಗಿಲು ದಾಟಿ ಆಚೆ ಹೋಗುವುದು ಕಷ್ಟ. ಯಾರಾದರೂ ಕತ್ತಿಗೆ ಹಗ್ಗ ಹಾಕಿ ವಾಕಿಂಗ್‌ ಹೋಗುವಾಗ ಕರೆದುಕೊಂಡು ಹೋದರೆ ಮಾತ್ರ ಪ್ರಪಂಚ ನೋಡುವ ಭಾಗ್ಯ. ಇಲ್ಲದಿದ್ದರೆ ಮನೆಯಲ್ಲೋ ಕಾಂಪೌಂಡಲ್ಲೋ ಇರಬೇಕು. ಹಳ್ಳಿಗಳಲ್ಲಿ ಹೀಗಿರುವುದಿಲ್ಲ. ನಾಯಿಗಳಿಗೆ ತಿರುಗಾಡೋಕೆ ಸ್ವತ್ಛಂದವಾದ ಜಾಗಗಳಿರುತ್ತವೆ. ಆದರೆ ಬೆಂಗಳೂರಲ್ಲಿ ಕಷ್ಟ. ಈ ನಾಯಿ ಪ್ರೇಮಿಗಳ ಕಷ್ಟವನ್ನು ಅರ್ಥ ಮಾಡಿಕೊಂಡಿರುವುದರಿಂದಲೇ ಒಂದು ವಿಶಿಷ್ಟ ಪ್ರೈವೇಟ್‌ ಪಾರ್ಕ್‌ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಅದರ ಹೆಸರು ಡಾಗ್‌ ಪಾರ್ಕ್‌.

ಏನಿದು ಡಾಗ್‌ ಪಾರ್ಕ್‌?
ನಾಯಿಗಳಿಗಾಗಿ ಇರುವ ವಿಶಾಲವಾದ ಪಾರ್ಕ್‌ ಇದು. ನಾಯಿಗಳನ್ನು ಇಷ್ಟಪಡುವವರು ಈ ಪಾರ್ಕುಗಳಿಗೆ ನಾಯಿಗಳನ್ನು ಕರೆದುಕೊಂಡು ಹೋಗಬಹುದು. ಇಲ್ಲಿ ಕೆರೆ ಇದೆ, ಸ್ವಿಮ್ಮಿಂಗ್‌ ಪೂಲ್‌ ಇದೆ, ವಿಶಾಲವಾದ ಮೈದಾನವಿದೆ. ನಾಯಿಗಳನ್ನು ಇಲ್ಲಿಗೆ ಕರೆದುಕೊಂಡು ಹೋದರೆ ಮನಸೋ ಇಚ್ಛೆ ಆಟವಾಡಿಕೊಂಡಿರುತ್ತದೆ. ಯಾವಾಗಲೂ ಮನೆಯೊಳಗ ಇರುವ ನಾಯಿಗಳಿಗಂತೂ ಇದು ಸ್ವರ್ಗ. ಇಲ್ಲಿರುವ ಕೆರೆಯಲ್ಲಿ ನಾಯಿಗಳು ಆಟವಾಡಿಕೊಂಡಿರುವುದನ್ನು ನೋಡುವುದೇ ಚೆಂದ. 

ಅದರ ಜೊತೆಗೆ ನಾಯಿಗಳಿಗೆ ಪಾಠ ಕಲಿಸಬೇಕು ಅಂತಿದ್ದರೂ ಇಲ್ಲಿ ಟ್ರೇನರ್‌ಗಳಿರುತ್ತಾರೆ. ನಾಯಿಗಳಿಗೆ ಏನು ತಿನ್ನಿಸಬೇಕು, ನಾಯಿಗಳು ಯಾವಾಗ ಹೇಗೆಗೆ ವರ್ತಿಸುತ್ತವೆ ಅಂತೆಲ್ಲಾ ತಿಳಿದುಕೊಳ್ಳುವ ಆಸಕ್ತಿ ಇರುವವರಿಗೆ ಸೆಮಿನಾರ್‌ಗಳನ್ನೂ ಇಲ್ಲಿ ಆಯೋಜಿಸಲಾಗುತ್ತದೆ. ಏನಕ್ಕೂ ನೀವು ಡಾಗ್‌ ಪಾರ್ಕ್‌ ಫೇಸ್‌ಬುಕ್‌ ಲೈಕ್‌ ಮಾಡಿದರೆ ನಿಮಗೆ ಕಾಲಕಾಲಕ್ಕೆ ಮಾಹಿತಿ ಸಿಗುತ್ತದೆ.

ಅಷ್ಟೇ ಅಲ್ಲ, ಇಲ್ಲಿ ನಾಯಿಗಳಿಗಾಗಿ ಒಂದಷ್ಟು ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ಉದಾಹರಣೆಗೆ ಗುಡ್‌ ಡಾಗ್‌ ಅನ್ನೋ ಸ್ಪರ್ಧೆ. ಆಸಕ್ತಿ ಇರುವವರು ಈ ಸ್ಪರ್ಧೆಯಲ್ಲಿ ಭಾಗವಹಿಸಲು ತಮ್ಮ ನಾಯಿಗಳನ್ನು ಕರೆದುಕೊಂಡು ಹೋಗಬಹುದು. ಪೆಟ್‌ ಪಾರ್ಟಿಗಳನ್ನೂ ಇಲ್ಲಿ ಆಯೋಜಿಸಬಹುದು. ನಾಯಿಯನ್ನು ಪ್ರೀತಿಸುವವರು ಒಂದು ದಿನ ಪುರ್ಸೊತ್ತು ಮಾಡಿಕೊಂಡು ಈ ಡಾಗ್‌ ಪಾರ್ಕಿಗೆ ಹೋಗಿ ಬನ್ನಿ. ನಾಯಿಗಳು ಎಷ್ಟು ಖುಷಿಯಾಗುತ್ತವೆ ಅಂತ ನೀವೇ ನೋಡಬಹುದು.

ಎಲ್ಲಿ- ಎಲಿಫೆಂಟ್‌ ಪಾಂಡ್‌, ಜಿಗಣಿ ಹೋಬ್ಳಿ
ದೂ- 99868 63989
ಫೇಸ್‌ಬುಕ್‌- https://www.facebook.com/DogParkBlr/
ಇಮೇಲ್‌- [email protected]

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.