ಸೋಮವಾರದಿಂದ ಕಡಲೆಕಾಯಿ ಪರಿಷೆ


Team Udayavani, Dec 1, 2018, 3:31 PM IST

1-aa.jpg

ಬೆಂಗಳೂರು ಅಭಿವೃದ್ಧಿ ಹೊಂದುವುದಕ್ಕೂ ಮೊದಲು, ಬಸವನಗುಡಿಯ ಪ್ರದೇಶ ಕೃಷಿ ಭೂಮಿಯಾಗಿತ್ತು. ಅಲ್ಲಿ ಹೆಚ್ಚಾಗಿ ಕಡಲೆಕಾಯಿ ಬೆಳೆಯುತ್ತಿದ್ದರು. ಫ‌ಸಲು ಬಲಿಯುತ್ತಿದ್ದಂತೆಯೇ
ಯಾವುದೋ ಪ್ರಾಣಿ, ರಾತ್ರೋರಾತ್ರಿ ಅದನ್ನು ತಿಂದು ಹಾಕುತ್ತಿತ್ತು. ಗಾಬರಿಯಾದ ರೈತರು,
ರಾತ್ರಿಯ ವೇಳೆ ಅಡಗಿ ಕುಳಿತು ಪರೀಕ್ಷಿಸಿದಾಗ- ಭಾರೀ ಗಾತ್ರದ ಹೋರಿಯೊಂದು ಕಡಲೆಕಾಯಿ
ಬೆಳೆಯನ್ನು ತಿನ್ನುವುದು ಕಾಣಿಸಿತು. ಅದು ಸಾಮಾನ್ಯ ಹೋರಿಯಲ್ಲ. ದೈವಾಂಶ ಸಂಭೂತವಾದ
ಬಸವಣ್ಣ ಎಂದು ಊಹಿಸಿದ ರೈತರು- ನಮ್ಮ ಬೆಳೆಯನ್ನು ಹಾಳು ಮಾಡಬೇಡ. ಪ್ರತಿ ವರ್ಷವೂ
ಕೃಷಿ ಚಟುವಟಿಕೆ ಮುಗಿದ ನಂತರ, ನಿನ್ನ ಹೆಸರಿನಲ್ಲಿ ಪರಿಷೆ ಮಾಡುತ್ತೇವೆ ಎಂದು ಹರಕೆ
ಕಟ್ಟಿಕೊಂಡರಂತೆ…

ಇದು ಬಸವನಗುಡಿಯಲ್ಲಿ ನಡೆಯುವ ಕಡಲೆಕಾಯಿ ಪರಿಷೆಗೆ ಇರುವ ಹಿನ್ನೆಲೆ. ಈ ಬಾರಿ, ಡಿಸೆಂಬರ್‌ 3ರ ಸೋಮವಾರದಂದು ಪರಿಷೆ ಆರಂಭವಾಗಲಿದೆ. ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಉದ್ಘಾಟಿಸಲಿದ್ದು, ಮುಜರಾಯಿ ಇಲಾಖೆ ಸಚಿವ ಬಸವರಾಜ ಪಾಟೀಲ, ಮೇಯರ್‌ ಗಂಗಾಂಬಿಕೆ, ಶಾಸಕ ರವಿಸುಬ್ರಹ್ಮಣ್ಯ ಮುಂತಾದವರು
ಪಾಲ್ಗೊಳ್ಳಲಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.