ಮನೆಯಲ್ಲೇ ಗ್ರಂಥಾಲಯ


Team Udayavani, Mar 11, 2017, 4:07 PM IST

16.jpg

ಎಲ್ಲವೂ ಆನ್‌ಲೈನ್‌ಮಯವಾಗುತ್ತಿರುವ ಈ ಸಂದರ್ಭದಲ್ಲಿ ಪುಸ್ತಕಪ್ರಿಯರಿಗಾಗಿ ಒಂದು ಆನ್‌ಲೈನ್‌ ಗ್ರಂಥಾಲಯದ ಕುರಿತ ಮಾಹಿತಿ ಇಲ್ಲಿದೆ. ಗ್ರಂಥಾಲಯಕ್ಕೆ ಹೋಗಿ ಬೇಕಾದ ಪುಸ್ತಕ ಎರವಲು ಪಡೆದು ಕಾರ್ಡು ಮತ್ತು ಚಂದಾದಾರಿಕೆಯನ್ನು ಮೇಂಟೇನ್‌ ಮಾಡುವುದು ಕಷ್ಟ ಎನ್ನುವವರಿಗೆ “ಜಸ್ಟ್‌ ಬುಕ್ಸ್‌’ ಆನ್‌ಲೈನ್‌ ಗ್ರಂಥಾಲಯ ತುಂಬಾ ಸಹಕಾರಿ. ಇದು ದೇಶದ ಮುಂಚೂಣಿಯಲ್ಲಿರುವ ಲೈಬ್ರರಿ ಸರಣಿಯಾಗಿದೆ. ಆನ್‌ಲೈನ್‌ ಮಾತ್ರವಲ್ಲದೆ ಆಫ್ಲೈನ್‌ ಮಳಿಗೆಗಳೂ ಇವೆ. ಚಂದಾದರರು ಬೇಂಗಳೂರಿನ ಹಲವೆಡೆ ಇರುವ ಜಸ್ಟ್‌ ಬುಕ್ಸ್‌ ಗ್ರಂಥಾಲಯಗಳಿಗೆ ತೆರಳಿಯೂ ಚಂದಾದಾರರಾಗಬಹುದು.  

ಆನ್‌ಲೈನ್‌ ಚಂದಾದಾರರು ತಮಗೆ ಬೇಕಾದ ಪುಸ್ತಕವನ್ನು ಆಯ್ಕೆ ಮಾಡಿದರೆ ಮನೆ ಬಾಗಿಲಿಗೇ ಪುಸ್ತಕ ದೊರೆಯುವ ಸೌಲಭ್ಯ ಇದಾಗಿದೆ. ಇದಕ್ಕಾಗಿ ಜಸ್ಟ್‌ ಬುಕ್ಸ್‌ ಜಾಲತಾಣಕ್ಕೆ ಭೇಟಿ ನೀಡಿದರೆ ಆಯಿತು. ಪ್ರತಿ ತಿಂಗಳು ಚಂದಾ ಹಣವನ್ನು ಪಾವತಿಸುವ ಮೂಲಕ ಓದುಗರು ಇವರ ಸಂಗ್ರಹದಲ್ಲಿರುವ ಹತ್ತು ಲಕ್ಷಕ್ಕೂ ಅಧಿಕ ಪುಸ್ತಕಗಳಲ್ಲಿ ಯಾವುದೇ ಪುಸ್ತಕವನ್ನು ಓದಬಹುದು. 

ಆರ್‌ಎಫ್ಐಡಿ(ರೇಡಿಯೊ ಫ್ರೀಕ್ವೆನ್ಸಿ ಐಡೆಂಟಿಫಿಕೇಷನ್‌) ತಂತ್ರಜ್ಞಾನ ಅಳವಡಿಸಿರುವುದರಿಂದ ಗ್ರಾಹಕರು ಕಿಯೋಸ್ಕ್ನಲ್ಲಿ ಕಾರ್ಡ್‌ ಸ್ವೆ„ಪ್‌ ಮಾಡುವ ಮೂಲಕ ಪುಸ್ತಕಗಳನ್ನು ಪಡೆಯುವುದು ಮತ್ತು ಹಿಂದಿರುಗಿಸುವುದು ಸಾಧ್ಯವಿದೆ. 

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.