ಗಾಯನ ಸಮಾಜದಲ್ಲಿ ಸಂಗೀತ ಸಮ್ಮೇಳನ


Team Udayavani, Oct 21, 2017, 12:25 PM IST

gayana-samaja.jpg

ಕಳೆದ 112 ವರ್ಷಗಳಿಂದ ಕಲಾಸೇವೆಯಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರು ಗಾಯನ ಸಮಾಜವು, ತನ್ನ 48ನೇ ಸಂಗೀತ ಸಮ್ಮೇಳನವನ್ನು ಅಕ್ಟೋಬರ್‌ 22ರಿಂದ 29ರವರೆಗೆ ಆಚರಿಸುತ್ತಿದೆ. 

ಸಮ್ಮೇಳನದ ಅಧ್ಯಕ್ಷತೆಯನ್ನು ಸುಪ್ರಸಿದ್ಧ ಸಂಗೀತ ವಿದ್ವಾಂಸರಾದ ವಿದ್ವಾನ್‌ ಆರ್‌.ಎನ್‌. ತ್ಯಾಗರಾಜನ್‌ ಮತ್ತು ವಿದ್ವಾನ್‌ ಆರ್‌.ಎನ್‌. ತಾರಾನಾಥನ್‌ ವಹಿಸಲಿದ್ದಾರೆ. ಕೇಂದ್ರ ಸಚಿವ ಅನಂತಕುಮಾರ್‌ ಹಾಗೂ ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ವೀರೇಶಾನಂದ ಸರಸ್ವತಿಯವರು ಅ.22ರಂದು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. 

ಸಂಗೀತಶಾಸ್ತ್ರ ವಿಭಾಗದ ಅನೇಕ ವಿಷಯಗಳು, ಭಾಷಣಗಳು, ಪ್ರಾತ್ಯಕ್ಷಿಕೆಗಳು ಮತ್ತು ವಿಚಾರಗೋಷ್ಠಿಗಳು ಈ ಸಮ್ಮೇಳನದಲ್ಲಿ ನಡೆಯಲಿವೆ. ಗಾಯನ ಸಮಾಜದ ಸಭಾಂಗಣದಲ್ಲಿ ನಡೆಯುವ ವಿದ್ವತ್‌ ಗೋಷ್ಠಿಗಳಿಗೆ ಉಚಿತ ಪ್ರವೇಶವಿರುತ್ತದೆ. 

ಸಂಗೀತದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ವಿದ್ವಾನ್‌ಗಳಾದ ಎಂ.ಜಿ. ವೆಂಕಟರಾಘವನ್‌ (ಗಾಯನ), ಬಿ.ರಘುರಾಮ್‌ (ಪಿಟೀಲು), ಎನ್‌.ಜಿ.ರವಿ (ಮೃದಂಗ), ಕೆ. ವರದರಂಗನ್‌ (ಸಂಗೀತಜ್ಞ) ಹಾಗೂ ವಿದುಷಿ ಗಂಗಮ್ಮ ಕೇಶವಮೂರ್ತಿ ಅವರಿಗೆ ವರ್ಷದ ಕಲಾವಿದರು ಪ್ರಶಸ್ತಿ ನೀಡಿ ಗೌರವ ಸಮರ್ಪಣೆ ಮಾಡಲಾಗುತ್ತದೆ. 

ಎಲ್ಲಿ?: ಗಾಯನ ಸಮಾಜ ಸಭಾಂಗಣ, ಕೆ.ಆರ್‌ ರಸ್ತೆ, ಬಸವನಗುಡಿ
ಯಾವಾಗ?: ಅಕ್ಟೋಬರ್‌ 22- 29

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.