ಸಿಕೆಪಿಯಲ್ಲಿ ಕಲಾಮೇಳ


Team Udayavani, Nov 9, 2019, 5:03 AM IST

ckpyalli

ಕರಕುಶಲ ಕಲೆಗೆ ಹೆಸರುವಾಸಿಯಾದ ರಾಜ್ಯ ರಾಜಸ್ಥಾನ. ಅಲ್ಲಿನ ಎಲ್ಲ ಕರಕುಶಲ ವಸ್ತುಗಳನ್ನೀಗ ಒಂದೇ ಸೂರಿನಡಿ ಖರೀದಿಸಬಹುದು. ಎಂವಿ ಹ್ಯಾಂಡಿಕ್ರಾಫ್ಟ್ ಸಂಸ್ಥೆ ವತಿಯಿಂದ ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ರಾಜಸ್ಥಾನ ಗ್ರಾಮೀಣ ಮೇಳ ನಡೆಯುತ್ತಿದೆ. ಬಣ್ಣ ಬಣ್ಣದ ಗೃಹಾಲಂಕಾರ ವಸ್ತುಗಳು, ಸಾಂಪ್ರದಾಯಿಕ ಚಿತ್ರಪಟಗಳು, ಬಟ್ಟೆಯನ್ನು ಆಧರಿಸಿದ ಸಾಲ್‌ ಪೇಟಿಂಗ್‌, ಕೈಮಗ್ಗದ ವಸ್ತುಗಳು, ಕಾಶ್ಮೀರಿ ಕಾಪೆಟ್‌ಗಳು, ಕಲಂಕಾರಿ ಕಾಶ್ಮೀರಿ ಪ್ರಿಂಟ್‌ಗಳು, ಬಾಗಲ್ಪುರಿ ಸೀರೆಗಳು ಹಾಗೂ ಬೆಳ್ಳಿಯ ಆಭರಣಗಳು ಮೇಳದಲ್ಲಿ ದೊರೆಯಲಿವೆ.

ಅದೇ ರೀತಿ ಜೈಪುರ ಹಾಗೂ ಪಂಜಾಬಿ ಜೂತಿಗಳು, ಕೋಲ್ಕತ್ತಾ ಶಾಂತಿನಿಕೇತನ ಬ್ಯಾಗ್‌ಗಳು, ಬುಡಕಟ್ಟು ಸಮುದಾಯದ ಸಾಂಪ್ರದಾಯಿಕ ಆಭರಣಗಳು, ಕೋಲ್ಕತ್ತಾ ಲಿನೆನ್‌ ಸೀರೆಗಳು, ಕಾಶ್ಮೀರಿ ರೇಷ್ಮೆ ಸೀರೆಗಳು, ಕಲಂಕಾರಿ ಕಾಟನ್‌ ಸೀರೆಗಳು, ಹುಬ್ಬಳ್ಳಿ ಕಾಟನ್‌ ಸೀರೆಗಳು, ಅಸ್ಸಾಂ ಕೈಮಗ್ಗದ ಸೀರೆಗಳು, ಕೈಮಗ್ಗದ ಬೆಡ್‌ ಲೂಮ್‌ಗಳು, ಆಂಧ್ರ ಚರ್ಮದ ಬೊಂಬೆ, ಮೊಸಾಯಿಕ್‌ ಲ್ಯಾಂಪ್‌, ಲೋಹದ ಕೈ ಮಗ್ಗದ ವಸ್ತುಗಳು, ಮರದ ಹೊರಾಂಗಣ ಪೀಠೊ ಪಕರಣಗಳು, ಪಿಂಗಾಣಿ ಪಾತ್ರೆಗಳು, ಪಿಂಗಾಣಿ ವಸ್ತು ಗಳು, ತಾಮ್ರದ ವಸ್ತುಗಳು, ಮಣ್ಣಿನ ದೀಪಗಳು, ಸಾಂಪ್ರದಾಯಿಕಕ ಹಾಗೂ ಹರಳುಗಳನ್ನು ಹೊಂದಿರುವ ಆಭರಣಗಳು ಈ ಮೇಳದಲ್ಲಿ ಲಭ್ಯ.

ಯಾವಾಗ?: ನ. 8-17, ಬೆಳಗ್ಗೆ 10-7
ಎಲ್ಲಿ?: ಕರ್ನಾಟಕ ಚಿತ್ರಕಲಾ ಪರಿಷತ್‌, ಕುಮಾರ ಪಾರ್ಕ್‌ ರಸ್ತೆ
ಪ್ರವೇಶ: ಉಚಿತ

ಟಾಪ್ ನ್ಯೂಸ್

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.