ಬುದ್ಧ, ಬಸವ, ಶಿವಾಜಿ ಇಲ್ಲಿಯೇ ಇದ್ದಾರೆ..!


Team Udayavani, Sep 1, 2018, 2:00 PM IST

258893.jpg

 ಧ್ಯಾನಾಸಕ್ತ ಬುದ್ಧ, ಕೃಷ್ಣ, ರಾಧಾಕೃಷ್ಣ, ಶಿವಾಜಿ,  ಗುರು ರಾಘವೇಂದ್ರ, ಇಡಗುಂಜಿ ಗಣಪ… ಹೀಗೆ ದೇವತೆಗಳ ಸಾಲೇ ಇಲ್ಲಿದೆ. ಇನ್ನೇನು ಪ್ರತ್ಯಕ್ಷರಾಗಿ, ಆಶೀರ್ವಾದ ಮಾಡುತ್ತವೆ ಎನ್ನುವಷ್ಟು ಪ್ರಸನ್ನತೆ ಆ ಶಿಲ್ಪಗಳಲ್ಲಿ. ಈ ಎಲ್ಲ ಕಲಾಕೃತಿಗಳನ್ನು ಫೈಬರ್‌ನಲ್ಲಿ ಕಡೆದು ಚಿತ್ರಕಲಾ ಪರಿಷತ್‌ನ ಆವರಣದಲ್ಲಿ ನಿಲ್ಲಿಸಿದ್ದಾರೆ ಕಲಾವಿದ ಕೃಷ್ಣ ನಾಯ್ಕ. 
  ಮೂಲತಃ ಉತ್ತರ ಕನ್ನಡ ಜಿಲ್ಲೆ, ಹೊನ್ನಾವರ ತಾಲೂಕಿನ ಇಡಗುಂಜಿಯವರಾದ ಕೃಷ್ಣ ನಾಯ್ಕರಿಗೆ ಬಾಲ್ಯದಿಂದಲೂ ಕಲೆಯಲ್ಲಿ ಆಸಕ್ತಿ. ಮುಂದೆ ಕುವೆಂಪು ಕಾಲೇಜಿನಲ್ಲಿ ಬಿ.ಎಫ್.ಎ. ಪದವಿ ಗಳಿಸಿದ ಇವರು ಪ್ರಸಿದ್ಧ ಶಿಲ್ಪಕಲಾವಿದ ಗಣೇಶ್‌ ಎಲ್‌. ಭಟ್‌ರ ಬಳಿ ವಿದ್ಯಾಭ್ಯಾಸ ಮುಂದುವರಿಸಿದರು. ಫೈಬರ್‌ ಬಳಸಿ ಶಿಲ್ಪಗಳನ್ನು ನಿರ್ಮಿಸುವುದರಲ್ಲಿ ಇವರು ನಿಪುಣರು. 

  ಬುದ್ಧನ ಚಿಂತನೆಗಳೆಡೆಗೆ ಆಕರ್ಷಿತರಾಗಿರುವ ಕೃಷ್ಣ ನಾಯ್ಕರು, ಬುದ್ಧನ ಅನೇಕ ಶಿಲ್ಪಗಳನ್ನು ರಚಿಸಿದ್ದಾರೆ. ಕನ್ನಡ ಭವನದ ಮುಂದಿನ ಧ್ಯಾನಾಸಕ್ತ ಬುದ್ಧ, ಬೆಂಗಳೂರು ವಿ.ವಿ.ಯ ಕನ್ನಡ ಅಧ್ಯಯನ ಕೇಂದ್ರದ ಮುಂಭಾಗದಲ್ಲಿರುವ ಬುದ್ಧ ಹಾಗೂ ಬಸವ, ಮೈಸೂರಿನ ಭೋಗಾದಿಯಲ್ಲಿ, ಬಳಕೂರಿನ ನೀಲಗೋಡ್‌ ದೇವಾಲಯ ಮುಂತಾದ ಶಿಲ್ಪಗಳಿಗೆ ಜೀವ ಕೊಟ್ಟವರು ಇವರೇ. ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆಯುತ್ತಿರುವ ಕಲಾಪ್ರದರ್ಶನದಲ್ಲಿ ಅವರ ಕಲಾನೈಪುಣ್ಯವನ್ನು ಸವಿಯಬಹುದು. 

ಎಲ್ಲಿ?: ಕರ್ನಾಟಕ ಚಿತ್ರಕಲಾ ಪರಿಷತ್‌
ಯಾವಾಗ?: ಸೆಪ್ಟೆಂಬರ್‌ 1-5, ಬೆಳಗ್ಗೆ 10-7

 ಬಳಕೂರು ವಿ.ಎಸ್‌.ನಾಯಕ 

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.