ಆಭರಣ ಹಬ್ಬ

ಚಿನ್ನಾಭರಣ ಫ್ಯಾಷನ್‌ ಶೋ

Team Udayavani, Oct 19, 2019, 8:35 PM IST

c-17

 

ರಾಜಧಾನಿಯ ಆಭರಣಪ್ರಿಯರಿಗೆ, ಇದೊಂದು ಸುಗ್ಗಿ. ಭಾರತದ ಅತಿ ದೊಡ್ಡ ಆಭರಣ ಪ್ರದರ್ಶನವಾದ ಜ್ಯುವೆಲ್ಸ್‌ ಆಫ್ ಇಂಡಿಯಾ ಅಕ್ಟೋಬರ್‌ 18ರಿಂದ ನಗರದಲ್ಲಿ
ನಡೆಯುತ್ತಲಿದೆ. ದೀಪಾವಳಿ ಹಬ್ಬಕ್ಕೆ ಚೆಂದದ ಆಭರಣಗಳನ್ನು ಕೊಳ್ಳಬೇಕು ಎಂದು ಬಯಸುವವರಿಗೆ ಒಂದೇ ಸೂರಿನಡಿ ಸಾವಿರಾರು ವಿನ್ಯಾಸದ ಚಿನ್ನ- ವಜ್ರದ
ಆಭರಣಗಳು ದೊರಕಲಿವೆ.

ಇದು ಜುವೆಲ್ಸ್‌ ಆಫ್ ಇಂಡಿಯಾದ 21ನೇ ಆವೃತ್ತಿಯ ಪ್ರದರ್ಶನವಾಗಿದೆ. ದೇಶದ 100 ಜ್ಯುವೆಲ್ಲರಿಗಳ ಚಿನ್ನದ ಉತ್ಪನ್ನಗಳನ್ನು ಈ ಪ್ರದರ್ಶನದಲ್ಲಿ ಕಾಣಬಹುದು. ಪ್ರದರ್ಶನದ ಬ್ರ್ಯಾಂಡ್‌ ಅಂಬಾಸಿಡರ್‌ ನಟಿ ಪ್ರಣೀತಾ ಸುಭಾಷ್‌, ಜೋಸೆಫ್ ಹೈಸ್ಕೂಲ್‌ ಮೈದಾನದಲ್ಲಿ ನಡೆದ ಫ್ಯಾಷನ್‌ ಶೋನಲ್ಲಿ ಆಭರಣಗಳನ್ನು ಧರಿಸಿ, ರ್‍ಯಾಂಪ್‌ ಮೇಲೆ ಹೆಜ್ಜೆ ಹಾಕಿದರು.

ಪ್ರದರ್ಶನದಲ್ಲಿ ವಿಶೇಷವಾಗಿ ಜೈಪುರದ ಕುಂದನ್‌ ಮತ್ತು ಮೀನಾಕ್ಷಿ ಆಭರಣಗಳು, ತಮಿಳುನಾಡಿನ ಪ್ರಾಚೀನ ವಿನ್ಯಾಸದ ಆಭರಣಗಳು, ರಾಜಾಸ್ಥಾನದ ಥೇವಾ ಮಾಧರಿಯ ಆಭರಣಗಳು, ಮುಂಬೈನ ಹೊಸ ವಿನ್ಯಾಸದ ಮತ್ತು ಬ್ರಾಂಡೆಡ್‌ ವಜ್ರಾಭರಣಗಳು, ಕೋಲ್ಕತ್ತಾದ ಕರಕುಶಲ ಮತ್ತು ಸೂಕ್ಷ್ಮ ವಿನ್ಯಾಸದ ಆಭರಣಗಳು, ಮೂಲ ಬರ್ಮಾ ರೂಬಿ ಹರಳುಗಳು, ಗುಜರಾತಿ ಶೈಲಿಯ ಚಿನ್ನಾಭರಣಗಳು, ದಕ್ಷಿಣ ಭಾರತದ ಸಾಂಪ್ರದಾಯಿಕ ಆಭರಣಗಳು, ಮದುಮಗಳ ಅಲಂಕಾರದ ಆಭರಣಗಳು, ಅಪರೂಪದ ಬಳೆಗಳ ಸಂಗ್ರಹ, ಫ್ಯೂಷನ್‌ ಆಭರಣಗಳು, ಪುರುಷರ ಆಭರಣಗಳು, ಎಲ್ಲಾ ವಿಧದ ಹರಳು ಕಲ್ಲುಗಳು ಪ್ರದರ್ಶನ ಮಳಿಗೆಗಳಲ್ಲಿ ಲಭ್ಯವಾಗಲಿವೆ. ಬೆಂಗಳೂರಿನ ಸ್ಥಳೀಯ ಆಭರಣ ಮಾರಾಟ ಸಂಸ್ಥೆಗಳಲ್ಲದೆ, ಕರ್ನೂಲ್‌, ಕೋಲ್ಕತ್ತಾ, ದೆಹಲಿ, ಹೈದರಾಬಾದ್‌, ಮುಂಬೈ ಸೇರಿದಂತೆ ಒಟ್ಟು 120 ಆಭರಣ ಸಂಸ್ಥೆಗಳು ಪ್ರದರ್ಶನದಲ್ಲಿ ಪಾಲ್ಗೊಳ್ಳಲಿವೆ.

ಎಲ್ಲಿ?: ಸೇಂಟ್‌ ಜೋಸೆಫ್ಸ್ ಇಂಡಿಯನ್‌
ಹೈಸ್ಕೂಲ್‌ ಆವರಣ, ಯು.ಬಿ. ಸಿಟಿ ಎದುರು
ಯಾವಾಗ?: ಅ.19-21
ಪ್ರವೇಶ: ಉಚಿತ
ಸಂಪರ್ಕ: 7259514859

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.