ಇಲಿಯ ಬೋನನ್ನು ನೋಡಲು ಮರೆಯದಿರಿ


Team Udayavani, Apr 14, 2018, 3:36 PM IST

200145.jpg

ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ ಭಾರತೀಯ ಸಿನಿಮಾ ನಿರ್ದೇಶಕ ಅಡೂರ್‌ ಗೋಪಾಲಕೃಷ್ಣನ್‌ ಅವರ ಮಲಯಾಳಂ ಸಿನಿಮಾ “ಎಲಿಪಥಾಯಂ’ ಪ್ರದರ್ಶನ ನಗರದಲ್ಲಿ ಏರ್ಪಾಡಾಗಿದೆ. ಬ್ರಿಟಿಷ್‌ ಫಿಲಂ ಇನ್ಸ್‌ಟಿಟ್ಯೂಟ್‌, ಲಂಡನ್‌ ಫಿಲಂ ಫೆಸ್ಟಿವೆಲ್‌ ಇನ್ನೂ ಮುಂತಾದ ಅಂತಾರಾಷ್ಟ್ರೀಯ ಗೌರವಗಳಿಗೆ ಪಾತ್ರವಾದ ಈ ಸಿನಿಮಾ 1982ರಲ್ಲಿ ರಾಷ್ಟ್ರಪ್ರಶಸ್ತಿಗೂ ಪಾತ್ರವಾಗಿತ್ತು. ಜೀವನ ಪರ್ಯಂತ ಇಲಿ ಎಂದರೆ ಹೆದರುವ ಪುಕ್ಕೆಲ ಸ್ವಭಾವದ ಕಥಾನಾಯಕ ತನ್ನ ಜೀವನ ನಿರ್ವಹಣೆಗೆ ಸಹೋದರಿಯರನ್ನೇ ಅವಲಂಬಿಸಿದಾತ. ಈ ಕಾರಣಕ್ಕೆ ಮದುವೆಯಾಗದ ತಂಗಿಗೆ ವಯಸ್ಸಾಗುತ್ತಿದ್ದರೂ ಗಂಡು ನೋಡುವ ಗೊಡವೆಗೆ ಹೋಗಿಲ್ಲ. ಮದುವೆಯಾಗಿ ಗಂಡನ ಮನೆಗೆ ಹೋಗಿಬಿಟ್ಟರೆ ತನ್ನನ್ನು ನೋಡಿಕೊಳ್ಳುವವರಾರು ಎನ್ನುವ ಸ್ವಾರ್ಥ. ಆದರೆ ದೈವ ಬೇರೆಯದನ್ನೇ ಬಗೆಯುತ್ತದೆ. ಅತ್ಯುತ್ತಮ ಚೌಕಟ್ಟನ್ನು ಹೊಂದಿರುವ ಈ ಸಿನಿಮಾ ಅಡೂರರ ಕಲೆಗಾರಿಕೆಗೆ ಸಾಕ್ಷಿ. ಅಂದ ಹಾಗೆ “ಎಲಿಪಥಾಯಂ’ ಎಂದರೆ ಇಲಿ ಹಿಡಿಯುವ ಬೋನು ಎಂದರ್ಥ. ಕಾಟ ಕೊಡುತ್ತಿರುವ ಇಲಿಗಳನ್ನು ಬೋನಿನಲ್ಲಿ ಹಿಡಿಯಲು ಹೋಗುವುದರಿಂದ ಶುರುವಾಗಿ ನಾಯಕ ಬದುಕಿನ ಪಂಜರದೊಳಗೆ ತಾನೇ ಇಲಿಯಾಗಿ ಸೆರೆಸಿಕ್ಕಿಬೀಳುವುದು ಈ ಸಿನಿಮಾ ಕತೆ. 

ಎಲ್ಲಿ?: ಕೆ. ವಿ. ಸುಬ್ಬಣ್ಣ ಆಪ್ತ ರಂಗಮಂದಿರ, ಕುಮಾರಸ್ವಾಮಿ ಲೇಔಟ್‌ 
ಯಾವಾಗ?: ಏಪ್ರಿಲ್‌ 15, ಸಂಜೆ 5.30

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.