ಮೆಥಡ್‌ ಆ್ಯಕ್ಟಿಂಗ್‌ ಕಲಿಕೆ


Team Udayavani, Apr 13, 2019, 3:00 AM IST

method

ಥಿಯೇಟರ್‌ ಆರ್ಟಿಸ್ಟ್ರಿ ತಂಡದಿಂದ “ಸಮ್ಮರ್‌ ಆರ್ಟಿಸ್ಟ್ರಿ’ ಮಕ್ಕಳ ರಂಗಶಿಬಿರ ನಡೆಯುತ್ತಿದೆ. ಬೆನಕ ರಂಗ ತಂಡದಲ್ಲಿ ಸದಸ್ಯರಾಗಿದ್ದ ಚಂದ್ರಕೀರ್ತಿಯವರು ಶಿಬಿರವನ್ನು ನಡೆಸಿಕೊಡಲಿದ್ದಾರೆ. ಚಿಕ್ಕಂದಿನಲ್ಲಿ ಮಕ್ಕಳ ರಂಗತಂಡದಲ್ಲಿಯೂ ತೊಡಗಿಕೊಂಡಿದ್ದರಿಂದ ಮಕ್ಕಳಿಗೆ ರುಚಿಸುವ ಹಾಗೆ ಕಲಿಸುವ ಕಲೆ ಕರಗತವಾಗಿದೆ ಎನ್ನುತ್ತಾರೆ ಅವರು.

ಶಿಬಿರದ ವಿಶೇಷತೆಯೆಂದರೆ ಪೋಸ್ಟ್‌ಆಫೀಸ್‌, ಮಾರ್ಕೆಟ್‌, ಆಡಿಟೋರಿಯಂ ಮುಂತಾದ ಜಾಗಗಳಿಗೆ ಕರೆದೊಯ್ದು ಆ ಜಾಗಗಳ ಸ್ಥೂಲ ಚಿತ್ರಣವನ್ನು ಗಮನಿಸುವಂತೆ ಮಾಡುವುದು. ನಂತರ ಅಲ್ಲಿ ತಾವು ಕಂಡ ವ್ಯಕ್ತಿಗಳ ಹಾವಭಾವವನ್ನು ನಾಟಕದ ಪಾತ್ರಗಳ ಮೂಲಕ ಮರುಸೃಷ್ಟಿಸುವುದು ಈ ಚಟುವಟಿಕೆಯ ಉದ್ದೇಶ.

ಇಂಥಾ ಹಲವು ಸೃಜನಶೀಲ ಪ್ರಯೋಗಗಳನ್ನು ಶಿಬಿರ ಒಳಗೊಂಡಿದೆ. ನಾಟಕ ಮಾತ್ರವಲ್ಲದೆ ದೇಶೀಯ ಸೊಬಗಿನ ಆಟಗಳು ಮತ್ತು ಹತ್ತು ಹಲವು ಚಟುವಟಿಕೆಗಳನ್ನು ಮಕ್ಕಳಿಗೆ ಹೇಳಿಕೊಡಲಾಗುತ್ತದೆ.

ವೈಶಿಷ್ಟ್ಯ
-ರಂಗಭೂಮಿ
-ಸಂಗೀತ
-ನೃತ್ಯ
-ಕಥಾವಾಚನ
-ಬೊಂಬೆಯಾಟ

ಇವು ಜತೆಗಿರಲಿ
-ನೀರಿನ ಬಾಟಲಿ
-ತಿಂಡಿ ಡಬ್ಬ

ವಯೋಮಿತಿ: 7-12
ಎಲ್ಲಿ?: ಧೀಮಹಿ ಡ್ಯಾನ್ಸ್ ಸ್ಟುಡಿಯೊ, ಇಸ್ರೋ ಲೇಔಟ್‌
ಯಾವಾಗ?: ಏ.13- 28, ಬೆಳಗ್ಗೆ 9.30- ಮಧ್ಯಾಹ್ನ 1
ಸಂಪರ್ಕ: 9480303340

ಟಾಪ್ ನ್ಯೂಸ್

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.