ಡುಗ್‌ ಡುಗ್‌ ಡುಗ್‌… ಜಾವಾ ಯೆಜ್ಡಿ ಮೇಳ


Team Udayavani, Jul 7, 2018, 12:04 PM IST

jaava.jpg

ಮಾರುಕಟ್ಟೆಯಲ್ಲಿ ಎಂಥದ್ದೇ ಲಕ್ಷುರಿ ಬೈಕುಗಳು ಬಂದಿದ್ದರೂ, ಜಾವಾ ಯೆಜ್ಡಿಯ ಮೋಹ ರೈಡಿಂಗ್‌ಪ್ರಿಯರಿಂದ ದೂರವಾಗಿಲ್ಲ. ಪ್ರತಿವರ್ಷವು ಜಾವಾ ಯೆಜ್ಡಿಗೆ ಗೌರವ ಸೂಚಿಸಲು, ಅದಕ್ಕೇ ಅಂತಲೇ ಒಂದು ದಿನವನ್ನೇ ನಿಗದಿಪಡಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ “ಅಂತಾರಾಷ್ಟ್ರೀಯ ಜಾವಾ ಡೇ’ ಆಚರಣೆಗೊಳ್ಳುತ್ತಿದೆ. ಜಾವಾ ಯೆಜ್ಡಿ ಬೈಕುಗಳ ಪ್ರದರ್ಶನ ಈ ಬಾರಿಯ ವಿಶೇಷ.

ಜಾವಾ ಯೆಜ್ಡಿ ಬೈಕ್‌ ಅನ್ನು ಭಾರತಕ್ಕೆ ಮೊದಲು ಪರಿಚಯಿಸಿದ್ದ ಮೈಸೂರು ರಾಜಮನೆತನ. 80-90ರ ದಶಕದಲ್ಲಂತೂ ಈ ಬೈಕ್‌ಗಳು ಭರ್ಜರಿ ಕ್ರೇಜ್‌ ಹುಟ್ಟಿಸಿದ್ದವು. ಇವುಗಳ ಉತ್ಪಾದನೆ ಈಗ ನಿಂತಿದ್ದರೂ, ಜನರ ಮನಸ್ಸಿಂದ ಈ ಎರಡು ಚಕ್ರದ ವೇಗದ ರಥಗಳು ಇಂದಿಗೂ ಮರೆಯಾಗಿಲ್ಲ. ಈ ಬೈಕುಗಳ ಗುಂಗಿನಲ್ಲಿಯೇ ಹುಟ್ಟುಕೊಂಡಿದ್ದು, ಜಾವಾ ಯೆಜ್ಡಿ ಕ್ಲಬ್‌. 2007ರಲ್ಲಿ ಆರಂಭವಾದ ಈ ಕ್ಲಬ್‌ ಪ್ರತಿವರ್ಷವೂ ರ್ಯಾಲಿಯನ್ನು ನಡೆಸುತ್ತಾ ಗಮನ ಸೆಳೆದಿದೆ.

ಈ ರ್ಯಾಲಿಯಲ್ಲಿ ಪಾಲ್ಗೊಳ್ಳಲೆಂದೇ ದೆಹಲಿ, ಮುಂಬೈ, ಚೆನ್ನೈನಿಂದ ಹಳೆಯ ರೈಡರ್‌ಗಳು ಬರುತ್ತಾರೆ. ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆ ಆಗಬಾರದೆಂಬ ದೃಷ್ಟಿಯಿಂದ ಈ ಸಲ ರ್ಯಾಲಿ ಬದಲು ಬೈಕ್‌ನ ಪ್ರದರ್ಶನವನ್ನು ಏರ್ಪಡಿಸಲಾಗಿದೆ. “ಜಾವಾ ಯೆಜ್ಡಿ ಬೈಕ್‌ ತನ್ನ ಅಳಿವನ್ನು ಹೊಂದುತ್ತಿದ್ದು, ಈ ಬೈಕ್‌ಗೆ ಬೇಕಾದ ಬಿಡಿ ಭಾಗಗಳು ಸಿಗುತ್ತಿಲ್ಲ. ಇಂಥ ಬೈಕ್‌ನ ಪ್ರದರ್ಶನಗಳ ಮೂಲಕ ಹಳೆಯ ವೈಭವವನ್ನು ನೆನೆಯುತ್ತಿದ್ದೇವೆ’ ಎಂದು ಕ್ಲಬ್‌ನ ಅಧ್ಯಕ್ಷ ಬ್ರಾಯನ್‌ ಹೇಳುತ್ತಾರೆ.

Ad

ಟಾಪ್ ನ್ಯೂಸ್

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.