ಕಲ್ಮನೆ ಕಾಫಿಗೆ ಹೊಸ ಸ್ವಾದ


Team Udayavani, Mar 18, 2017, 4:24 PM IST

100.jpg

“ಕಲ್ಮನೆ ಕಾಫಿ ವಿಆರ್‌’ ಬೆಂಗಳೂರಿನಲ್ಲಿ ತನ್ನ ಮಳಿಗೆಗೆ ಹೊಸ ಸ್ಪರ್ಶ ನೀಡುತ್ತಿದೆ. ಈ ಹೊಸ ಮಳಿಗೆಯ ಆರಾಮದಾಯಕ ವಾತಾವರಣ ಮತ್ತು ವೈವಿಧ್ಯಮಯ ಆಯ್ಕೆಗಳು ಕಾಫಿ ಪ್ರಿಯರಿಗೆ ಖಂಡಿತ ಇಷ್ಟವಾಗುತ್ತದೆ ಎನ್ನುವ ವಿಶ್ವಾಸ ಮಾಲೀಕರದು. ಥಿಕ್‌ ಶೇಕ್‌ಗಳು, ಸಂಡೇಸ್‌ ಮತ್ತು ತಾಜಾ ಹುರಿದ ಸ್ಥಳೀಯ ಫ್ಲೇವರ್‌ಗಳಿಂದ ಮಳಿಗೆಯಲ್ಲಿ ಲಭ್ಯವಿರುವ ಶ್ರೇಣಿಗಳನ್ನು ವಿಸ್ತರಿಸಲಾಗಿದೆ.

ಫೋರಮ್‌ ಮಾಲ್‌ನಲ್ಲಿ ಶುರುವಾದ ಮೊದಲ ಮಳಿಗೆ ಈಗಾಗಲೇ ಕಾಫಿಯನ್ನು ಪಾರಂಪರಿಕ ರೀತಿಯಲ್ಲಿ ಸಿದ್ಧಪಡಿಸಿ ಸರ್ವ್‌ ಮಾಡುವ ರೀತಿಯಿಂದ ಜನಮನ ಗೆದ್ದಿದೆ. 

ತಾಜಾ ಆಗಿ ಹುರಿದು ಮಾಡಿದ ಪುಡಿಯಿಂದ ಉತ್ತಮ ಕಾಫಿ ತಯಾರಿಸಿ ನೀಡುವ ಕಲ್ಪನೆ ಮೆಚ್ಚುಗೆ ಪಡೆದಿದ್ದು ಇವತ್ತು ಕಲ್ಮನೆ ಕಾಫಿ ಬೆಂಗಳೂರು, ಚೆನ್ನೈ ಮತ್ತು ಮುಂಬೈ ಮಹಾನಗರಗಳಲ್ಲಿ 11 ಮಳಿಗೆಗಳನ್ನು ಹೊಂದಿದೆ.

 ಇತ್ತೀಚೆಗಷ್ಟೆ ಇಂಡಿಯಾ ಇಂಟರ್‌ನ್ಯಾಶನಲ್‌ ಕಾಫಿ ಫೆಸ್ಟಿವಲ್‌ (ಐಐಎಫ್ಸಿ 2016)ನಲ್ಲಿ ಬ್ರಾಂಡ್‌ ಅತ್ಯುತ್ತಮ ಕೆಫೆ ಸರಣಿ ಮತ್ತು ಅತ್ಯುತ್ತಮ ಫಿಲ್ಟರ್‌ ಕಾಫಿ- ಈ ಎರಡು ಪ್ರಶಸ್ತಿ ಗಳಿಸಿದೆ. ಇಲ್ಲಿನ ಜನಪ್ರಿಯ ಸ್ವಾದಗಳೆಂದರೆ ಕಾಫಿ ಸಾಮ್ರಾಟ್‌, ಕಾಫಿ ಪ್ರೀಮಿಯಂ, ಫಿಲ್ಟರ್‌ ಕಾಫಿ ಬ್ಲೂ ಗ್ರಾಸ್‌, ಹಾಮೊìನಿ, ಮೈಸೂರು ನಗ್ಗೆಟ್ಸ್‌,  ಪೀಬೆರ್ರಿ ಪ್ರೀಮಿಯಂ, ಕಾಂಟಾಟಾ, ಕ್ರೆಸೆಂಡೊ, ಕ್ಯಾಲಿಪೊÕಸ್‌.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.