ಸೂಪರ್‌ ರೆಹಮಾನ್‌


Team Udayavani, Dec 15, 2018, 3:39 PM IST

2-awdaw.jpg

ಸಂಗೀತ ಮಾಂತ್ರಿಕ ಎ.ಆರ್‌. ರೆಹಮಾನ್‌ ಅವರ ಸಂಗೀತವೆಂದರೆ ಅದು ಶ್ರವಣಗಳಿಗೆ ಮಾತ್ರವಲ್ಲ, ಆತ್ಮಕ್ಕೂ ರಸದೌತಣ. ಕಾಲಿವುಡ್‌, ಬಾಲಿವುಡ್‌ನಿಂದ ಹಾಲಿವುಡ್‌ವರೆಗೂ ನೆಗೆದ ಈ ಗಾರುಡಿಗನ ಸಂಗೀತ ಕೇಳಲು ಜಗತ್ತಿನಾದ್ಯಂತ ಶ್ರೋತೃಗಳು ಕಾತರರಾಗಿರುತ್ತಾರೆ. ಇದೀಗ ಅವರ ಸಂಗೀತಕ್ಕೆ ಕಿವಿಯಾಗುವ ಸರದಿ ಬೆಂಗಳೂರಿಗರದು. ನಗರದಲ್ಲಿ ಅವರ “ಒನ್‌ ಹಾರ್ಟ್‌ ಟೂರ್‌’ ಸಂಗೀತ ಕಛೇರಿ ಏರ್ಪಾಡಾಗಿದೆ. ರೆಹಮಾನರ ಸಂಗೀತ ನಿರ್ದಿಷ್ಟ ಪ್ರದೇಶಕ್ಕೆ ಸೀಮಿತವಾಗದೆ ಹಲವು ದೇಶಗಳ, ಸಂಸ್ಕೃತಿಯ ಸಂಗೀತ ಪ್ರಕಾರ ಮತ್ತು ವಾದ್ಯಗಳನ್ನು ಒಳಗೊಂಡಿರುತ್ತದೆ. ಈ ಕಾರಣಕ್ಕೇ ಅವರ ಕಾನ್ಸರ್ಟ್‌ನಲ್ಲಿ ವರ್ಲ್ಡ್ ಮ್ಯೂಸಿಕ್‌ನ ಪ್ರಭಾವ ಹೆಚ್ಚಿರುತ್ತದೆ. ಇಷ್ಟು ದಿನ ಸಿನಿಮಾಗಳಲ್ಲಿ ರೆಹಮಾನ್‌ ಸಂಗೀತವನ್ನು ಕೇಳಿ ಮೆಚ್ಚಿದವರು ಲೈವ್‌ ಸಂಗೀತಕ್ಕೆ ತಲೆದೂಗಬಹುದು. ಅಂದು ರೆಹಮಾನ್‌ ಜೊತೆ ಹಿನ್ನೆಲೆ ಗಾಯಕರಾದ ಉದಿತ್‌ ನಾರಾಯಣ್‌, ವಿಜಯ್‌ಪ್ರಕಾಶ್‌, ಶ್ವೇತಾ ಮೋಹನ್‌, ನೀತಿ ಮೋಹನ್‌, ಜೋನಿಟಾ ಗಾಂಧಿ ಅವರೂ ಭಾಗವಹಿಸುತ್ತಿದ್ದಾರೆ. ಪ್ರವೇಶ ದರ 1500 ರೂ.ನಿಂದ ಶುರು.

ಎಲ್ಲಿ?: ಓಝೋನ್‌ ಅರ್ಬಾನಾ, ದೇವನಹಳ್ಳಿ
ಯಾವಾಗ?: ಡಿ.22, ಸಂಜೆ 6.30
ಬುಕ್ಕಿಂಗ್‌: goo.gl/7583mm

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.