ಮನಸೂರೆಗೊಂಡ ಮೂಕಜ್ಜಿ ..


Team Udayavani, Jun 22, 2019, 4:33 PM IST

drama-review-(3)-New

ಇತ್ತೀಚಿಗೆ ರಂಗಶಂಕರದಲ್ಲಿ ಪ್ರದರ್ಶನ ಕಂಡ ಸಾಹಿತಿ ಶಿವರಾಮ ಕಾರಂತರ “ಮೂಕಜ್ಜಿಯ ಕನಸುಗಳು’ ನಾಟಕ ಕ್ರಿಕೆಟ್‌ ಭರಾಟೆಯ ನಡುವೆಯೂ ಕಿಕ್ಕಿರಿದು ತುಂಬಿತ್ತು. ಜನಪ್ರಿಯವಾದ ಅದರಲ್ಲೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕೃತಿಯೊಂದನ್ನು ರಂಗರೂಪಕ್ಕೆ ಅಳವಡಿಸುವುದೆಂದರೆ ಅದು ಸವಾಲೇ ಸರಿ.

ನಿರ್ದೇಶಕ ಬಿ.ವಿ. ರಾಜಾರಾಮ್‌ ಈ ಸವಾಲನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ನಾಟಕದ ರಂಗಸಜ್ಜಿಕೆ, ಬೆಳಕು ಅದ್ಭುತವಾಗಿತ್ತು. ಕಲಾವಿದರೂ ಪಾತ್ರವೇ ತಾವಾಗಿ ಅಭಿನಯಿಸಿದ್ದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಎಲ್ಲ ಪಾತ್ರಗಳ ಸೇತುವಾಗಿ ಮಂಗಳ ಅವರ ಅಭಿನಯ, ಮಾಣಿಯಾಗಿ ಸಿದ್ಧಾರ್ಥ, ಸೀತೆಯಾಗಿ ವಿದ್ಯಾ, ತಿಪ್ಪಜ್ಜಿಯಾಗಿ ಲೀಲಾ ಬಸವರಾಜು ಅವರ ಅಭಿನಯಕ್ಕೆ ಎಷ್ಟು ಕರತಾಡನ ಮಾಡಿದರೂ ಸಾಲದು.

ಅದರಲ್ಲೂ ಮೂಕಜ್ಜಿ ಹಾಗು ಆಕೆಯ ಬಾಲ್ಯ ಗೆಳತಿ ತಿಪ್ಪಜ್ಜಿಯ ಸಮ್ಮಿಲನದ ದೃಶ್ಯವಂತೂ ನೋಡುಗರ ಹೃದಯದಲ್ಲಿ ಅಚ್ಚೊತ್ತಿಬಿಡುತ್ತದೆ. ಅಜ್ಜಿಯ ಪಾತ್ರದಲ್ಲಿ ನಟಿಸಿರುವ ಲೀಲಾ ಬಸವರಾಜು ಅವರ ಅಭಿನಯದ ಬಗ್ಗೆ ಹೇಳದಿದ್ದರೆ ಅಪೂರ್ಣವಾದೀತು. 73ರ ಹರೆಯದಲ್ಲೂ ಪ್ರಖರ ಸಂಭಾಷಣೆ ಉಚ್ಚಾರಣೆ, ಸನ್ನಿವೇಶಕ್ಕೆ ತಕ್ಕಂತೆ ರಸಭಾವ ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿ ಮಾಡಿತು. ಎಪ್ಪತೂ¾ರರ ಈ ಕಲಾವಿದೆ ಇಂದಿನ ಕಲಾವಿದರಿಗೆ ಸ್ಫೂರ್ತಿ ಎಂದರೆ ತಪ್ಪಾಗಲಾರದು.

ಡಾ.ಗುರುರಾಜ ಪೋಶೆಟ್ಟಿಹಳ್ಳಿ

ಟಾಪ್ ನ್ಯೂಸ್

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.