“ಮಲೆಗಳಲ್ಲಿ ಮದುಮಗಳು’ ಮೊದಲ ಶೋ


Team Udayavani, Dec 23, 2017, 4:17 PM IST

258874.jpg

ಮೈ ಮರಗಟ್ಟಿಸುವಂಥ ಚಳಿ, ಕಣ್ಣೆದುರು ನಾಟಕಗಳ ದೃಶ್ಯಾವಳಿ… ಇವೆರಡೂ ಸಂದರ್ಭಕ್ಕೆ ಸಾಕ್ಷಿ ಆಗಲಿದೆ ಕಲಾಗ್ರಾಮ. ರಾತ್ರಿಯಿಡೀ ನಡೆಯುವ “ಮಲೆಗಳಲ್ಲಿ ಮದುಮಗಳು’ ನಾಟಕ ಈ ವಾರ ಮೊದಲ ಪ್ರದರ್ಶನ ಕಾಣುತ್ತಿದೆ. ರಾತ್ರಿ 8ಕ್ಕೆ ಶುರುವಾಗಿ, ಬೆಳಗ್ಗೆ 6ಕ್ಕೆ ಮುಗಿಯುವ ನಾಟಕದಲ್ಲಿ ಮಲೆನಾಡಿನ ತಾಜಾ ಚಿತ್ರಗಳನ್ನು ಕಾಣಬಹುದು.

“ರಸಋಷಿ’ ಕುವೆಂಪು ವಿರಚಿತ “ಮಲೆಗಳಲ್ಲಿ ಮದುಮಗಳು’ ಕಾದಂಬರಿಗೆ ಕೆ.ವೈ. ನಾರಾಯಣ ಸ್ವಾಮಿ ಅವರ ರಂಗರೂಪಕ್ಕೆ ನೀಡಿದ್ದು, ಸಿ. ಬಸವಲಿಂಗಯ್ಯ ನಿರ್ದೇಶನ ಮಾಡಿದ್ದಾರೆ. ನಾಯಿಗುತ್ತಿ, ಪೀಂಚಲು ಪಾತ್ರಗಳು ಕೊನೆಯ ತನಕವೂ ಪ್ರೇಕ್ಷಕನನ್ನು ಸೆಳೆಯುತ್ತಾ, ದಟ್ಟ ಕಾಡಿನಲ್ಲಿ ಮನಸ್ಸನ್ನು ಅಲೆದಾಡಿಸುತ್ತವೆ. ಅಂದಹಾಗೆ, ಈ ನಾಟಕವು 3ನೇ ಅವತರಿಣಿಕೆಯಲ್ಲಿ ಬೃಹತ್‌ ಪ್ರದರ್ಶನ ಕಾಣುತ್ತಿದ್ದು, 5 ರಂಗವೇದಿಕೆಯಲ್ಲಿ ಪ್ರಯೋಗಗೊಳ್ಳಲಿದೆ. ಹಂಸಲೇಖ ಅವರು ರಚಿಸುವ ರಂಗಗೀತೆಗಳ ಮಾಧುರ್ಯಕ್ಕೆ ಮನಸೋಲುವುದು ನಿಶ್ಚಿತ. ಮುಂಗಡ ಬುಕಿಂಗ್‌ಗಾಗಿ ಬುಕ್‌ ಮೈ ಶೋ ಜಾಲತಾಣಕ್ಕೆ ಭೇಟಿ ನೀಡಬಹುದು.

ಯಾವಾಗ?: ಡಿ.29, ಶುಕ್ರವಾರ, ರಾತ್ರಿ 8
ಎಲ್ಲಿ?: ಕಲಾಗ್ರಾಮ, ಮಲ್ಲತ್ತಹಳ್ಳಿ
ಪ್ರವೇಶ ದರ: 249 ರೂ.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.