ಹರಿದಾಸ ಹಬ್ಬ


Team Udayavani, Apr 27, 2019, 11:39 AM IST

1-dds

ಕರುನಾಡ ಸಂಸ್ಕೃತಿಯನ್ನು ದಾಸರ, ಶರಣರ ಕೊಡುಗೆಯಿಲ್ಲದೆ ಊಹಿಸಿಕೊಳ್ಳುವುದು ಅಸಾಧ್ಯ. ದಾರ್ಶನಿಕರು, ದಾಸರಿಂದ ಹೊರಹೊಮ್ಮಿದ ಚಿಂತನೆಗಳು ಮನೆಮನೆಗೂ ಕೀರ್ತನೆಯ ರೂಪದಲ್ಲಿ ತಲುಪಿ ಇಂದಿಗೂ ದಾರಿದೀಪವಾಗಿ ಸಾರ್ಥಕತೆಯ ದಿಕ್ಕನ್ನು ತೋರುತ್ತಿವೆ. ಇಂತಹ ಅಮೂಲ್ಯವಾದ ತತ್ವ ಸಂಪತ್ತನ್ನು ಸಮಾಜಕ್ಕೆ ತಲುಪಿಸುವ ಕೆಲಸದಲ್ಲಿ ನಿರತವಾಗಿರುವ ಸಂಸ್ಥೆಗಳಲ್ಲಿ “ಹರಿದಾಸ ಸಂಪದ ಟ್ರಸ್ಟ್‌ ‘ ಕೂಡಾ ಒಂದು. ಕಳೆದ 17 ವರ್ಷಗಳಿಂದ ಸಂಸ್ಥೆ “ಹರಿದಾಸ ಹಬ್ಬ’ವನ್ನು ಆಚರಿಸಿಕೊಂಡು ಬರುತ್ತಿದೆ. ನಾಡಿನ ಪ್ರಸಿದ್ಧ ವಿದ್ವಾಂಸರು, ಗಾಯಕರು, ಚಿಂತಕರು ಭಾಗವಹಿಸಿದ್ದಾರೆ. ಈ ಬಾರಿಯ ಹರಿದಾಸ ಹಬ್ಬವನ್ನು ಪೇಜಾವರ ಅಧೋಕ್ಷಜ ಮಠದ ಹಿರಿಯ ಪೀಠಾಧೀಶರಾದ ಶ್ರೀಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ದಾಸ ಸಾಹಿತ್ಯ ದೀಪಿಕಾ ಎನ್ನುವ ಜಾಲತಾಣವೂ ಲೋಕಾರ್ಪಣೆಗೊಳ್ಳಲಿದೆ. ಪದ್ಮಶ್ರೀ ಪುರಸ್ಕೃತ ಗಾಯಕ ಪಂಡಿತ್‌ ವೆಂಕಟೇಶ್‌ ಕುಮಾರ್‌ ಅಂದು ದಾಸವಾಣಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

“ಹರಟೆ’ ಖ್ಯಾತಿಯ ವೈ.ವಿ.ಗುಂಡೂರಾವ್‌ರವರ ನಿರೂಪಣೆಯಲ್ಲಿ ವಿಚಾರಗೋಷ್ಠಿಯೊಂದು ಇದೇ ವೇದಿಕೆಯಲ್ಲಿ ನಡೆಯಲಿದೆ.

ಮೇ 3ರಂದು ಪೇಜಾವರ ಮಠದ ಕಿರಿಯ ಮಠಾಧೀಶರಾದ ವಿಶ್ವಪ್ರಸನ್ನತೀರ್ಥರ ನೇತೃತ್ವದಲ್ಲಿ “ದಾಸಪದಹಾರ’ ಎಂಬ ಅಪರೂಪದ ದಾಸರ ಪದಗಳ ಮಾಲೆ ಗಾಯನ ನಡೆಯಲಿದೆ. ಕಡೆದಿನ ಮೇ 4ರಂದು ತಮಿಳು ಚಿತ್ರರಂಗದ ಹೆಸರಾಂತ ಗಾಯಕ ಮತ್ತು ರಾಗ ಸಂಯೋಜಕ, ಕನ್ನಡಿಗರೇ ಆದ ವಿ.ವಿ ಪ್ರಸನ್ನ ಅವರಿಂದ ಗಾಯನ ಕಾರ್ಯಕ್ರಮವಿರಲಿದೆ. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ವೇದಿಕೆಯಲ್ಲಿ ಪ್ರದರ್ಶನ ನೀಡುತ್ತಿರುವುದರಿಂದ ಅವರು ಉತ್ಸುಕರಾಗಿದ್ದಾರೆ. ಅಂದೇ ಸಂಜೆ 4.30ರಿಂದ ಗಾಂಧಿ ಬಜಾರ್‌ನಿಂದ ಬೆಂಗಳೂರು ಗಾಯನ ಸಮಾಜದ ತನಕ ಪಾದಯಾತ್ರೆ ನರೆವೇರಲಿದೆ.

ಎಲ್ಲಿ?: ಗಾಯನ ಸಮಾಜ, ಕೆ.ಆರ್‌ ರಸ್ತೆ
ಯಾವಾಗ?: ಏ. 29- ಮೇ 4, ಸಂಜೆ 5.30- 8.30
ಪ್ರವೇಶ: ಉಚಿತ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.