ಮೊಳೆ ಕೀಳುವ ಸೈನಿಕರು


Team Udayavani, Mar 21, 2020, 6:11 AM IST

mole

ರಸ್ತೆಯ ಬದಿಯಲ್ಲೊಂದು ಮರ. ಅದರ ಮೇಲೆ ಏನೇನೋ ಜಾಹೀರಾತು. ಅದನ್ನು ನೋಡ್ಕೊಂಡು, ಮನಸ್ಸಿನಲ್ಲಿ ಏನೇನೋ ಲೆಕ್ಕಾಚಾರ ಹಾಕ್ಕೊಂಡು ಹೋಗುವ ನಮಗೆ, ಆ ಮರದ ಹಿಂದಿ ನೋವು ಕಾಣಿಸುವುದೇ ಇಲ್ಲ. ಹೀಗೆ ಜಾಹೀರಾತು ಪೋಸ್ಟರ್‌ ಅಂಟಿಸುವವರು, ಮರಕ್ಕೆ ಮೊಳೆಗಳನ್ನು ಹೊಡೆದಿರುತ್ತಾರೆ.

ಒಂದೊಂದು ಮೊಳೆಯ ಹೊಡೆತಕ್ಕೂ ಆ ಮರ, ಅದೆಷ್ಟು ಬಾರಿ “ಅಯ್ಯೋ, ಅಮ್ಮಾ’ ಎಂದಿರಬಹುದು? ನೋವುಂಡ ಆ ಮರದ ಕೂಗು ಯಾರಿಗೆ ಕೇಳಿಸಿತೋ ಗೊತ್ತಿಲ್ಲ, ಆದರೆ ಇತ್ತೀಚೆಗೆ ಕರುನಾಡ ಸೇವಕರಿಗಂತೂ ಕೇಳಿಸಿತ್ತು. ಮಲ್ಲೇಶ್ವರ ಸುತ್ತಮುತ್ತ ಮರಗಳ ಮೇಲೆ, ವಿದ್ಯುತ್‌ ಕಂಬಗಳ ಮೇಲೆ ಹಾಕಿರುವ ಕಾನೂನು ಬಾಹಿರ ಭಿತ್ತಿಪತ್ರ ಮತ್ತು ಪೋಸ್ಟರ್‌ಗಳನ್ನು ತೆಗೆದು, ಮರಗಳ ರಕ್ಷಣೆಗೆ ಈ ಬಳಗ ಮುಂದಾಗಿತ್ತು.

ಅಲ್ಲದೆ, ಮರಗಳಿಗೆ ಉಸಿರು ಕಟ್ಟುವಂತೆ ಬಿಗಿದ ಕೇಬಲ್‌ ವಯರ್‌ಗಳನ್ನೂ ತೆರವುಗೊಳಿಸಿ, ಇಡೀ ಮರವನ್ನು ಸ್ವತಂತ್ರಗೊಳಿಸಿದರು. “ನಮಗೆ ಮುಳ್ಳು ಚುಚ್ಚಿದಾಗ, ಮೊಳೆ ಚುಚ್ಚಿದಾಗ ಆಗುವಂಥ ನೋವಾಗುತ್ತೆ. ಹಾಗೆಯೇ ಮರಗಳೂ ನಮ್ಮಂತೆ ಜೀವಿಗಳು. ಇದನ್ನು ಅರಿತೇ ನಾವು ನೂರಾರು ಮರಗಳಿಗೆ ಹೊಡೆಯಲಾಗಿದ್ದ ಮೊಳೆಗಳನ್ನು ತೆಗೆದುಹಾಕಿದೆವು’ ಎನ್ನುತ್ತಾರೆ, ಕರುನಾಡ ಬಳಗದ ರೂವಾರಿ ರೂಪೇಶ್‌ ರಾಜಣ್ಣ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

taarasi

ತಾರಸಿ ಅಲ್ಲ, ಮಿನಿಕಾಡು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.