ಓಪನ್ನಾಗಿ ಇಂಡಿಯನ್‌ ಓಷನ್‌…


Team Udayavani, Dec 1, 2018, 3:20 PM IST

2-bbb.jpg

ಬೆಂಗಳೂರಿನ ಸಂಗೀತಪ್ರೇಮಿಗಳು ಬುದ್ಧಿವಂತರು. ಹೀಗಂದಿದ್ದು ಭಾರತದ ಪ್ರಖ್ಯಾತ ಇಂಡೀ ಸಂಗೀತ ತಂಡ “ಇಂಡಿಯನ್‌ ಓಷನ್‌’. ತಂಡ, ಇತ್ತೀಚೆಗೆ ಫೀನಿಕ್ಸ್‌ ಮಾಲ್‌ನಲ್ಲಿ ಸಂಗೀತಪ್ರದರ್ಶನ ನೀಡಿತ್ತು. ಈ ಸಂದರ್ಭದಲ್ಲಿ ಉದಯವಾಣಿ ಜೊತೆಗೆ ಮಾತನಾಡಿದ ತಂಡದ ಪ್ರಮುಖ ಹಾಡುಗಾರ ಹಿಮಾಂಶು ನಗರದ ಸಂಗೀತಪ್ರೇಮಿಗಳ ಅಭಿರುಚಿಯನ್ನು ಶ್ಲಾ ಸಿದರು. ಇಲ್ಲಿನವರು ಹೆಚ್ಚು ಚೂಸಿ ಎನ್ನುವುದು ಅವರ ಅಭಿಪ್ರಾಯ. ಭಾರತದ ಹಳೆಯ ಸಂಗೀತ ತಂಡಗಳಲ್ಲೊಂದಾದ ಇಂಡಿಯನ್‌ ಓಷನ್‌ ಮಿಕ್ಕ ಸಂಗೀತ ತಂಡಗಳಂತೆ ಪಾಶ್ಚಾತ್ಯ ಸಂಗೀತದ ಪ್ರಭಾವದಲ್ಲಿ ಕಳೆದುಹೋಗಲಿಲ್ಲ. ಹಿಂದಿನಿಂದಲೂ ಭಾರತೀಯ ಶಾಸ್ತ್ರೀಯ ಸಂಗೀತ ಪರಂಪರೆಯನ್ನೇ ಮೈಗೂಡಿಸಿಕೊಂಡ ತಂಡ ಇಂದಿಗೂ ತಮ್ಮತನವನ್ನು ಕಾಪಾಡಿಕೊಂಡು ಬಂದಿದೆ. ಅದುವೇ ತಂಡದ ಹೆಗ್ಗಳಿಕೆ.

“ಗುಲಾಲ್‌’, “ಬ್ಲ್ಯಾಕ್‌ ಫ್ರೈಡೇ’, “ಮಸಾನ್‌’ ಮುಂತಾದ ಸಿನಿಮಾಗಳಿಗೆ ಹಿನ್ನೆಲೆ ಸಂಗೀತವನ್ನೂ ನೀಡಿದೆ.”ಸಿನಿಮಾಗಳ ಆಯ್ಕೆಯ ವಿಚಾರದಲ್ಲಿ ತುಂಬಾ ಸ್ಟ್ರಿಕ್ಟ್. ನಮಗೆ ಇಷ್ಟವಿಲ್ಲದ ಪ್ರಾಜೆಕ್ಟ್ಅನ್ನು ನಾವೆಂದಿಗೂ ಕೈಗೆತ್ತಿಕೊಳ್ಳುವುದಿಲ್ಲ. ಎಂದು ಕಡ್ಡಿಮುರಿದಂತೆ ಹೇಳಿಬಿಡುತ್ತಾರೆ ತಬಲಾ ವಾದಕ ಚಕ್ರವರ್ತಿ. ಅವರು ಸಂಗೀತ ನೀಡಿರುವ ಸಿನಿಮಾಗಳ ಪಟ್ಟಿಯನ್ನು ನೋಡಿದರೆ ಅದು ನಿಜವೆಂದು ತಿಳಿಯುತ್ತದೆ. ಈ ಪಟ್ಟಿ ಉದ್ದವಿಲ್ಲದಿದ್ದರೂ ಈ ಸಿನಿಮಾಗಳು ಒಂದಲ್ಲ ಒಂದು ಕಾರಣಕ್ಕೆ ಜನರ ಮನಸ್ಸಲ್ಲಿ ಉಳಿದಿರುವಂಥವು. “ಮಸಾನ್‌’ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ದೊರಕಿತ್ತು.

ಹಳೆಯ ಬಾಲಿವುಡ್‌ ಗೀತೆಗಳನ್ನು ತುಂಬಾ ಕೇಳುತ್ತೇನೆ. ನಮ್ಮ ತಂಡದಲ್ಲಿ ಬಹುತೇಕ ಎಲ್ಲರೂ ಕೇಳುತ್ತಾರೆ.
-ನಿಖೀಲ್‌, ಗಿಟಾರಿಸ್ಟ್‌ 

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.