ಯಾವ ಸಮಸ್ಯೆಯೂ ಶಾಶ್ವತವಲ್ಲ…


Team Udayavani, Mar 21, 2020, 6:12 AM IST

yava-sama

ಕರೋನಾ ರಜೆಯನ್ನು ಶಾಲಾ ಮಕ್ಕಳ ಪೋಷಕರು ಸದುಪಯೋಗ ಮಾಡಿಕೊಳ್ಳಲು ಇದು ಒಳ್ಳೆಯ ಸಮಯ. ಮಧ್ಯಾಹ್ನದ ಹೊತ್ತು ಚೌಕಾಬಾರ, ಕೇರಂ, ಹುಲಿಕಲ್ಲಾಟ ಇಂಥವನ್ನು ಆಡಿ, ನೀವು ಬೇಕೆಂದೇ ಸೋತು ಮಕ್ಕಳನ್ನು ಗೆಲ್ಲಿಸಿ. ಏಕೆಂದರೆ, ಶಾಲೆಯಲ್ಲಿ ಯಾವಯಾವುದೋ ಕಾರಣಕ್ಕೆ ಸೋಲಿನ ಅನುಭವವಾಗುತ್ತಾ ಅವರ ಪುಟ್ಟ ಮನಸ್ಸು ಕುಸಿದಿರುತ್ತದೆ.

ಮನೆಯ ಸಂಪ್ರದಾಯಿಕ ಅಡುಗೆ ತಿಂಡಿಗಳ ರುಚಿತೋರಿಸಿ. ಜಂಕ್‌ ಫ‌ುಡ್‌ ಅವಾಂತರದಲ್ಲಿ ಶುಚಿರುಚಿಯಾದ ಮತ್ತು ಆರೋಗ್ಯ ವರ್ಧಿಸುವ ಅಡುಗೆ ತಿಂಡಿಗಳೇ ಮನೆಗಳಿಂದ ಮಾಯವಾಗುತ್ತಿವೆ. ಅದರ ಪುನರುತ್ಥಾನ ಮಾಡಿ. ಗಂಡುಮಕ್ಕಳಿಗೂ ಹೆಣ್ಣು ಮಕ್ಕಳ ಜೊತೆ ಸಣ್ಣಪುಟ್ಟ ಅಡುಗೆ ಕಲಿಸಿ. ಅಡುಗೆಮನೆ ಒಂದು ವಿಶ್ವವಿದ್ಯಾಲಯವಿದ್ದಂತೆ. ಅಲ್ಲಿಯ ಕ್ರಿಯಾಪದಗಳಾದ ಕಾಯುವ, ಬೇಯುವ, ಆರುವ, ತಾಳಿಸುವ ಎಲ್ಲ ಪದಗಳೂ ಜೀವನಕ್ಕೂ ಅನ್ವಯ.

ಭಾವನೆಗಳನ್ನು ಜಾಣತನದಲ್ಲಿ ಬಳಸುವ Emotional intelligence ಅನ್ನು ನೀವೂ ಅಳವಡಿಸಿಕೊಂಡು ಮಕ್ಕಳಿಗೂ ಕಲಿಸಿ. ಎಲ್ಲಕ್ಕಿಂತಾ ಮುಖ್ಯವಾಗಿ ಕರೋನಾ ಕಾರಣಕ್ಕೆ ಯಾರನ್ನೂ ದೂರದೇ ಮುಂದೆಬರುವ ಎಲ್ಲ ಸಂಕಷ್ಟಗಳನ್ನೂ ಎದುರಿಸಲು ಬೇಕಾದ ಆತ್ಮಶಕ್ತಿಯನ್ನು ಮತ್ತು ಸಕಾರಾತ್ಮಕ ನಿಲುವುಗಳನ್ನು ನೀವೂ ಬೆಳೆಸಿಕೊಳ್ಳಿ ಮಕ್ಕಳಲ್ಲೂ ಬೆಳೆಯಲು ಸಹಾಯಮಾಡಿ. “ಯಾವ ಸಮಸ್ಯೆಯೂ ಶಾಶ್ವತವಲ್ಲ’ ಎನ್ನುವ ಚಾರ್ಲಿಚಾಪ್ಲಿನ್ನನ ನಂಬಿಕೆ, ನಮ್ಮದೂ ಆಗಲಿ.

* ಶಾಂತಾ ನಾಗರಾಜ್‌

ಟಾಪ್ ನ್ಯೂಸ್

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

chChamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Chamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ

DHONI JADEJA IPL FINAL

IPL: ಧೋನಿಯ ಬಗ್ಗೆ ಜಡೇಜಾ ಟ್ವೀಟ್‌… ʻಮಾಹಿ ಭಾಯಿ…ನಿಮಗಾಗಿ..ʼ- ಏನಿದು?

ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

New Delhi: ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

Maharashtra; ಕಾಂಗ್ರೆಸ್​ ಸಂಸದ ಬಾಲು ಧನೋರ್ಕರ್ ನಿಧನ

Maharashtra; ಕಾಂಗ್ರೆಸ್​ ಸಂಸದ ಬಾಲು ಧನೋರ್ಕರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

taarasi

ತಾರಸಿ ಅಲ್ಲ, ಮಿನಿಕಾಡು

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

chChamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Chamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ

DHONI JADEJA IPL FINAL

IPL: ಧೋನಿಯ ಬಗ್ಗೆ ಜಡೇಜಾ ಟ್ವೀಟ್‌… ʻಮಾಹಿ ಭಾಯಿ…ನಿಮಗಾಗಿ..ʼ- ಏನಿದು?