ಬಂದನೋ ಪರಿಸರಪ್ರಿಯ ಗಣಪ


Team Udayavani, Sep 8, 2018, 11:02 AM IST

96.jpg

ಈ ಬಾರಿ ಚೌತಿಯ ವೇಳೆ ಬಹುತೇಕ ಭಕ್ತರ ಮನವನ್ನು ಗೆಲ್ಲುತ್ತಿರುವುದು ಮಣ್ಣಿನ ಗಣಪ. ಪಿಒಪಿ ಗಣಪನ ಮೇಲೆ ಮಮಕಾರ ತುಸು ಕಡಿಮೆ ಆಗಿದೆ ಎನ್ನಬಹುದು…

ಇತೀಚಿನ ದಿನಗಳಲ್ಲಿ ಪರಿಸರಸ್ನೇಹಿ ಗಣೇಶ ಹಬ್ಬ ಆಚರಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಕೆರೆಗಳನ್ನು, ಜಲಮೂಲಗಳನ್ನು ಸಂರಕ್ಷಿಸುವ ಉದ್ದೇಶದಿಂದ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಗೌರಿ-ಗಣೇಶ ಹಬ್ಬದಂದು ಜೇಡಿ ಮಣ್ಣಿನಿಂದ ಮಾಡಿದ ಹಾಗೂ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ತಯಾರಿಸಿದ ಬಣ್ಣ ಲೇಪಿತ ವಿಗ್ರಹಗಳನ್ನು ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿದೆ.

ಗೋಮಯ ಗಣಪ
ಭಕ್ತರಿಗಾಗಿ ಈ ಬಾರಿ ಗೋಮಯ ಗಣೇಶಮೂರ್ತಿಗಳು ಮಾರುಕಟ್ಟೆಗೆ ಬಂದಿವೆ. ಶೇ.25ರಷ್ಟು ದೇಶೀ ಗೋವಿನ ಗೋಮಯದೊಂದಿಗೆ ವಿಭೂತಿ, ಅರಿಶಿನ, ಜೇಡಿಮಣ್ಣು , ಗೋಮೂತ್ರದಿಂದಲೇ ಕಲಸಿ ಈ ಗಣಪತಿ ಮೂರ್ತಿಯನ್ನು ಮಾಡಲಾಗಿದೆ. ಪೂಜೆ, ಆರಾಧನೆ ನಂತರ ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ ನೀರಲ್ಲಿ ಕರಗಿಸಿದರೆ ಆಯ್ತು. ನಂತರ ಆ ನೀರನ್ನು ಗಿಡಗಳಿಗೆ, ಸಸಿಗಳಿಗೆ ಹಾಕಬಹುದು. ಈ ರೀತಿಯ ಮೂರ್ತಿಗಳಿಂದ ಜಲಮೂಲಕ್ಕೆ ಯಾವುದೇ ಹಾನಿಯಾಗುವುದಿಲ್ಲ.

ಮಣ್ಣಿನ ಗಣಪಗೆ ಜೈ
ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳ ಪ್ರತಿಷ್ಠಾಪನೆಗೆ ಹೆಚ್ಚಿನ ಕುಟುಂಬಗಳು ಒಲವು ವ್ಯಕ್ತಪಡಿಸಿದರೆ, ಬೀದಿಗಳಲ್ಲಿ ಗಣಪನನ್ನು ಕೂರಿಸುವವರು ಪಿಒಪಿಯ ದೊಡ್ಡ ದೊಡ್ಡ ಗಣೇಶನ ಮೂರ್ತಿಗಳನ್ನೇ ಇಷ್ಟಪಡುತ್ತಾರೆ. ಸಾಂಪ್ರದಾಯಿಕ ಮಣ್ಣಿನ ಗಣಪನ ಮೂರ್ತಿ ಮಾಡಲು ಮಣ್ಣಿನ ಕೊರತೆಯಾದ್ದರಿಂದ ತಯಾರಕರು ಸುಲಭವಾಗಿ ಪಿಒಪಿ ಮೊರೆ ಹೋಗುತ್ತಾರೆ. ಆದರೂ ಎರಡು ಮೂರು ವರ್ಷಗಳಿಗೆ ಹೋಲಿಸಿದರೆ ಪಿಒಪಿ ಗಣೇಶ ವಿಗ್ರಹಗಳ ಮಾರಾಟ ಈ ಬಾರಿ ಕಡಿಮೆಯಾಗಿದೆ ಎನ್ನುತ್ತಾರೆ ಮಾರಾಟಗಾರರು.

„ ಗೋಪಾಲ್‌ ತಿಮ್ಮಯ್ಯ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.