ಕೇಳದೇ ನಿಮಗೀಗ!

ನಯಾ ಜಮಾನಾದ ನವ ಸಂಗೀತ

Team Udayavani, May 18, 2019, 9:09 AM IST

12

ನಗರದ ಯುವಕ ಯುವತಿಯರನ್ನು ವೀಕೆಂಡ್‌ಗಳನ್ನು ಬಹುತೇಕ ಆವರಿಸಿಕೊಳ್ಳುವುದು, ಒಂದೆಡೆ ಕಲೆತು ಆಪ್ತರೊಡನೆ ಖುಷಿ ಹಂಚಿಕೊಳ್ಳುವುದಕ್ಕೆ ವೇದಿಕೆಯಾಗಿರುವುದು ಸಂಗೀತ. ಅದರಲ್ಲೂ ಬಾಲಿವುಡ್‌ಗೆ ಪರ್ಯಾಯವಾದ ಸಮಕಾಲೀನ ಸಂಗೀತ. ಜನಪ್ರಿಯ ಸಂಗೀತಕ್ಕಿರುವಷ್ಟು ಸಂಖ್ಯೆಯ ಅಭಿಮಾನಿ ವರ್ಗ ಇವಕ್ಕಿಲ್ಲದಿದ್ದರೂ ತಮ್ಮದೇ ಆದ ಪ್ರಾಮುಖ್ಯತೆಯನ್ನು ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಸಂಪಾದಿಸಿರುವುದು ಈ ಮ್ಯೂಸಿಕ್‌ ಬ್ಯಾಂಡ್‌ಗಳ ಹೆಗ್ಗಳಿಕೆ.

ಭಾರತದ ಉದಯೋನ್ಮುಖ ಸಂಗೀತ ತಂಡಗಳು ಒಂದೆಡೆ ಸೇರಿ ಪ್ರದರ್ಶನ ನೀಡುತ್ತಿವೆ. ಬಡ್‌ ಎಕ್ಸ್‌ ಈ ಸಂಗೀತ ಕಾರ್ಯಕ್ರಮವನ್ನು ಪ್ರಸ್ತುತಪಡಿಸುತ್ತಿದೆ. ಭಾರತದಲ್ಲಿ ಉದಯಿಸುತ್ತಿರುವ ವಿನೂತನ ಸಂಗೀತ ಪ್ರಕಾರ ಮತ್ತು ಸಂಗೀತ ತಂಡಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಡ್‌ಎಕ್ಸ್‌ ಭಾರತದಾದ್ಯಂತ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. “ಡಿರೆಲಿಕ್ಟ್$Õ’, ದಿ ಎಫ್16, ಪರ್ದಾಫ‌ಶ್‌, ಮೇಡಂ ಗಾಂಧಿ ಅವರ ಸಂಗೀತವನ್ನು ಆಸ್ವಾದಿಸಬಹುದು. ಪ್ರಖ್ಯಾತ ಇಂಗ್ಲೀಷ್‌ ಸಂಗೀತ ತಂಡಗಳಿಂದ ಪ್ರೇರಣೆ ಪಡೆದುಕೊಂಡಿದ್ದರ ಹೊರತಾಗಿ ತಮ್ಮದೇ ಪ್ರತ್ಯೇಕ ಶೈಲಿಯನ್ನು ಇವೆಲ್ಲಾ ಸಂಗೀತ ತಂಡಗಳು ಕಾಪಾಡಿಕೊಂಡು ಬಂದಿವೆ.

ಎಲ್ಲಿ?: ಗಿಲ್ಲೀಸ್‌ ರಿಡಿಫೈನ್‌x, 11 ಅಡಿ ರಸ್ತೆ, ಕೋರಮಂಗಲ
ಯಾವಾಗ?: ಮೇ 18, ರಾತ್ರಿ 8
ಪ್ರವೇಶ: bit.ly/2EbZUQL

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.