ನೇಚರ್‌ ಬಜಾರ್‌

ಜಯಮಹಲಿನಲಿ ಕರಕುಶಲ ಘಮಲು

Team Udayavani, Jul 6, 2019, 3:57 PM IST

nature-bazaar-(6)-copy-copy

ದಸ್ತ್ಕರ್‌, ವತಿಯಿಂದ ನೇಚರ್‌ ಬಜಾರ್‌ನ 15ನೇ ಆವೃತ್ತಿ ನಗರದಲ್ಲಿ ನಡೆಯುತ್ತಲಿದೆ. 100ಕ್ಕೂ ಹೆಚ್ಚು ಕರಕುಶಲ ಗುಂಪುಗಳನ್ನು ಒಗ್ಗೂಡಿಸಿರುವ ದಸ್ತ್ಕರ್‌, ಈ ಬಾರಿಯ ಬಜಾರ್‌ನಲ್ಲಿ ಉದಯೋನ್ಮುಖ ಕರಕುಶಲ ಗುಂಪುಗಳು ಮತ್ತು ವಿನ್ಯಾಸಕರಿಗೆ ವಿಶಿಷ್ಟ ಉತ್ಪನ್ನಗಳನ್ನು ಪ್ರದರ್ಶಿಸಲು ಅವಕಾಶ ನೀಡಿದೆ.

ಬಗೆಬಗೆಯ ಆ್ಯಕ್ಸೆಸರಿಗಳು, ಬೆಳ್ಳಿಯ ಆಭರಣ ಮತ್ತು ಅಲಂಕಾರಿಕ ವಸ್ತುಗಳು, ಲೋಹದ ಕರಕುಶಲ ಉತ್ಪನ್ನಗಳು, ಪಾಟರಿ ಮತ್ತು ಸೆರಾಮಿಕ್ಸ್‌, ಬ್ಯಾಸ್ಕೆಟ್ರಿ ಮತ್ತು ಫೈಬರ್‌ ಉತ್ಪನ್ನಗಳು, ಚರ್ಮದ ಉತ್ಪನ್ನಗಳು, ಸಾಂಪ್ರದಾಯಿಕ ಪೇಂಟಿಂಗ್‌ಗಳು, ಬ್ಲಾಕ್‌ ಪ್ರಿಂಟೆಡ್‌ ವಸ್ತ್ರಗಳು ಹೀಗೆ ದೇಶದ ಉದ್ದಗಲದ ಕರಕುಶಲಕರ್ಮಿಗಳಿಂದ ತಯಾರಿಸಲ್ಪಟ್ಟ ವಸ್ತುಗಳು ಇಲ್ಲಿವೆ.

ಸಂತ್ರಸ್ತರಿಗೆ ನೆರವು
ಫ‌ನಿ ಚಂಡಮಾರುತದಿಂದ ಸಂತ್ರಸ್ತರಾದ ಕರಕುಶಲಕರ್ಮಿಗಳ ಮಳಿಗೆಗಳೂ ಬಜಾರ್‌ನಲ್ಲಿ ಇರುವುದು ಮತ್ತೂಂದು ವಿಶೇಷ. ಅವರ ನೆರವಿಗೆ ನಿಂತಿರುವ ದಸ್ತಕರ್‌, ಸಂತ್ರಸ್ತರಿಗಾಗಿ ಪ್ರತ್ಯೇಕ ಮಳಿಗೆಗಳನ್ನು ತೆರೆಯಲು ಅವಕಾಶ ನೀಡಿದೆ. ಸಂಕಷ್ಟಕ್ಕೆ ಸಿಲುಕಿದ ಕರಕುಶಲಕರ್ಮಿಗಳಿಗೆ ಆರ್ಥಿಕವಾಗಿ ನೆರವಾಗುವುದು ಈ ಮಳಿಗೆಗಳ ಉದ್ದೇಶ.

ಎಲ್ಲಿ?: ಜಯಮಹಲ್‌ ಪ್ಯಾಲೇಸ್‌ ಹೋಟೆಲ್‌, 1, ಜಯಮಹಲ್‌ರಸ್ತೆ, ಕಂಟೋನ್‌ಮೆಂಟ್‌ ರೈಲ್ವೆ ನಿಲ್ದಾಣದ ಹಿಂದೆ
ಯಾವಾಗ?: ಜು. 6-14, ಬೆಳಗ್ಗೆ 11-8

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.