ಅಂತಾರಾಷ್ಟ್ರೀಯ ಕಲಾ ಉತ್ಸವ- 2018


Team Udayavani, Sep 22, 2018, 4:07 PM IST

biaf-05-10-2018-haruyo-kimura-japan.jpg

ಕಲೆಯ ಮೂಲಕ ಸೌಹಾರ್ದವನ್ನು ಸಾರುವ ಬೆಂಗಳೂರು ಅಂತಾರಾಷ್ಟ್ರೀಯ ಕಲಾ ಉತ್ಸವ 2018 ಮತ್ತೆ ಕಾಲಿಡುತ್ತಿದೆ. ಕಳೆದ ಹತ್ತು ವರ್ಷಗಳಿಂದ ನಡೆದುಕೊಂಡು ಬಂದಿರುವ ಈ ಉತ್ಸವದಲ್ಲಿ ಭಾರತ ಹಾಗೂ ವಿದೇಶಿ ಕಲಾವಿದರು ಭಾಗಿಯಾಗುವುದು ವಿಶೇಷ. ಈ ವರ್ಷ ಬಿಐಎಎಫ್(ಬೆಂಗಳೂರು ಇಂಟರ್‌ನ್ಯಾಷನಲ್‌ ಆರ್ಟ್ಸ್ ಫೆಸ್ಟಿವಲ್‌), ಜಪಾನ್‌, ಆಸ್ಟ್ರಿಯಾ, ಶ್ರೀಲಂಕಾ ಮುಂತಾದ ರಾಷ್ಟ್ರಗಳ ಸಾಂಸ್ಕೃತಿಕ ಇಲಾಖೆಯೊಂದಿಗೆ ಕೈಜೋಡಿಸಿದೆ. ನಗರದ ವಿವಿಧ ಸ್ಥಳಗಳಲ್ಲಿ ಉತ್ಸವದ ಕಾರ್ಯಕ್ರಮಗಳು ನಡೆಯಲಿವೆ.

ಉತ್ಸವದ ಮೊದಲ ದಿನವಾದ ಸೆ. 22ರಂದು ಕೊಡಿಗೇಹಳ್ಳಿ, ಕನ್ನಳಿಯ ಅಲ್ಲಮ ಕಲಾಶಾಲೆಯಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಬಳಿಕ ಚತ್ತೀಸ್‌ಗಡಧ ಪಂಥಿ ಜಾನಪದ ನೃತ್ಯ, ಸಮನ್ವಯ ನೃತ್ಯ ಕಂಪನಿಯಿಂದ ಗರ್ಬಾ ಮತ್ತು ದಾಂಡಿಯಾ ಹಾಗೂ ಡಾ. ಅರ್ಧನಾರೀಶ್ವರ ವೆಂಕಟ್‌ ಅವರಿಂದ ಕೂಚಿಪುಡಿ ನೃತ್ಯ ಪ್ರದರ್ಶನಗೊಳ್ಳಲಿವೆ. 
ಸಂಜೆ ಫ್ರೀಡಂಪಾರ್ಕ್‌ನಲ್ಲಿ ರಮೇಶ್‌ ಪಾಲ್‌ ಮತ್ತು ತಂಡದಿಂದ ದಿವಾರಿ ಜಾನಪದ ನೃತ್ಯ ನಡೆಯಲಿದೆ. ಜತೆಗೆ ತ್ರಿಧರ ತಂಡದಿಂದ ಒಡಿಸ್ಸಿ ನೃತ್ಯ, ಚತ್ತೀಸ್‌ಗಢದ ಪಂಥಿ ಜಾನಪದ ನೃತ್ಯ, ಶ್ರೀಲಂಕಾದ ರಂಗೀಸರ ನೃತ್ಯ ತಂಡದಿಂದ ನೃತ್ಯ, ಸಮನ್ವಯ ತಂಡದಿಂದ ಗರ್ಭಾ ಮತ್ತು ದಾಂಡಿಯಾ ಹಾಗೂ ಅರ್ಧನಾರೀಶ್ವರ ವೆಂಕಟ್‌ ಅವರಿಂದ ಕೂಚಿಪುಡಿ ನೃತ್ಯ ಕಾರ್ಯಕ್ರಮಗಳು ನಡೆಯಲಿವೆ. 

ಎಲ್ಲಿ?: ಕನ್ನಳಿಯ ಅಲ್ಲಮ ಕಲಾಶಾಲೆ, ಕೊಡಿಗೇಹಳ್ಳಿ, ಚೌಡಯ್ಯ ಮೆಮೋರಿಯಲ್‌ ಹಾಲ್‌, ವೈಯಾಲಿಕಾವಲ್‌
ಸ್ಮತಿ ನಂದನ್‌ ಸಾಂಸ್ಕೃತಿಕ ಭವನ, ವಸಂತನಗರ ಫ್ರೀಡಂ ಪಾರ್ಕ್‌

ಯಾವಾಗ?: ಸೆ. 22, 23, 30 
ಪ್ರವೇಶ: ಉಚಿತ
ಸಂಪರ್ಕ: 9741350377

ಟಾಪ್ ನ್ಯೂಸ್

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.