ಯಾವ ಸಮಸ್ಯೆಯೂ ಶಾಶ್ವತವಲ್ಲ…


Team Udayavani, Mar 21, 2020, 6:12 AM IST

yava-sama

ಕರೋನಾ ರಜೆಯನ್ನು ಶಾಲಾ ಮಕ್ಕಳ ಪೋಷಕರು ಸದುಪಯೋಗ ಮಾಡಿಕೊಳ್ಳಲು ಇದು ಒಳ್ಳೆಯ ಸಮಯ. ಮಧ್ಯಾಹ್ನದ ಹೊತ್ತು ಚೌಕಾಬಾರ, ಕೇರಂ, ಹುಲಿಕಲ್ಲಾಟ ಇಂಥವನ್ನು ಆಡಿ, ನೀವು ಬೇಕೆಂದೇ ಸೋತು ಮಕ್ಕಳನ್ನು ಗೆಲ್ಲಿಸಿ. ಏಕೆಂದರೆ, ಶಾಲೆಯಲ್ಲಿ ಯಾವಯಾವುದೋ ಕಾರಣಕ್ಕೆ ಸೋಲಿನ ಅನುಭವವಾಗುತ್ತಾ ಅವರ ಪುಟ್ಟ ಮನಸ್ಸು ಕುಸಿದಿರುತ್ತದೆ.

ಮನೆಯ ಸಂಪ್ರದಾಯಿಕ ಅಡುಗೆ ತಿಂಡಿಗಳ ರುಚಿತೋರಿಸಿ. ಜಂಕ್‌ ಫ‌ುಡ್‌ ಅವಾಂತರದಲ್ಲಿ ಶುಚಿರುಚಿಯಾದ ಮತ್ತು ಆರೋಗ್ಯ ವರ್ಧಿಸುವ ಅಡುಗೆ ತಿಂಡಿಗಳೇ ಮನೆಗಳಿಂದ ಮಾಯವಾಗುತ್ತಿವೆ. ಅದರ ಪುನರುತ್ಥಾನ ಮಾಡಿ. ಗಂಡುಮಕ್ಕಳಿಗೂ ಹೆಣ್ಣು ಮಕ್ಕಳ ಜೊತೆ ಸಣ್ಣಪುಟ್ಟ ಅಡುಗೆ ಕಲಿಸಿ. ಅಡುಗೆಮನೆ ಒಂದು ವಿಶ್ವವಿದ್ಯಾಲಯವಿದ್ದಂತೆ. ಅಲ್ಲಿಯ ಕ್ರಿಯಾಪದಗಳಾದ ಕಾಯುವ, ಬೇಯುವ, ಆರುವ, ತಾಳಿಸುವ ಎಲ್ಲ ಪದಗಳೂ ಜೀವನಕ್ಕೂ ಅನ್ವಯ.

ಭಾವನೆಗಳನ್ನು ಜಾಣತನದಲ್ಲಿ ಬಳಸುವ Emotional intelligence ಅನ್ನು ನೀವೂ ಅಳವಡಿಸಿಕೊಂಡು ಮಕ್ಕಳಿಗೂ ಕಲಿಸಿ. ಎಲ್ಲಕ್ಕಿಂತಾ ಮುಖ್ಯವಾಗಿ ಕರೋನಾ ಕಾರಣಕ್ಕೆ ಯಾರನ್ನೂ ದೂರದೇ ಮುಂದೆಬರುವ ಎಲ್ಲ ಸಂಕಷ್ಟಗಳನ್ನೂ ಎದುರಿಸಲು ಬೇಕಾದ ಆತ್ಮಶಕ್ತಿಯನ್ನು ಮತ್ತು ಸಕಾರಾತ್ಮಕ ನಿಲುವುಗಳನ್ನು ನೀವೂ ಬೆಳೆಸಿಕೊಳ್ಳಿ ಮಕ್ಕಳಲ್ಲೂ ಬೆಳೆಯಲು ಸಹಾಯಮಾಡಿ. “ಯಾವ ಸಮಸ್ಯೆಯೂ ಶಾಶ್ವತವಲ್ಲ’ ಎನ್ನುವ ಚಾರ್ಲಿಚಾಪ್ಲಿನ್ನನ ನಂಬಿಕೆ, ನಮ್ಮದೂ ಆಗಲಿ.

* ಶಾಂತಾ ನಾಗರಾಜ್‌

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

taarasi

ತಾರಸಿ ಅಲ್ಲ, ಮಿನಿಕಾಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.