ಕಾಶ್ಮೀರಿಯತ್: ಬೆಂಗಳೂರಿಗೆ ಬರಲಿದೆ ಕಾಶ್ಮೀರ


Team Udayavani, Nov 23, 2019, 5:00 AM IST

kashmiriyat

ಭಾರತದ ಮುಕುಟಮಣಿ ಎಂದು ಕರೆಸಿಕೊಳ್ಳುವ ಕಾಶ್ಮೀರ, ಕರಕುಶಲ ಕಲೆಯಲ್ಲಿಯೂ ಅತಿ ಎತ್ತರದಲ್ಲಿದೆ. ಅಲ್ಲಿಗೆ ಪ್ರವಾಸಕ್ಕೆ ಹೋದವರೆಲ್ಲ ಬಗೆ ಬಗೆಯ ಕರಕುಶಲ ವಸ್ತುಗಳನ್ನು ಖರೀದಿಸುವುದು ವಾಡಿಕೆ. ಆದರೆ, ಈಗ ಕಾಶ್ಮೀರವೇ ಬೆಂಗಳೂರಿಗೆ ಬರುತ್ತಲಿದೆ.

“ಕಮಿಟ್‌ಮೆಂಟ್‌ ಟು ಕಾಶ್ಮೀರ್‌’ ವತಿಯಿಂದ “ಕಾಶ್ಮೀರಿಯತ್‌’ ಕರಕುಶಲ ಪ್ರದರ್ಶನ ನಡೆಯಲಿದೆ. ಸಮಕಾಲೀನ ವಿನ್ಯಾಸಗಳನ್ನು ಸಾಂಪ್ರದಾಯಿಕ ತಂತ್ರಗಾರಿಕೆಯ ಮೂಲಕ ಸಮ್ಮಿಲನಗೊಳಿಸಿ ತಯಾರಿಸಿದ ಉತ್ಪನ್ನಗಳು ಇಲ್ಲಿವೆ. ಲೈಟಿಂಗ್‌, ಹೋಮ್‌ ಫ‌ರ್ನಿಶಿಂಗ್‌, ಲೈಫ್ಸ್ಟೆçಲ್‌ ಮತ್ತು ಹೋಮ್‌ ಡೆಕೋರ್‌, ಬ್ಯಾಗ್‌ಗಳು, ಬೋರ್ಡ್‌ ಗೇಮ್‌ಗಳು ಮತ್ತು ಆಕ್ಸೆಸರಿಗಳು ಪ್ರದರ್ಶನದಲ್ಲಿ ಲಭ್ಯ.

ನವೆಂಬರ್‌ 26ರಂದು ಸಂಜೆ 4ರಿಂದ, ಕಮಿಟ್‌ಮೆಂಟ್‌ ಟು ಕಾಶ್ಮೀರ್‌ ಸ್ಥಾಪಕ ಟ್ರಸ್ಟಿ ಪದ್ಮಶ್ರೀ ಲೈಲಾ ತ್ಯಾಬ್ಜಿ, ತನೇರಾ ಮುಖ್ಯಸ್ಥೆ ರಾಜೇಶ್ವರಿ, ಕರಕುಶಲ ಅಭಿವೃದ್ಧಿ ಸಂಸ್ಥೆ ಶ್ರೀನಗರದ ನಿರ್ದೇಶಕ ಜುಬೇರ್‌ ಅಹಮದ್‌ ಮಿರ್‌, ಕಲಾವಿದರು, ವಿನ್ಯಾಸಗಾರರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಜಮ್ಮು-ಕಾಶ್ಮೀರದ ಕರಕುಶಲಕರ್ಮಿಗಳ ಏಳಿಗೆಗಾಗಿ ದುಡಿದ ಲಕ್ಷ್ಮಿ ಜೈನ್‌ ಅವರ ಸ್ಮರಣಾರ್ಥ ಈ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ಎಲ್ಲಿ?: ಬೆಂಗಳೂರು ಇಂಟರ್‌ನ್ಯಾಷನಲ್‌ ಸೆಂಟರ್‌, ದೊಮ್ಮಲೂರು
ಯಾವಾಗ?: ನ. 26-28, ಬೆಳಗ್ಗೆ 10-8
ಹೆಚ್ಚಿನ ಮಾಹಿತಿಗೆ: 9810603139, www.ctok.org.in

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.