ಡುಗ್‌ ಡುಗ್‌ ಡುಗ್‌… ಜಾವಾ ಯೆಜ್ಡಿ ಮೇಳ


Team Udayavani, Jul 7, 2018, 12:04 PM IST

jaava.jpg

ಮಾರುಕಟ್ಟೆಯಲ್ಲಿ ಎಂಥದ್ದೇ ಲಕ್ಷುರಿ ಬೈಕುಗಳು ಬಂದಿದ್ದರೂ, ಜಾವಾ ಯೆಜ್ಡಿಯ ಮೋಹ ರೈಡಿಂಗ್‌ಪ್ರಿಯರಿಂದ ದೂರವಾಗಿಲ್ಲ. ಪ್ರತಿವರ್ಷವು ಜಾವಾ ಯೆಜ್ಡಿಗೆ ಗೌರವ ಸೂಚಿಸಲು, ಅದಕ್ಕೇ ಅಂತಲೇ ಒಂದು ದಿನವನ್ನೇ ನಿಗದಿಪಡಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ “ಅಂತಾರಾಷ್ಟ್ರೀಯ ಜಾವಾ ಡೇ’ ಆಚರಣೆಗೊಳ್ಳುತ್ತಿದೆ. ಜಾವಾ ಯೆಜ್ಡಿ ಬೈಕುಗಳ ಪ್ರದರ್ಶನ ಈ ಬಾರಿಯ ವಿಶೇಷ.

ಜಾವಾ ಯೆಜ್ಡಿ ಬೈಕ್‌ ಅನ್ನು ಭಾರತಕ್ಕೆ ಮೊದಲು ಪರಿಚಯಿಸಿದ್ದ ಮೈಸೂರು ರಾಜಮನೆತನ. 80-90ರ ದಶಕದಲ್ಲಂತೂ ಈ ಬೈಕ್‌ಗಳು ಭರ್ಜರಿ ಕ್ರೇಜ್‌ ಹುಟ್ಟಿಸಿದ್ದವು. ಇವುಗಳ ಉತ್ಪಾದನೆ ಈಗ ನಿಂತಿದ್ದರೂ, ಜನರ ಮನಸ್ಸಿಂದ ಈ ಎರಡು ಚಕ್ರದ ವೇಗದ ರಥಗಳು ಇಂದಿಗೂ ಮರೆಯಾಗಿಲ್ಲ. ಈ ಬೈಕುಗಳ ಗುಂಗಿನಲ್ಲಿಯೇ ಹುಟ್ಟುಕೊಂಡಿದ್ದು, ಜಾವಾ ಯೆಜ್ಡಿ ಕ್ಲಬ್‌. 2007ರಲ್ಲಿ ಆರಂಭವಾದ ಈ ಕ್ಲಬ್‌ ಪ್ರತಿವರ್ಷವೂ ರ್ಯಾಲಿಯನ್ನು ನಡೆಸುತ್ತಾ ಗಮನ ಸೆಳೆದಿದೆ.

ಈ ರ್ಯಾಲಿಯಲ್ಲಿ ಪಾಲ್ಗೊಳ್ಳಲೆಂದೇ ದೆಹಲಿ, ಮುಂಬೈ, ಚೆನ್ನೈನಿಂದ ಹಳೆಯ ರೈಡರ್‌ಗಳು ಬರುತ್ತಾರೆ. ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆ ಆಗಬಾರದೆಂಬ ದೃಷ್ಟಿಯಿಂದ ಈ ಸಲ ರ್ಯಾಲಿ ಬದಲು ಬೈಕ್‌ನ ಪ್ರದರ್ಶನವನ್ನು ಏರ್ಪಡಿಸಲಾಗಿದೆ. “ಜಾವಾ ಯೆಜ್ಡಿ ಬೈಕ್‌ ತನ್ನ ಅಳಿವನ್ನು ಹೊಂದುತ್ತಿದ್ದು, ಈ ಬೈಕ್‌ಗೆ ಬೇಕಾದ ಬಿಡಿ ಭಾಗಗಳು ಸಿಗುತ್ತಿಲ್ಲ. ಇಂಥ ಬೈಕ್‌ನ ಪ್ರದರ್ಶನಗಳ ಮೂಲಕ ಹಳೆಯ ವೈಭವವನ್ನು ನೆನೆಯುತ್ತಿದ್ದೇವೆ’ ಎಂದು ಕ್ಲಬ್‌ನ ಅಧ್ಯಕ್ಷ ಬ್ರಾಯನ್‌ ಹೇಳುತ್ತಾರೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.