ಇದುವೇ ಮಲಯಾಳಂ “ನಾಗಮಂಡಲ’


Team Udayavani, Sep 1, 2018, 12:38 PM IST

2556.jpg

ಗಿರೀಶ್‌ ಕಾರ್ನಾಡ್‌ ರಚಿಸಿ, ಟಿ.ಎಸ್‌. ನಾಗಾಭರಣ ನಿರ್ದೇಶಿಸಿ, ಪ್ರಕಾಶ್‌ ರೈ ನಟಿಸಿದ್ದ “ನಾಗಮಂಡಲ’ ಕನ್ನಡದ ಮನಸ್ಸುಗಳಿಗೆ ಚಿರಪರಿಚಿತ. ಅಲ್ಲಿನ ರಾಣಿಯ ವಿರಹದ ಕತೆ, ಹಾವಿನೊಂದಿಗಿನ ಪ್ರಣಯ, ಹೃದಯಕ್ಕೆ ಜೇನಿನ ಧಾರೆಯಿಂದ ಇಳಿಯುವ ಹಾಡುಗಳನ್ನು ಯಾರೂ, ಯಾವ ಕಾಲಕ್ಕೂ ಮರೆಯುವುದಿಲ್ಲ. ಕಾರ್ನಾಡರ ಇದೇ ನಾಟಕ ಮಲಯಾಳಂನ ಭೂಮಿಕೆಯಲ್ಲಿ ಕಲ್ಪಿಸಿಕೊಳ್ಳುವುದಾದರೆ ಹೇಗಿದ್ದೀತು? ಸುನಯನ ಪ್ರೇಮಚಂದರ್‌ ನಿರ್ದೇಶಿಸಿರುವ “ನಾಗಮಂಡಲ’ ನಾಟಕ ಈಗ ರಾಜಧಾನಿಯಲ್ಲಿ ಪ್ರದರ್ಶನ ಕಾಣುತ್ತಿದೆ. ಕಾರ್ನಾಡರ ಕಥೆಯಷ್ಟೆಯೇ, ಶ್ರೀಹರಿ ಅಜಿತ್‌ರ ನಟನೆಯೂ ಇದರಲ್ಲಿನ ಹೈಲೈಟ್‌. ಮಲಯಾಳಂನಲ್ಲಿ ಈ ನಾಟಕ ಹೇಗೆ ಮೂಡಿಬಂದಿದೆ ಎಂಬ ಕುತೂಹಲವಿದ್ದವರು, ಇದನ್ನು ಕಣ್ತುಂಬಿಕೊಳ್ಳಬಹುದು.

ಯಾವಾಗ?: ಸೆ.8-9, ಶನಿ-ಭಾನುವಾರ, ರಾ.7.30
ಎಲ್ಲಿ?: ಶೂನ್ಯ, ಸೆಂಟರ್‌ ಫಾರ್‌ ಆರ್ಟ್‌ ಆ್ಯಂಡ್‌ ಸೊಮ್ಯಾಟಿಕ್‌ ಪ್ರಾಕ್ಟೀಸಸ್‌
ಪ್ರವೇಶ: 250 ರೂ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.